ನಿಟ್ಟೆ ಅಂತರಾಷ್ಟ್ರೀಯ ಚಲನಚಿತ್ರೋತ್ಸವ: ಯಾವ ದಿನ ಯಾವ ಚಿತ್ರಗಳು…?


Team Udayavani, Apr 23, 2017, 3:38 PM IST

Film-Festival-23-04.jpg

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾಲಯ ಏಪ್ರಿಲ್ 24 ರಿಂದ 4 ದಿನಗಳ ಕಾಲ ‘ನಿಟ್ಟೆ ಅಂತರಾಷ್ಟ್ರೀಯ ಸಿನಿಮೋತ್ಸವ(NIFF)’ ಆಯೋಜಿಸಿದೆ. ಚಲನಚಿತ್ರೋತ್ಸವವು ಏಪ್ರಿಲ್ 24-27 ರವರೆಗೆ ಮಂಗಳೂರಿನ ‘ಭರತ್ ಸಿನಿಮಾಸ್’ ಭರತ್ ಮಾಲ್ನಲ್ಲಿ ಜರುಗಲಿದೆ. ಸುನಿಲ್ ಸುಖ್ತಂಕರ್, ‘ಕಾಸವ್'(2016) ಮರಾಠಿ ಚಿತ್ರದ ನಿರ್ದೇಶಕರು ‘ನಿಟ್ಟೆ ಅಂತರಾಷ್ಟ್ರೀಯ ಸಿನಿಮೋತ್ಸವ’ದ ಉದ್ಘಾಟನೆ ಮಾಡಲಿದ್ದು, 64 ನೇ ಗೋಲ್ಡನ್ ಲೋಟಸ್ ಪ್ರಶಸ್ತಿ ಪಡೆದ ಅತ್ಯುತ್ತಮ ಚಿತ್ರ ‘ಕಾಸವ್’ ಪ್ರದರ್ಶನದ ಮೂಲಕ ಸಿನಿಮೋತ್ಸವ ಆರಂಭವಾಗಲಿದೆ. ಚಲನಚಿತ್ರೋತ್ಸವದಲ್ಲಿ 5 ದೇಶಗಳ ಒಟ್ಟಾರೆ 55 ಸಿನಿಮಾಗಳು ಮತ್ತು ಭಾರತದ ಹಲವು ಭಾಷೆಗಳ ರಾಷ್ಟ್ರ ಪ್ರಶಸ್ತಿ ವಿಜೇತ ಸಿನಿಮಾಗಳು ಪ್ರದರ್ಶನಗೊಳ್ಳಲಿವೆ.

ಇನ್ನೂ ಸಿನಿಮೋತ್ಸವದಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕರುಗಳಾದ ಪಿ.ಎನ್.ರಾಮಚಂದ್ರ, ಅನಿರುದ್ಧ ರಾಯ್ ಚೌಧರಿ, ಬಿಜಯ ಜೇನ, ಪ್ರದಿಪ್ತ ಭಟ್ಟಾಚಾರ್ಯ ಮತ್ತು ಸಿನಿಮಾ ಕಲಾವಿದರಾದ ಮನೋಹರ್, ಶೃಂಗ, ಪ್ರತಿಕ್ ಗಾಂಧಿ ಹರಿಸ್ರವ, ಹೇಮಂತ್ ಉಪಸ್ಥಿತಿ ಇರಲಿದ್ದಾರೆ. ಚಿತ್ರ ಪ್ರದರ್ಶನ ನಂತರ ಸಂವಾದ ಕಾರ್ಯಕ್ರಮವು ಇರಲಿದ್ದು, ಚಿತ್ರಕಥೆ ಬರವಣಿಗೆ ಕಾರ್ಯಗಾರ ಸಹ ನಡೆಯಲಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಲಾಗಿದೆ.

ಏಪ್ರಿಲ್ 24 ರಂದು ಪ್ರದರ್ಶನವಾಗುವ ಚಿತ್ರಗಳು ‘ಅಂಟು ದಿ ಡಸ್ಕ್’ (ಮಲಯಾಳಂ), ‘ಜೀರೋ ಮೇಡ್ ಇನ್ ಇಂಡಿಯಾ’ (ಕನ್ನಡ), ‘ಕೆಂಡಸಂಪಿಗೆ'(ಕನ್ನಡ), ‘ಹರಿಕಥಾ ಪ್ರಸಂಗ’ (ಕನ್ನಡ), ‘ಹರಿವು'(ಕನ್ನಡ), ‘ಮಸಾನ್’ (ಹಿಂದಿ), ‘ಸೋಗಿಜ'(ಇಂಡೋನೆಷಿಯಾ ಚಿತ್ರ), Visaranai (Tamil), ‘ಹಾಲ್ ಇ-ಕಂಗಾಲ್'(ಹಿಂದಿ), Qissa(ಪಂಜಾಬಿ).

ಏಪ್ರಿಲ್ 25 ರಂದು ಪ್ರದರ್ಶನವಾಗುವ ಚಿತ್ರಗಳು ಕಲಿಯಚನ್'(ಮಲಯಾಳಂ), ‘ಧರವಿ'(ಹಿಂದಿ), ‘ಪಿಂಕ್'(ಹಿಂದಿ), ‘ರಾಂಗ್ ಸೈಡ್ ರಾಜು(ಗುಜರಾತಿ), ‘Bakita Byaktigato'(ಬೆಂಗಾಲಿ), ‘Sanctuary'(ಜರ್ಮನಿ), ‘ಕ್ವೀನ್'(ಹಿಂದಿ), ‘Teenkahon'(ಬೆಂಗಾಲಿ), ‘ಜಾನೆ ಭಿ ದೊ ಯಾರನ್'(ಹಿಂದಿ).

ಏಪ್ರಿಲ್ 26 ರಂದು ಪ್ರದರ್ಶನವಾಗುವ ಚಿತ್ರಗಳು ‘ರೆಡ್ ಬಟರ್ ಫ್ಲೈ ಡ್ರೀಮ್'(ಶ್ರೀಲಂಕ ಚಿತ್ರ೦, ‘ಮದಿಪು'(ತುಳು), ರೈಲ್ವೇ ಚಿಲ್ಡ್ರೆನ್'(ಕನ್ನಡ), ‘ರಾಮಾ ರಾಮಾ ರೇ'(ಕನ್ನಡ), ‘ಅಮರಾವತಿ'(ಕನ್ನಡ), ‘ಹರಿಕಥಾ ಪ್ರಸಂಗ'(ಕನ್ನಡ), ‘ಶುದ್ಧ'(ತುಳು), ‘ಅಭಾಸ್'(ಓಡಿಯಾ), ‘ಪರೋಕ್ಷ್'(ತುಳು), ‘ವೆಂಟಿಲೇಟರ್'(ಮರಾಠಿ).

ಏಪ್ರಿಲ್ 27 ರಂದು ಪ್ರದರ್ಶನವಾಗುವ ಚಿತ್ರಗಳು ‘ಜಟ್ಟಾ'(ಕನ್ನಡ), ‘ಡೆಸ್ಟಿನಿ'(ಚೀನಾ), ‘ರಾಮನ್ ರಾಘವ್ 2.0(ಹಿಂದಿ), ‘Antaheen'(ಬೆಂಗಾಲಿ), ‘ರೈಲ್ವೇ ಚಿಲ್ಡ್ರೆನ್'(ಕನ್ನಡ), ’24 ವೀಕ್ಸ್'(ಜರ್ಮನಿ), ‘ಅಗ್ಲಿ'(ಹಿಂದಿ), ‘ದಾಳಿ'(ಕನ್ನಡ). ‘ರಾಮಾ ರಾಮಾ ರೇ'(ಕನ್ನಡ), ‘ಅಮರಾವತಿ'(ಕನ್ನಡ) ಮರುಪ್ರದರ್ಶನ.

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.