New Mangalore Port 3ನೇ ಕ್ರೂಸ್‌ ಬಂದರಿನಲ್ಲಿ ಲಂಗರು


Team Udayavani, Dec 16, 2023, 11:43 PM IST

New Mangalore Port 3ನೇ ಕ್ರೂಸ್‌ ಬಂದರಿನಲ್ಲಿ ಲಂಗರು

ಪಣಂಬೂರು: ನವಮಂಗಳೂರು ಬಂದರಿಗೆ ಐಷಾರಾಮಿ ಮಾರ್ಷೆಲ್‌ ಐಲ್ಯಾಂಡ್‌ 3ನೇ ಪ್ರವಾಸಿ ಹಡಗಿನಲ್ಲಿ 501 ಪ್ರವಾಸಿಗರು ಆಗಮಿಸಿ ದ.ಕ. ಜಿಲ್ಲೆಯ ಪ್ರವಾಸಿ ಸ್ಥಳಗಳನ್ನು ಸಂದರ್ಶಿಸಿದರು.

ಈ ಸಂದರ್ಭ ಜಿಲ್ಲೆಯ ಚೆಂಡೆ, ಯಕ್ಷಗಾನ, ಭರತನಾಟ್ಯ ಮತ್ತಿತರ ಸಾಂಪ್ರದಾಯಿಕ ನೃತ್ಯ, ಕಲೆಯನ್ನು ಪ್ರವಾಸಿಗರ ಸಮ್ಮುಖ ಪ್ರದರ್ಶಿಸಲಾಯಿತು. ತುಳುನಾಡಿನ ವಿಶಿಷ್ಟ ಕಲೆಗಳ ಕುರಿತು ವಿದೇಶಿ ಪ್ರವಾಸಿಗರು ಸಂತಸ ವ್ಯಕ್ತಪಡಿಸಿದರು.

ಕಾರ್ಕಳ, ಮೂಡುಬಿದಿರೆ ಜೈನಬಸದಿ, ಗೋಕರ್ಣನಾಥ ದೇವಸ್ಥಾನ, ಸೇಂಟ್‌ ಅಲೋಶಿಯಸ್‌ ಚಾಪೆಲ್‌ ಮತ್ತು ಸ್ಥಳೀಯ ಮಾರುಕಟ್ಟೆ ಸೇರಿದಂತೆ ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನೀಡಿದರು.

 

ಟಾಪ್ ನ್ಯೂಸ್

2-kushtagi

Polls:ಮತದಾನ ಮಾಡಲು ಬೈಕ್ ನಲ್ಲಿ ಬರುತ್ತಿದ್ದ ಯುವಕನಿಗೆ ಅಪರಿಚಿತ ವಾಹನ ಡಿಕ್ಕಿ; ಸವಾರ ಸಾವು

1-bantwala

Crime: ಮಂಗಳೂರಿನ ಅವಿವಾಹಿತ ಯುವಕ ಬಿಸಿರೋಡಿನಲ್ಲಿ ನೇಣುಬಿಗಿದು ಆತ್ಮಹತ್ಯೆ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್‌ ನಲ್ಲಿ 6 ಬೆಡ್‌ ಮೀಸಲು

D.K ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್‌ ನಲ್ಲಿ 6 ಬೆಡ್‌ ಮೀಸಲು

May 9: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಮೊದಲ ತಂಡದಿಂದ ಹಜ್‌ ಯಾತ್ರೆ

May 9: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಮೊದಲ ತಂಡದಿಂದ ಹಜ್‌ ಯಾತ್ರೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

2-kushtagi

Polls:ಮತದಾನ ಮಾಡಲು ಬೈಕ್ ನಲ್ಲಿ ಬರುತ್ತಿದ್ದ ಯುವಕನಿಗೆ ಅಪರಿಚಿತ ವಾಹನ ಡಿಕ್ಕಿ; ಸವಾರ ಸಾವು

1-bantwala

Crime: ಮಂಗಳೂರಿನ ಅವಿವಾಹಿತ ಯುವಕ ಬಿಸಿರೋಡಿನಲ್ಲಿ ನೇಣುಬಿಗಿದು ಆತ್ಮಹತ್ಯೆ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

Crime: ಶೀಲ ಶಂಕಿಸಿ ಪತ್ನಿ ಮೇಲೆ ಕಲ್ಲುಎತ್ತಿ ಹಾಕಿದ ಪತಿ!

Crime: ಶೀಲ ಶಂಕಿಸಿ ಪತ್ನಿ ಮೇಲೆ ಕಲ್ಲುಎತ್ತಿ ಹಾಕಿದ ಪತಿ!

15

Bengaluru: ಅಪಘಾತ ಗಲಾಟೆ: ಕಪಾಳಮೋಕ್ಷಕ್ಕೆ ವ್ಯಕ್ತಿ  ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.