ಮಂಗಳೂರಿನ ಶ್ವಾನದಳದ ನಾಯಿಗೆ “ಚಾರ್ಲಿ’ ಎಂದು ನಾಮಕಾರಣ


Team Udayavani, Jun 11, 2022, 7:15 AM IST

ಮಂಗಳೂರಿನ ಶ್ವಾನದಳದ ನಾಯಿಗೆ “ಚಾರ್ಲಿ’ ಎಂದು ನಾಮಕಾರಣ

ಮಂಗಳೂರು: ನಟ ರಕ್ಷಿತ್‌ ಶೆಟ್ಟಿ ಅಭಿನಯದ “ಚಾರ್ಲಿ’ ಚಲನಚಿತ್ರ ಶುಕ್ರವಾರ ಬಿಡುಗಡೆಗೊಂಡಿದ್ದು, ಮನುಷ್ಯ ಮತ್ತು ಶ್ವಾನದ ನಡುವಿನ ಭಾವನಾತ್ಮಕ ಸಂಬಂಧವನ್ನು ಕಥೆಯಲ್ಲಿ ಚಿತ್ರಿಸಲಾಗಿದೆ. ಇದರಿಂದ ಸ್ಫೂರ್ತಿಗೊಂಡು ಮಂಗಳೂರು ಪೊಲೀಸ್‌ ಶ್ವಾನದಳದ ನಾಯಿಮರಿಗೂ “ಚಾರ್ಲಿ’ ಎಂಬ ಹೆಸರಿಡಲಾಗಿದೆ.

ಮಂಗಳೂರು ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ಶುಕ್ರವಾರ ಈ ಶ್ವಾನಕ್ಕೆ ನಾಮಕರಣ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಳೆದ ಮಾರ್ಚ್‌ನಲ್ಲಿ ಹುಟ್ಟಿದ ಲ್ಯಾಬ್ರಡಾರ್‌ ರಿಟ್ರಿವರ್‌ ಶ್ವಾನವನ್ನು ಮಂಗಳೂರು ಪೊಲೀಸ್‌ ಇಲಾಖೆ ಖರೀದಿಸಿತ್ತು. ಮುಂದಿನ ಸುಮಾರು 4 ತಿಂಗಳ ಬಳಿಕ ಬೆಂಗಳೂರಿನ ಸೌತ್‌ ಸಿಆರ್‌ನಲ್ಲಿ ಆರು ತಿಂಗಳ ಕಾಲ ಈ ಶ್ವಾನಕ್ಕೆ ತರಬೇತಿ ನೀಡಲು ನಿರ್ಧರಿಸಲಾಗಿದೆ. ಬಳಿಕ ಈ ಶ್ವಾನ ಬಾಂಬ್‌ ನಿಷ್ಕ್ರಿàಯ ಹಾಗೂ ಪತ್ತೆ ಮಾಡಲು ಪೊಲೀಸ್‌ ಇಲಾಖೆಗೆ ಸೇರ್ಪಡೆಯಾಗುವ ಸಾಧ್ಯತೆ ಇದೆ.

ರಕ್ಷಿತ್‌ ಶೆಟ್ಟಿ ಟ್ವೀಟ್‌
ಮಂಗಳೂರು ಪೊಲೀಸರು ಶ್ವಾನದಳದ ನಾಯಿಗೆ “ಚಾರ್ಲಿ’ ಎಂಬ ಹೆಸರಿಟ್ಟಿದ್ದು, ಈ ಪೋಸ್ಟ್‌ ಅನ್ನು ನಟ ರಕ್ಷಿತ್‌ ಶೆಟ್ಟಿ ಅವರು ರೀ ಟ್ವೀಟ್‌ ಮಾಡಿ “ವ್ಹಾವ್‌’ ಎಂದು ತಮ್ಮ ಟ್ವಿಟ್ಟರ್‌ ವಾಲ್‌ನಲ್ಲಿ ಬರೆದುಕೊಂಡಿದ್ದಾರೆ

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Moodabidri: ಬೃಹತ್ ಜೈನ ಆರಾಧನಾ ಕೋಶ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Moodabidri: ಬೃಹತ್ ಜೈನ ಆರಾಧನಾ ಕೋಶದ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

ಬಸ್‌ಗಳಿಗೆ ಬಾಗಿಲು ಅಳವಡಿಕೆ ; ಡಿಸಿ ಗಡುವು ಸಮೀಪಿಸಿದರೂ ಬಗೆಹರಿಯದ ಗೊಂದಲ!

ಬಸ್‌ಗಳಿಗೆ ಬಾಗಿಲು ಅಳವಡಿಕೆ ; ಡಿಸಿ ಗಡುವು ಸಮೀಪಿಸಿದರೂ ಬಗೆಹರಿಯದ ಗೊಂದಲ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.