ನಿಡ್ಲೆ: ಬಸ್ಗಳ ಢಿಕ್ಕಿ; ಇಬ್ಬರು ಗಂಭೀರ
Team Udayavani, Dec 28, 2022, 6:15 AM IST
ಬೆಳ್ತಂಗಡಿ : ನಿಡ್ಲೆ ಗ್ರಾಮದ ಬೂಡುಜಾಲು ಸಮೀಪ ಮಕ್ಕಳ ಪ್ರವಾಸದ ಬಸ್ ಹಾಗೂ ಕೆಎಸ್ಸಾರ್ಟಿಸಿ ಬಸ್ ನಡುವೆ ಮುಖಾಮುಖೀ ಢಿಕ್ಕಿ ಹೊಡೆದ ಪಡಿಣಾಮ ಟೂರಿಸ್ಟ್ ಬಸ್ ಚಾಲಕ ಅಭಿಷೇಕ್ ಹಾಗೂ ಬಸ್ ಪ್ರಯಾಣಿಕ ದುಗೇಶ್ ಗಂಭೀರ ಗಾಯಗೊಂಡು ಪುತ್ತೂರು ಆಸ್ಪತ್ರೆಗೆ ದಾಖಲಾದ ಘಟನೆ ಡಿ.27ರಂದು ನಡೆದಿದೆ.
ಸಿಂಧನೂರಿನ ಕಾಲೇಜು ವಿದ್ಯಾರ್ಥಿಗಳ ಪ್ರವಾಸದ ಟೂರಿಸ್ಟ್ ಬಸ್ ಧರ್ಮಸ್ಥಳ ಕಡೆಗೆ ಪ್ರಯಾಣಿಸುತ್ತಿದ್ದಾಗ ಕೊಕ್ಕಡ ಕಡೆಗೆ ಹೋಗುವ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ಹೊಡೆದಿದೆ. ಚಾಲಕರ ಸಹಿತ ಬಸ್ನಲ್ಲಿದ್ದ ಮಕ್ಕಳು ಹಾಗೂ ಪ್ರಯಾಣಿಕರು ಗಾಯಗೊಂಡಿದ್ದು ಗಾಯಾಳುಗಳನ್ನು ಸ್ಥಳೀಯ ಶೌರ್ಯ ತಂಡದವರ ನೇತೃತ್ವದಲ್ಲಿ ಉಜಿರೆ ಹಾಗೂ ಪುತ್ತೂರಿನ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಪ್ರವಾಸದ ಬಸ್ನಲ್ಲಿ ಒಟ್ಟು 40 ವಿದ್ಯಾರ್ಥಿಗಳು ಹಾಗೂ ನಾಲ್ವರು ಉಪನ್ಯಾಸಕರು ಮತ್ತು ಒಬ್ಬ ಅಡುಗೆ ಸಹಾಯಕರು ಕೂಡ ಪ್ರಯಾಣಿಸುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!