15 ದಿನಗಳ ಒಳಗೆ ಸುರತ್ಕಲ್‌ ಟೋಲ್‌ ತೆರವು : ಟ್ರಕ್‌ ಮಾಲಕರ ಸಂಘಕ್ಕೆ ಗಡ್ಕರಿ ಭರವಸೆ


Team Udayavani, Sep 13, 2022, 8:30 AM IST

15 ದಿನಗಳ ಒಳಗೆ ಸುರತ್ಕಲ್‌ ಟೋಲ್‌ ತೆರವು : ಟ್ರಕ್‌ ಮಾಲಕರ ಸಂಘಕ್ಕೆ ಗಡ್ಕರಿ ಭರವಸೆ

ಸುರತ್ಕಲ್‌: ಸುರತ್ಕಲ್‌ನ ಟೋಲ್‌ ಗೇಟನ್ನು ತೆರವುಗೊಳಿಸುವ ಬಗ್ಗೆ 15 ದಿನಗಳ ಒಳಗಾಗಿ ಕ್ರಮ ಜರಗಿಸುವ ಭರವಸೆಯನ್ನು ಕೇಂದ್ರ ಹೆದ್ದಾರಿ ಮತ್ತು ಭೂ ಸಾರಿಗೆ ಸಚಿವ ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರು ನೀಡಿದ್ದಾರೆ ಎಂದು ದಕ್ಷಿಣ ಕನ್ನಡ ಟ್ರಕ್‌ ಮಾಲಕರ ಸಂಘದ ಅಧ್ಯಕ್ಷ ಸುನೀಲ್‌ ಡಿ’ಸೋಜಾ ಹೇಳಿದರು.

ಕೂಳೂರಿನಲ್ಲಿ ಮಾಧ್ಯಮ ದೊಂದಿಗೆ ಮಾತನಾಡಿದ ಅವರು, ನಮ್ಮ ಸಂಘದ ರಾಜ್ಯಾಧ್ಯಕ್ಷ ಡಾ| ಜಿ.ಆರ್‌. ಷಣ್ಮುಗಪ್ಪ ಅವರು ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರನ್ನು ಸೆ. 9ರಂದು ಟ್ರಾನ್ಸ್‌ ಪೋರ್ಟ್‌ ಮೀಟ್‌ ಸಭೆಯ ಬಳಿಕ ಭೇಟಿ ಮಾಡಿ ಟೋಲ್‌ ಗೇಟ್‌ ತೆರವು ಬಗ್ಗೆ ಮನವಿ ನೀಡಿದ್ದು, ಸಚಿವರಿಂದ ಭರವಸೆ ದೊರಕಿದೆ. ಟೋಲ್‌ ಗೇಟ್‌ ವಿರೋಧಿ ಸಮಿತಿ ಸೆ. 13ರಂದು ನಡೆಸಲು ಉದ್ದೇಶಿಸಿರುವ ಧರಣಿಯಲ್ಲಿ ನಾವೂ ಭಾಗಿಯಾಗುತ್ತೇವೆ. ಸರಕಾರ ಮಾತು ತಪ್ಪಿದಲ್ಲಿ ಟ್ರಕ್‌ಗಳ ಮೂಲಕ ಟೋಲ್‌ ಗೇಟ್‌ಗೆ ಮುತ್ತಿಗೆ ಹಾಕುತ್ತೇವೆ ಎಂದರು.

ಮಂಗಳೂರಿನಿಂದ ಲಾರಿಗಳಿಗೆ ಬಾಡಿಗೆ ನಿಗದಿ ಪಡಿಸುವ ಬಗ್ಗೆ ರಾಜ್ಯಾಧ್ಯಕ್ಷ ಷಣ್ಮುಗಪ್ಪ ಹಾಗೂ ಇತರರೊಂದಿಗೆ ನಮ್ಮ ಸಂಘದ ಮಹತ್ವದ ಸಭೆ ಸೆ. 13ರಂದು ಮಂಗಳೂರಿನಲ್ಲಿ ನಡೆಯಲಿದೆ. ಜಂಟಿ ಸಭೆಯಲ್ಲಿ ದರ ನಿಗದಿ ಪಡಿಸಿ ಜಾರಿಗೆ ತರುತ್ತೇವೆ. ಇದಕ್ಕೆ ವಿರೋಧ ಕಂಡುಬಂದಲ್ಲಿ ಲಾರಿ ಮುಷ್ಕರ ಸಹಿತ ನಮ್ಮ ಪ್ರತಿಭಟನೆ ಮುಂದಿನ ದಿನಗಳಲ್ಲಿ ಉಗ್ರವಾಗಿ ನಡೆಯಲಿದೆ ಎಂದು ತಿಳಿಸಿದರು.

ಧರಣಿಗೆ ಬೆಂಬಲ
ಸುರತ್ಕಲ್‌ ಟೋಲ್‌ ಗೇಟ್‌ ಮುಂಭಾಗ ಸೆ. 13ರಂದು ಹಮ್ಮಿಕೊಂಡಿರುವ ಸಾಮೂಹಿಕ ಧರಣಿಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಟ್ಯಾಕ್ಸಿಮೆನ್ಸ್‌ ಮತ್ತು ಮ್ಯಾಕ್ಸಿ ಕ್ಯಾಬ್‌ ಅಸೋಸಿಯೇಶನ್‌, ಉಭಯ ಜಿಲ್ಲೆಗಳ ಬಸ್‌ ಮಾಲಕರ ಸಂಘಟನೆಗಳು, ಕಾರ್ಮಿಕರ ಸಂಘಟನೆಗಳು, ವಿವಿಧ ಪಕ್ಷಗಳು ಸೇರಿದಂತೆ ಹಲವು ಸಂಘ- ಸಂಸ್ಥೆಗಳು ಭಾಗವಹಿಸುವುದಾಗಿ ಘೋಷಿಸಿವೆ.

ಇದನ್ನೂ ಓದಿ : ಎನ್‌ಇಪಿ: ಪರೀಕ್ಷಾ ಸುಧಾರಣೆ, ಕಲಿಕಾ ಮೌಲ್ಯಮಾಪನ

ಟಾಪ್ ನ್ಯೂಸ್

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.