ನಿಡ್ಡೋಡಿ: ಚಿರತೆಗೆ 2 ದನ, 2 ಕರು ಬಲಿ


Team Udayavani, Jul 18, 2017, 3:30 AM IST

17md2chirathe-kaata-(1).gif

ಮೂಡಬಿದಿರೆ: ಕಲ್ಲ ಮುಂಡ್ಕೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ನಿಡ್ಡೋಡಿ ಗ್ರಾಮದ ಬಂಗೇರಪದವಿನಲ್ಲಿ ಚಿರತೆ ದಾಳಿಗೆ ಎರಡು ದನಗಳು ಮತ್ತು ಎರಡು ಕರುಗಳು ಬಲಿಯಾಗಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದೆ.

ಬಂಗೇರಪದವಿನ ರಾಮಪ್ಪ ಗೌಡ ಅವರ ದನಕರುಗಳು ಚಿರತೆ ದಾಳಿಗೆ ಸಿಕ್ಕಿ ಬಲಿಯಾಗಿವೆ. ರಾಮಪ್ಪ ಗೌಡ ಅವರು ತಮ್ಮ ದನಕರುಗಳನ್ನು ಎಂದಿ ನಂತೆ ರವಿವಾರವೂ ಮೇಯಲು ಗುಡ್ಡಕ್ಕೆ ಬಿಟ್ಟಿದ್ದರು. ಯಾವತ್ತೂ ಸಂಜೆ ವೇಳೆಗೆ ಮನೆಗೆ ವಾಪಸಾಗುತ್ತಿದ್ದ ಗೋವುಗಳು ಅಂದು ಹಿಂದಿರುಗಿ ಬಂದಿರಲಿಲ್ಲ.

ಸೋಮವಾರ ಬೆಳಗ್ಗೆ ಗುಡ್ಡ ಪ್ರದೇಶ ದಲ್ಲಿ ಹುಡುಕಾಡಿದಾಗ ಮೂಲ್ಕಿ ಯದುನಾರಾಯಣ ಶೆಟ್ಟಿ ಅವ ರಿಗೆ ಸೇರಿರುವ ಬಂಗೇರಪದವಿನ ಬೋಂಟಲ್ಕೆ ಪ್ರದೇಶದ ರಬ್ಬರ್‌ ತೋಟ ದಲ್ಲಿ ಒಂದು ಕರುವಿನ ಹೊಟ್ಟೆಯ ಭಾಗ ಮತ್ತು ಒಂದು ಹಾಲು ಕರೆ ಯುವ ಹಸುವಿನ ಅರ್ಧ ತಿಂದು ಬಿಟ್ಟ ಕಳೇಬರ ಪತ್ತೆಯಾಯಿತು. ಇನ್ನೊಂದು ಕಡೆ ಗಬ್ಬದ ಹಸುವಿನ ಮೃತದೇಹ ಪತ್ತೆಯಾಗಿದ್ದು ಅದರ ಕುತ್ತಿಗೆಯ ಭಾಗದಲ್ಲಿ ಗಾಯಗಳಿದ್ದವು. ಇವುಗಳ ಜತೆ ಇದ್ದ ಮತ್ತೂಂದು ಕರು ಎಲ್ಲಿದೆ ಎಂದು ಪತ್ತೆಯಾಗಿಲ್ಲ.

ಮೂಡಬಿದಿರೆ ವಲಯಾರಣ್ಯಾಧಿಕಾರಿ ಪ್ರಕಾಶ್‌ ಪೂಜಾರಿ, ಕಿನ್ನಿಗೋಳಿ ಘಟಕದ ಉಪ ವಲಯಾರಣ್ಯಾಧಿಕಾರಿ ಕೀರ್ತಿ ಮ್ಯಾಥ್ಯೂ ಮತ್ತು ಅರಣ್ಯ ರಕ್ಷಕ ಶಂಕರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಗ್ರಾಮ ಪಂಚಾಯತ್‌ ಸದಸ್ಯರಾದ ಜೋಕಿಂ ಕೊರೆಯಾ, ರಾಮ ಗೌಡ, ಸ್ಥಳೀಯರಾದ ಪುರುಷೋತ್ತಮ ಗೌಡ, ಸುಭಾಷ್‌ ಮತ್ತಿತರರು ಸ್ಥಳದಲ್ಲಿದ್ದರು.

ಮರುಕಳಿಸುತ್ತಿರುವ ಪ್ರಕರಣ
ಕಲ್ಲಮುಂಡ್ಕೂರು, ತೆಂಕಮಿಜಾರು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಹಿಂದೆಯೂ ಚಿರತೆಗಳ ದಾಳಿಗೆ ದನಗಳು ಬಲಿಯಾಗಿದ್ದವು. ಆಗ ಅರಣ್ಯಾಧಿ ಕಾರಿಗಳು ಚಿರತೆಗಳನ್ನು ಹಿಡಿಯಲು ಬೋನು ಇಟ್ಟಿದ್ದರೂ ಚಿರತೆ ಗಳನ್ನು ಸೆರೆ ಹಿಡಿಯಲು ಸಾಧ್ಯ ವಾಗಿರಲಿಲ್ಲ. ಇದೀಗ ಮತ್ತೆ ಈ ಪ್ರದೇಶ ದಲ್ಲಿ ಚಿರತೆ ಕಾಟ ಕಂಡಿದ್ದು ಹೈನು ಗಾರರು ಕಂಗಾಲಾಗಿದ್ದಾರೆ.

ಟಾಪ್ ನ್ಯೂಸ್

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.