ಪ್ರಶ್ನೆ ಕೇಳಿದ್ದಕ್ಕೆ ಸದಸ್ಯನ ಮೇಲೆ ಹಲ್ಲೆ ಮಾಡಿ ಚೂರಿ ಇರಿಯಲು ಯತ್ನಿಸಿದ ಗ್ರಾ.ಪಂ.ಅಧ್ಯಕ್ಷ
Team Udayavani, Feb 28, 2022, 3:23 PM IST
ಬಂಟ್ವಾಳ : ಸಾಮಾನ್ಯ ಸಭೆಯಲ್ಲಿ ಪ್ರಶ್ನೆ ಕೇಳಿದ್ದಕ್ಕೆ ಬಂಟ್ವಾಳ ತಾಲೂಕಿನ ನಾವೂರ ಗ್ರಾಮ ಪಂಚಾಯತ್ ಸದಸ್ಯನ ಮೇಲೆ ಆಧ್ಯಕ್ಷ ಹಲ್ಲೆ ನಡೆಸಿದ್ದಲ್ಲದೆ ಚೂರಿಯಿಂದ ಇರಿಯಲು ಯತ್ನಿಸಿದ ಘಟನೆ ಸೋಮವಾರ ನಡೆದಿದೆ.
ನಾವೂರ ಗ್ರಾ.ಪಂ.ಸದಸ್ಯ ಜನಾರ್ಧನ ಎಂಬವನ ಮೇಲೆ ಇಲ್ಲಿನ ಗ್ರಾ.ಪಂ.ಅಧ್ಯಕ್ಷ ಉಮೇಶ್ ಕುಲಾಲ್ ಅವರು ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಸೋಮವಾರ ಗ್ರಾಮ ಪಂಚಾಯತ್ ನಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಸದಸ್ಯ ಕಾಮಾಗಾರಿ ವಿಚಾರ ಹಾಗೂ ಬಿಲ್ ಪಾವತಿ ವಿಚಾರಕ್ಕೆ ಸಂಬಂಧಿಸಿ ಪ್ರಶ್ನೆ ಕೇಳಿದ್ದಾನೆ ಅಷ್ಟಕ್ಕೇ ಸಿಟ್ಟಿಗೆದ್ದ ಅಧ್ಯಕ್ಷ ಸದಸ್ಯನ ಮೇಲೆ ಹಲ್ಲೆ ನಡೆಸಿ ಬಳಿಕ ಚೂರಿಯಿಂದ ಇರಿಯಲು ಮುಂದಾಗಿದ್ದ ಈ ವೇಳೆ ಅಲ್ಲಿದ್ದ ಇತರ ಸದಸ್ಯರು ಮಧ್ಯ ಪ್ರವೇಶ ಮಾಡಿದ್ದರಿಂದ ಚೂರಿ ಇರಿತದಿಂದ ಬಚಾವ್ ಆಗಿದ್ದೇನೆ ಎಂದು ಹಲ್ಲೆ ಗೊಳಗಾದ ಸದಸ್ಯ ಜನಾರ್ದನ ತಿಳಿಸಿದ್ದಾರೆ.
ಸದಸ್ಯ ಜನಾರ್ಧನ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು ಗ್ರಾಮಾಂತರ ಎಸ್.ಐ.ಹರೀಶ್ ಬೇಟಿ ನೀಡಿ ಮಾಹಿತಿ ಪಡೆಯುತ್ತಿದ್ದಾರೆ.
ಇದನ್ನೂ ಓದಿ : ಈ ಲಂಕಾ ಆಟಗಾರನನ್ನು ಯಾಕೆ ಐಪಿಎಲ್ ತಂಡಗಳು ಖರೀದಿ ಮಾಡಿಲ್ಲ..?: ಗಾವಸ್ಕರ್ ಅಚ್ಚರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ