ಕುಂಟಾರು ಸೇತುವೆಗೆ ಹೊಸ ಸ್ಲ್ಯಾಬ್ ಅಳವಡಿಕೆ


Team Udayavani, Sep 6, 2018, 10:31 AM IST

6-september-4.jpg

ಕುಂಟಾರು: ಕುಂಟಾರು ಮಹಾವಿಷ್ಣು ದೇವಸ್ಥಾನದ ಸಮೀಪ ಪಯಸ್ವಿನಿ ನದಿಗೆ ಅಡ್ಡಲಾಗಿ ಕಟ್ಟಿರುವ ತೂಗುಸೇತುವೆ ಅಂತೂ ದುರಸ್ತಿ ಭಾಗ್ಯ ಕಂಡಿದೆ. ಮುರಿದ ಸ್ಥಿತಿಯಲ್ಲಿದ್ದ ತೂಗು ಸೇತುವೆ ಹಲಗೆಗಳಿಗೆ ಹೊಸ ಸ್ಲ್ಯಾಬ್ ಗಳನ್ನು ಅಳವಡಿಸಲಾಗಿದೆ. ತೂಗುಸೇತುವೆಯ ಸಿಮೆಂಟು ಶೀಟಿನ ಸ್ಲ್ಯಾಬ್ ಗಳು ಶಿಥಿಲಗೊಂಡು ಅಪಾಯ ಉಂಟಾಗುವ ಸಾಧ್ಯತೆಯ ಬಗ್ಗೆ ಆ. 28ರಂದು ಉದಯವಾಣಿ ಸುದಿನ ‘ಅಪಾಯದ ಸ್ಥಿತಿನಲ್ಲಿದೆ ಕುಂಟಾರು ತೂಗುಸೇತುವೆ’ ವಿಶೇಷ ವರದಿ ಪ್ರಕಟಿಸಿತ್ತು. ಇದಕ್ಕೆ ದೇಲಂಪಾಡಿ ಗ್ರಾಮ ಪಂಚಾಯತ್‌ ಸ್ಪಂದಿಸಿದ್ದು, ದುರಸ್ತಿ ಕಾರ್ಯ ಪೂರ್ಣಗೊಳಿಸಿದೆ.

ಹೊಸ ಸ್ಲ್ಯಾಬ್ 
ಮುರಿದು ಬೀಳುತ್ತಿದ್ದ ತೂಗುಸೇತುವೆಯ ಸಿಮೆಂಟು ಹಲಗೆಗಳನ್ನು ಬದಲಾಯಿಸಿ ಹೊಸ ಸ್ಲ್ಯಾಬ್ ಗಳನ್ನು ಹಾಕಲಾಗಿದೆ. 

ದೇಲಂಪಾಡಿ ಗ್ರಾ.ಪಂ. ಸದಸ್ಯ ಗಂಗಾಧರ ಅವರ ನೇತೃತ್ವದಲ್ಲಿ ಹಾಗೂ ಗ್ರಾಮಸ್ಥರ ಸಹಕಾರದೊಂದಿಗೆ ದುರಸ್ತಿ ಕಾರ್ಯ ಮಾಡಲಾಯಿತು. ದ್ವಿಚಕ್ರ ವಾಹನ ಓಡಾಡದಂತೆ ನಿಗಾ ತೂಗು ಸೇತುವೆಯಲ್ಲಿ ದ್ವಿಚಕ್ರ ವಾಹನಗಳ ಅತಿಯಾದ ಓಡಾಟದಿಂದ ಹೆಚ್ಚಿನ ಸಿಮೆಂಟು ಶೀಟುಗಳು ನಶಿಸುತ್ತಿವೆ. ಈ ನಿಟ್ಟಿನಲ್ಲಿ ಗ್ರಾಮಸ್ಥರು ಎಚ್ಚೆತ್ತುಕೊಂಡಿದ್ದು, ವಾಹನಗಳು ತೂಗು ಸೇತುವೆಯ ಮೇಲೆ ಓಡಾಡದಂತೆ ನಿಗಾ ವಹಿಸುತ್ತಿದ್ದಾರೆ.

ಟಾಪ್ ನ್ಯೂಸ್

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.