ಮಂಗಳೂರಿನ ಶ್ವಾನದಳದ ನಾಯಿಗೆ “ಚಾರ್ಲಿ’ ಎಂದು ನಾಮಕಾರಣ
Team Udayavani, Jun 11, 2022, 7:15 AM IST
ಮಂಗಳೂರು: ನಟ ರಕ್ಷಿತ್ ಶೆಟ್ಟಿ ಅಭಿನಯದ “ಚಾರ್ಲಿ’ ಚಲನಚಿತ್ರ ಶುಕ್ರವಾರ ಬಿಡುಗಡೆಗೊಂಡಿದ್ದು, ಮನುಷ್ಯ ಮತ್ತು ಶ್ವಾನದ ನಡುವಿನ ಭಾವನಾತ್ಮಕ ಸಂಬಂಧವನ್ನು ಕಥೆಯಲ್ಲಿ ಚಿತ್ರಿಸಲಾಗಿದೆ. ಇದರಿಂದ ಸ್ಫೂರ್ತಿಗೊಂಡು ಮಂಗಳೂರು ಪೊಲೀಸ್ ಶ್ವಾನದಳದ ನಾಯಿಮರಿಗೂ “ಚಾರ್ಲಿ’ ಎಂಬ ಹೆಸರಿಡಲಾಗಿದೆ.
ಮಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಶುಕ್ರವಾರ ಈ ಶ್ವಾನಕ್ಕೆ ನಾಮಕರಣ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಳೆದ ಮಾರ್ಚ್ನಲ್ಲಿ ಹುಟ್ಟಿದ ಲ್ಯಾಬ್ರಡಾರ್ ರಿಟ್ರಿವರ್ ಶ್ವಾನವನ್ನು ಮಂಗಳೂರು ಪೊಲೀಸ್ ಇಲಾಖೆ ಖರೀದಿಸಿತ್ತು. ಮುಂದಿನ ಸುಮಾರು 4 ತಿಂಗಳ ಬಳಿಕ ಬೆಂಗಳೂರಿನ ಸೌತ್ ಸಿಆರ್ನಲ್ಲಿ ಆರು ತಿಂಗಳ ಕಾಲ ಈ ಶ್ವಾನಕ್ಕೆ ತರಬೇತಿ ನೀಡಲು ನಿರ್ಧರಿಸಲಾಗಿದೆ. ಬಳಿಕ ಈ ಶ್ವಾನ ಬಾಂಬ್ ನಿಷ್ಕ್ರಿàಯ ಹಾಗೂ ಪತ್ತೆ ಮಾಡಲು ಪೊಲೀಸ್ ಇಲಾಖೆಗೆ ಸೇರ್ಪಡೆಯಾಗುವ ಸಾಧ್ಯತೆ ಇದೆ.
ರಕ್ಷಿತ್ ಶೆಟ್ಟಿ ಟ್ವೀಟ್
ಮಂಗಳೂರು ಪೊಲೀಸರು ಶ್ವಾನದಳದ ನಾಯಿಗೆ “ಚಾರ್ಲಿ’ ಎಂಬ ಹೆಸರಿಟ್ಟಿದ್ದು, ಈ ಪೋಸ್ಟ್ ಅನ್ನು ನಟ ರಕ್ಷಿತ್ ಶೆಟ್ಟಿ ಅವರು ರೀ ಟ್ವೀಟ್ ಮಾಡಿ “ವ್ಹಾವ್’ ಎಂದು ತಮ್ಮ ಟ್ವಿಟ್ಟರ್ ವಾಲ್ನಲ್ಲಿ ಬರೆದುಕೊಂಡಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pilikula: “ಫ್ಯಾನ್-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!
Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ
Moodabidri: ಬೃಹತ್ ಜೈನ ಆರಾಧನಾ ಕೋಶದ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ
Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ
ಬಸ್ಗಳಿಗೆ ಬಾಗಿಲು ಅಳವಡಿಕೆ ; ಡಿಸಿ ಗಡುವು ಸಮೀಪಿಸಿದರೂ ಬಗೆಹರಿಯದ ಗೊಂದಲ!
MUST WATCH
ಹೊಸ ಸೇರ್ಪಡೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್ ಮೆಂಟ್ ಮಾಡಿಕೊಂಡ ಜೋಡಿ
RC 17: ಮತ್ತೆ ಒಂದಾದ ರಂಗಸ್ಥಳಂ ತಂಡ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ