Navratri Festival ಇಂದಿನಿಂದ ನವರಾತ್ರಿ ಸಂಭ್ರಮ, ಸಡಗರ


Team Udayavani, Oct 15, 2023, 7:00 AM IST

Navratri Festival ಇಂದಿನಿಂದ ನವರಾತ್ರಿ ಸಂಭ್ರಮ, ಸಡಗರ

ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಾದ್ಯಂತ ಅ.15ರಿಂದ ನವರಾತ್ರಿ ಸಂಭ್ರಮ ಆರಂಭಗೊಳ್ಳಲಿದ್ದು ವಿವಿಧ ದೇವಾಲಯಗಳು ಭಕ್ತ ಸಡಗರಕ್ಕೆ ಸಾಕ್ಷಿಯಾಗಲಿದೆ. ದೇವಾಲಯಿಗಳನ್ನು ವಿದ್ಯುತ್‌ ದೀಪ, ಹೂವು, ತಳಿರು ತೋರಣಗಳಿಂದ ಅಲಂಕರಿಸಿ ಶೃಂಗರಿಸಲಾಗಿದೆ.

ದ.ಕ. ಜಿಲ್ಲೆಯ ಪುರಾಣ ಪ್ರಸಿದ್ಧ ಶ್ರೀ ಮಂಗಳಾದೇವಿ ದೇವಸ್ಥಾನ, ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ, ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನ, ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಸೇರಿದಂತೆ ವಿವಿಧ ದೇವಿ ಆಲಯಗಳಲ್ಲಿ ನವರಾತ್ರಿಯ ವಿಶೇಷ ಪೂಜೆ ನೆರವೇರಲಿದೆ.

“ಮಂಗಳೂರು ದಸರಾ’ ಎಂದು ಪ್ರಸಿದ್ಧಿ ಪಡೆದಿರುವ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನವರಾತ್ರಿ ಉತ್ಸವ ವಿಜೃಂಭಣೆಯಿಂದ ಆಚರಣೆಯಾಗಲಿದ್ದು, ಅ.15ರಂದು ಬೆಳಗ್ಗೆ ಶಾರದೆ, ಗಣಪತಿ ಸಹಿತಿ ನವದುರ್ಗೆಯವರ ಮೂರ್ತಿ ಪ್ರತಿಷ್ಠಾಪನೆ ನಡೆದು, ದಸರಾ ಮಹೋತ್ಸವಕ್ಕೆ ಚಾಲನೆ ಸಿಗಲಿದೆ. ಮುಂದಿನ ಹತ್ತು ದಿನಗಳ ಕಾಲ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ.

ಉಡುಪಿ: ವಿವಿಧೆಡೆ ಸಿದ್ಧತೆ
ಉಡುಪಿ: ಜಿಲ್ಲೆಯಾದ್ಯಂತ ರವಿವಾರದಿಂದ ನವರಾತ್ರಿ ಉತ್ಸವ ನಡೆಯ ಲಿದ್ದು ದೇವಿ ದೇವಸ್ಥಾನಗಳು ಸಹಿತ ವಿವಿಧ ದೇವಸ್ಥಾನಗಳಲ್ಲಿ ಕಾರ್ಯಕ್ರಮಗಳು ಬೆಳಗ್ಗಿನಿಂದಲೇ ಆರಂಭವಾಗಲಿದೆ.

ನವರಾತ್ರಿ ಹಿನ್ನೆಲೆಯಲ್ಲಿ ಶನಿವಾರ ವ್ಯಾಪಾರ ವಹಿವಾಟು ಹೆಚ್ಚಳ ಕಂಡುಬಂತು. ಈ ಸಂದರ್ಭ ಹೆಚ್ಚಿನ ಕಡೆ ಕದಿರು ಕಟ್ಟುವ ಕಾರ್ಯಕ್ರಮ ನಡೆಯುವ ಕಾರಣ ಕದಿರು ಮಾರಾಟ ಜೋರಾಗಿಯೇ ನಡೆಯಿತು. ಮತ್ತೂಂದೆಡೆ ಹೂವಿನ ಮಾರಾಟವೂ ಹೆಚ್ಚಳ ಕಂಡುಬಂತು. ರಥಬೀದಿ ಸಹಿತ ನಗರದಲ್ಲಿ ಹೂವಿನ ವ್ಯಾಪಾರವೂ ಉತ್ತಮವಾಗಿತ್ತು.

ನವರಾತ್ರಿಯ ಸಂದರ್ಭ ವಿವಿಧ ವಸ್ತುಗಳ ಖರೀದಿ ಪ್ರಕ್ರಿಯೆಗಳು ನಡೆಯಲಿವೆ. ವಾಹನ, ಚಿನ್ನಾಭರಣ, ಸಹಿತ ಮದುವೆ ಸಹಿತ ಇನ್ನಿತರ ಶುಭಕಾರ್ಯಗಳು ಇನ್ನು ನಿರಂತರವಾಗಿ ನಡೆಯಲಿವೆ. ಈಗಾಗಲೇ ವಿವಿಧ ವಾಣಿಜ್ಯ ಮಳಿಗೆಗಳು ಬಗೆಬಗೆಯ ಕೊಡುಗೆಗಳನ್ನು ನೀಡುವ ಮೂಲಕ ಗ್ರಾಹಕರನ್ನು ಸೆಳೆಯಲು ನಾನಾ ತಂತ್ರಗಳನ್ನು ಅನುಸರಿಸುತ್ತಿವೆ.

ಕದಿರು ಕೊರತೆ: ನವರಾತ್ರಿಯಲ್ಲಿ ಕದಿರು ಕಟ್ಟುವ ಸಂಪ್ರದಾಯ ಮನೆ ಮನೆಗಳಲ್ಲಿರು ತ್ತವೆ. ಈ ಬಾರಿ ಭಾರೀ ಮಳೆ ಅಕಾಲಿಕವಾಗಿ ಬಂದ ಕಾರಣ ಹಲವೆಡೆ ನಾಟಿ ಕಾರ್ಯ ವಿಳಂಬವಾಯಿತು. ಇನ್ನು ಹಲವೆಡೆ ಮಳೆ ಯಿಂದ ಬೆಳೆ ನಷ್ಟವಾಯಿತು ಇಲ್ಲವೆ ನಾಟಿ ಮಾಡಿದ ಬಳಿಕ ತೆನೆ ಸರಿಯಾಗಿ ಬೆಳೆ ಯಲಿಲ್ಲ. ಹೋದ ವರ್ಷ ನವರಾತ್ರಿಯಲ್ಲಿ ಕದಿರು ಕಟ್ಟಲು ಯಾವುದೇ ಸಮಸ್ಯೆಯಾಗಿರಲಿಲ್ಲವಾದರೆ ಈ ಬಾರಿ ಕದಿರು ಕಟ್ಟಲು ಕದಿರುಗಳ ಕೊರತೆಯಾ ಗುತ್ತಿದೆ.

ಟಾಪ್ ನ್ಯೂಸ್

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು

vijayendra

Hubli; ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಸರ್ಕಾರ ನಡೆಯುತ್ತಿದೆ: ವಿಜಯೇಂದ್ರ ಆರೋಪ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Rain ಸುಬ್ರಹ್ಮಣ್ಯ, ಸುಳ್ಯ ಸಹಿತ ಹಲವೆಡೆ ಗುಡುಗು-ಮಳೆ

Rain ಸುಬ್ರಹ್ಮಣ್ಯ, ಸುಳ್ಯ ಸಹಿತ ಹಲವೆಡೆ ಗುಡುಗು-ಮಳೆ

Dakshina Kannada ಕುಡಿಯುವ ನೀರು ಸಮಸ್ಯೆಯಾಗದಂತೆ ಕ್ರಮ: ಜಿಲ್ಲಾಧಿಕಾರಿ ಸೂಚನೆ

Dakshina Kannada ಕುಡಿಯುವ ನೀರು ಸಮಸ್ಯೆಯಾಗದಂತೆ ಕ್ರಮ: ಜಿಲ್ಲಾಧಿಕಾರಿ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅರವಿಂದ್‌ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು

ಅರವಿಂದ್‌ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.