ಉಪ್ಪಿನಂಗಡಿ: ಮೈದುಂಬಿ ಹರಿದ ನೇತ್ರಾವತಿ – ಕುಮಾರಧಾರ


Team Udayavani, Jun 9, 2018, 2:15 AM IST

nethravathi-flood-8-6.jpg

ಉಪ್ಪಿನಂಗಡಿ : ನಿನ್ನೆಯಿಂದ ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಹಲವೆಡೆ ಹಾನಿ ಸಂಭವಿಸಿದ್ದು, ರಸ್ತೆ ಕುಸಿತ, ಧರೆ ಕುಸಿತ, ಕಾಂಪೌಂಡ್‌ ಕುಸಿತ ಸೇರಿದಂತೆ ಕೃಷಿ ತೋಟಗಳಿಗೆ ನೀರು ನುಗ್ಗಿದೆ. ನಿನ್ನೆ ರಾತ್ರಿಯವರೆಗೆ ಮರಳು ಕಾಣುತ್ತಿದ್ದ ನೇತ್ರಾವತಿ ಹಾಗೂ ಕುಮಾರಧಾರ ನದಿಗಳು ಶುಕ್ರವಾರ ಬೆಳಗಾಗುತ್ತಲೇ ಮೈದುಂಬಿ ಹರಿಯತೊಡಗಿವೆ. ಉಪ್ಪಿನಂಗಡಿಯಲ್ಲಿ ಗುರುವಾರ ಬೆಳಗ್ಗೆ 8.0 ಮಿ.ಮೀ. ಮಳೆ ದಾಖಲಾದರೆ, ಶುಕ್ರವಾರ ಬೆಳಗ್ಗೆ 125.6 ಮಿ.ಮೀ. ಮಳೆ ದಾಖಲಾಗಿದೆ. ಶುಕ್ರವಾರ ಮಧ್ಯಾಹ್ನದ ವೇಳೆಗೆ ನೇತ್ರಾವತಿ ನದಿ ನೀರಿನ ಮಟ್ಟ 19 ಮೀ. ದಾಖಲಾಗಿತ್ತು.

ಶುಕ್ರವಾರ ರಾತ್ರಿ ಸುರಿದ ಮಳೆಗೆ ಉಪ್ಪಿನಂಗಡಿ ಪರಿಸರದಲ್ಲಿ ಹಲವೆಡೆ ಹಾನಿಯಾಗಿದ್ದು, ಅಲ್ಲಲ್ಲಿ ಧರೆ, ಕಾಂಪೌಂಡ್‌ಗಳು ಕುಸಿದು ಬಿದ್ದಿದೆ. ಪೆರಿಯಡ್ಕದ ಜನತಾ ಕಾಲನಿಯಲ್ಲಿ ಬದ್ರುದ್ದೀನ್‌ ಎಂಬವರ ಆವರ ಣದ ತಡೆಗೋಡೆ ಝೈನಾಬಿ ಎಂಬ ವರ ಮನೆಯ ಮೇಲೆ ಕುಸಿದು ಬಿದ್ದಿದೆ. ಅಬ್ದುಲ್‌ ಖಾದರ್‌ ಅವರ ಮನೆಯ ತಡೆಗೋಡೆ ಸುಮಾ ಆಚಾರ್ಯ ಅವರ ಮನೆಯ ಮೇಲೆ ಕುಸಿದು ಬಿದ್ದಿದೆ. ಇದರಿಂದ ಈ ಮನೆಗಳ ಗೋಡೆಗೆ ಹಾನಿಯಾಗಿದೆಯಲ್ಲದೆ, ನಷ್ಟ ಸಂಭವಿಸಿದೆ. ನೆಡ್ಚಿಲ್‌ ನ ಜನತಾ ಕಾಲನಿಗೆ ಹೋಗುವ ಕಾಂಕ್ರೀಟ್‌ ರಸ್ತೆ ಕುಸಿದು ಬಿದ್ದಿದ್ದು, ಉಪ್ಪಿನಂಗಡಿ- ಮರ್ದಾಳ ರಸ್ತೆ ವಿಸ್ತರಣೆ ಸಂದರ್ಭ ರಸ್ತೆ ಬದಿಯ ಧರೆ ಅಗೆದಿದ್ದೇ ರಸ್ತೆ ಕುಸಿಯಲು ಕಾರಣ ಎಂಬ ಆರೋಪ ಸಾರ್ವಜನಿಕರಿಂದ ವ್ಯಕ್ತವಾಗಿದೆ. ಧರೆ ಜರಿದು ಬಿದ್ದಿದ್ದರಿಂದ ವಿದ್ಯುತ್‌ ಕಂಬವೊಂದು ಅಪಾಯಕ್ಕೆ ಸಿಲುಕಿದ್ದು, ಬೀಳುವ ಸಾಧ್ಯತೆ ಎದುರಾಗಿದೆ. ರಾಮನಗರದ ಜಿತೇಂದ್ರ ಜೋಗಿ ಎಂಬವರ ಮನೆ ವಠಾರಕ್ಕೆ ತೋಟಗಾರಿಕಾ ಇಲಾಖೆಯ ವಸತಿ ಗೃಹದ ಬಳಿಯ ಧರೆ ಕುಸಿದು ಬಿದ್ದಿದ್ದು, ಇದರಿಂದ ಜಿತೇಂದ್ರ ಜೋಗಿ ಅವರ ಮನೆಯೊಳಗೆ ಕೆಸರು ನೀರು ನುಗ್ಗಿದೆ.


ಬಜತ್ತೂರು ಗ್ರಾಮದಲ್ಲಿ ಹಲವೆಡೆ ಧರೆ ಕುಸಿದಿದ್ದು, ಇಲ್ಲಿನ ವಳಾಲು ಪಡ್ಪು ನಿವಾಸಿ ರಾಮಣ್ಣ ಗೌಡ, ವಿಶ್ವನಾಥ ಹಾಗೂ ವಳಾಲು ಬೈಲು ನಿವಾಸಿ ಶೀನಪ್ಪ ಗೌಡ ಅವರ ತೋಟಕ್ಕೆ ಮಳೆ ನೀರು ನುಗ್ಗಿ ಕೃಷಿಗೆ ಹಾನಿಯಾಗಿದೆ. ಚತುಷ್ಪಥ ಕಾಮಗಾರಿಯ ಸಂದರ್ಭ ಹೆದ್ದಾರಿಯ ಚರಂಡಿಯನ್ನು ಮುಚ್ಚಿದ್ದೇ ಈ ಅವಾಂತರಕ್ಕೆ ಕಾರಣವೆನ್ನಲಾಗಿದೆ.

ಟಾಪ್ ನ್ಯೂಸ್

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.