ಬಾನಂಗಳಕ್ಕೆ ಎನ್‌.ಸಿ.ಸಿ. ಏರ್‌ವಿಂಗ್‌ ಕೆಡೆಟ್‌ಗಳ ಲಗ್ಗೆ


Team Udayavani, Jan 28, 2020, 1:29 AM IST

2501MLR9

ವಾರ್ಷಿಕ ಎನ್‌.ಸಿ.ಸಿ. ತರಬೇತಿ ಶಿಬಿರದಲ್ಲಿ ಉಡ್ಡಯನದಲ್ಲಿ ಪಾಲ್ಗೊಂಡಿರುವ ವಿದ್ಯಾರ್ಥಿನಿ.

ಮಹಾನಗರ: ವೈರಸ್‌- ಮೈಕ್ರೊ ಲೈಟ್‌ ಏರ್‌ಕ್ರಾಫ್ಟ್‌ ಉಡ್ಡಯನ ದಲ್ಲಿ ಸುಮಾರು ಎರಡು ದಶಕಗಳಿಂದ ಕರಾವಳಿಯ ಹೊಂಬಣ್ಣದ ಧೂಳಿನಲ್ಲಿ ಬೆವರಿಳಿಸಿ ವ್ಯಾಯಾಮ ಮಾಡುತ್ತಿರುವ ಎನ್‌.ಸಿ.ಸಿ. ಏರ್‌ವಿಂಗ್‌ ಪ್ರೌಢ ಶಾಲಾ ತರಬೇತು ತಂಡ ಇತ್ತೀಚಿನ ದಿನಗಳಲ್ಲಿ ಮಿಂಚಿನ ಪ್ರಗತಿ ಕಂಡಿದ್ದು, ಬಾನೆತ್ತರಕ್ಕೆ ನೆಗೆದು ಎಲ್ಲರ ಗಮನ ಸೆಳೆದಿದೆ.

ಕರ್ನಾಟಕದ 6 ವಿವಿಧ ವಿಭಾಗಗಳಿಂದ ಹಲವು ವಿದ್ಯಾರ್ಥಿ ವಿದ್ಯಾರ್ಥಿನಿಯರು ಭವ್ಯ ಭವಿಷ್ಯದ ಕನಸುಗಳನ್ನು ಪೋಣಿಸಿ, ಉಡ್ಡಯನದ ಅಸಾಧಾರಣ ಪ್ರತಿಭೆಯನ್ನು ಒರೆಗೆ ಹಚ್ಚಲು, ತಮ್ಮ ತರಬೇತಿ ಶಿಬಿರಗಳಲ್ಲಿ ಪ್ರಯತ್ನಿಸಿದ್ದಾರೆ.

ಕೊಡಿಯಾಲಬೈಲ್‌ನ ಸಂತ ಅಲೋ ಶಿಯಸ್‌ ಪ್ರೌಢ ಶಾಲೆಯ ವಿದ್ಯಾರ್ಥಿಗಳಾದ ಕೆಡೆಟ್‌ ಸ್ಟೀವ್‌, ಜೋಶಲ್‌, ಜಿಯಾ, ಜನನಿ ಹಾಗೂ ಶೈನಾ ಅವರು ಸಂಸ್ಥೆಯ ಎನ್‌.ಸಿ.ಸಿ. ಎ.ಎನ್‌.ಒ. ಸುನಿಲ್‌ ಲೋಬೋ ಅವರ ಮಾರ್ಗದರ್ಶನದಲ್ಲಿ, ಮೂಡುಬಿದಿರೆ ಆಳ್ವಾಸ್‌ ಎಂಜಿನಿಯರಿಂಗ್‌ ಕಾಲೇಜು ಮೈದಾನಿನಲ್ಲಿ ನಡೆಯುತ್ತಿರುವ ವಾರ್ಷಿಕ ಎನ್‌.ಸಿ.ಸಿ. ತರಬೇತಿ ಶಿಬಿರದಲ್ಲಿ ಉಡ್ಡಯನದ ಅನುಭವಗಳನ್ನು ಪಡೆದಿದ್ದಾರೆ.

ಈ ಬಾರಿ ಉಡ್ಡಯನ ತರಬೇತಿ ಯೊಂದಿಗೆ, ಯುವ ಪ್ರತಿಭೆಗಳನ್ನು ಜಗತ್ತಿಗೆ ಪರಿಚಯಿಸುವ ಉನ್ನತ ಕಾರ್ಯ ಕರಾವಳಿಯ ಈ ಶಿಬಿರದಲ್ಲಿ ಯಶಸ್ವಿಗೊಳ್ಳುವ ನಿರೀಕ್ಷೆ ಇದ್ದು, ಈ ದಿಶೆಯಲ್ಲಿ ಪ್ರಯತ್ನ ನಡೆದಿದೆ.

ಅತ್ಯಂತ ಕಿರಿಯ ಮಯಸ್ಸಿನಲ್ಲಿ ತಮಗೆ ದೊರೆತ ಅವಕಾಶ ಹಾಗೂ ಪ್ರೋತ್ಸಾಹಕ್ಕೆ ವಾಯುದಳದ ತರಬೇತುದಾರ ಗ್ರೂಪ್‌ ಕಮಾಂಡರ್‌ ಕರ್ನಲ್‌ ಎ.ಕೆ. ಶರ್ಮಾ ಮತ್ತು ತಂಡಕ್ಕೆ ಕೃತಜ್ಞತೆಯನ್ನು ಸಲ್ಲಿಸುತ್ತ, ಉಡ್ಡಯನದ ಅವಿಸ್ಮರಣೀಯ ಕ್ಷಣಗಳನ್ನು ಹಂಚಿಕೊಂಡಿದ್ದಾರೆ.

ಇದು ಎಳವೆಯಲ್ಲಿ ಎನ್‌.ಸಿ.ಸಿ. ಏರ್‌ವಿಂಗ್‌ ಯುವ ಪ್ರತಿಭೆಗಳಿಗೆ ನೀಡುತ್ತಿರುವ ಅಪೂರ್ವ ಅವಕಾಶವಾಗಿದೆ ಹಾಗೂ ಸಶಕ್ತ ಪ್ರತಿಭೆಗಳನ್ನು ಎಳವೆಯಲ್ಲಿಯೇ ಈ ಮೂಲಕ ಗುರುತಿಸಿ, ಭವಿಷ್ಯದ ವಿಭಾಗಗಳಿಗೆ ಆರಿಸಲು ಇದೊಂದು ಸದವಕಾಶ ಎಂದು ತರಬೇತುದಾರರು ಹಾಗೂ ಹೆತ್ತವರು ಅಭಿಪ್ರಾಯಪಟ್ಟಿದ್ದಾರೆ.

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.