ಹೆಚ್ಚುವರಿ ಮಕ್ಕಳಿಗಿಲ್ಲ ಪಠ್ಯಪುಸ್ತಕ

ಒಂದನೇ ತರಗತಿ ಆಂಗ್ಲ ಮಾಧ್ಯಮ

Team Udayavani, Sep 25, 2019, 5:08 AM IST

r-34

ಸಾಂದರ್ಭಿಕ ಚಿತ್ರ

ಮಂಗಳೂರು: ಒಂದನೇ ತರಗತಿಗೆ ಆಂಗ್ಲ ಮಾಧ್ಯಮ ಆರಂಭವಾದ ಶಾಲೆಗಳಿಗೆ ಇನ್ನೂ ಪಠ್ಯಪುಸ್ತಕ ತಲುಪದೆ ಮಧ್ಯಾವಧಿ ಪರೀಕ್ಷೆಗೆ ಸಿದ್ಧವಾಗಲು ವಿದ್ಯಾರ್ಥಿಗಳಿಗೆ ಸಮಸ್ಯೆ ಎದುರಾಗಿದೆ. ಇರುವ ಪುಸ್ತಕವನ್ನೇ ಜೆರಾಕ್ಸ್‌ ಮಾಡಿ ಶಿಕ್ಷಕರು ವಿದ್ಯಾರ್ಥಿಗಳಿಗೆ ಹಂಚುತ್ತಿದ್ದಾರೆ.

ರಾಜ್ಯದ 1 ಸಾವಿರ ಸರಕಾರಿ ಶಾಲೆಗಳಲ್ಲಿ ಒಂದನೇ ತರಗತಿಗೆ ಆಂಗ್ಲ ಮಾಧ್ಯಮ ಬೋಧನೆ ಜೂನ್‌ನಿಂದ ಆರಂಭವಾಗಿದೆ. ಸರಕಾರವು ಒಂದನೇ ತರಗತಿ ಆಂಗ್ಲ ಶಿಕ್ಷಣಕ್ಕೆ ಗರಿಷ್ಠ 30 ಮಕ್ಕಳ ಮಿತಿಯನ್ನು ನಿಗದಿಗೊಳಿಸಿತ್ತು. ಆದರೆ ಜಿಲ್ಲೆಯ ಕೆಲವು ಶಾಲೆಗಳಲ್ಲಿ 30ಕ್ಕಿಂತಲೂ ಹೆಚ್ಚು ಮಕ್ಕಳು ದಾಖಲಾಗಿರುವುದರಿಂದ ಪುಸ್ತಕ ಕೊರತೆ ಎದುರಾಗಿದೆ. ಆಯ್ಕೆ ಮಾಡಿದ ಪ್ರತಿ ಶಾಲೆಗೆ 30 ಪುಸ್ತಕಗಳನ್ನು ಕಳುಹಿಸಿ ಕೊಡಲಾಗಿತ್ತು. ಹೆಚ್ಚುವರಿ ಮಕ್ಕಳಿಗೆ ಪುಸ್ತಕದ ಕೊರತೆ ಕಾಡುತ್ತಿದೆ.

ನಲಿಕಲಿ ಪುಸ್ತಕವೂ ಇಲ್ಲ
ಕೆಲವು ಶಾಲೆಗಳಲ್ಲಿ ಒಂದನೇ ತರಗತಿಗೆ ಕನ್ನಡ ನಲಿಕಲಿ ಪುಸ್ತಕ ಇನ್ನೂ ಬಂದಿಲ್ಲ. ಅಲ್ಲಿಯೂ ಶಿಕ್ಷಕರು ಇರುವ ಪುಸ್ತಕವನ್ನೇ ಜೆರಾಕ್ಸ್‌ ಮಾಡಿ ವಿದ್ಯಾರ್ಥಿಗಳಿಗೆ ಹಂಚಿದ್ದಾರೆ ಎಂದು ಶಾಲೆಯೊಂದರ ಮುಖ್ಯ ಶಿಕ್ಷಕರು ಮಾಹಿತಿ ನೀಡಿದ್ದಾರೆ.

ಒಂದನೇ ತರಗತಿಯ ಆಂಗ್ಲ ಮಾಧ್ಯಮದಲ್ಲಿ 30ಕ್ಕಿಂತ ಹೆಚ್ಚು ಮಕ್ಕಳಿರುವಲ್ಲಿ ಮಾತ್ರ ಪಠ್ಯಪುಸ್ತಕದ ಕೊರತೆ ಎದುರಾಗಿದೆ. ಈಗಾಗಲೇ ಮರು ಮುದ್ರಣಕ್ಕೆ ಹೋಗಿದ್ದು, ಜಿಲ್ಲಾ ಇಲಾಖೆಗೆ ಬಂದ ತತ್‌ಕ್ಷಣ ಮಕ್ಕಳಿಗೆ ನೀಡಲಾಗುವುದು
-ವೈ. ಶಿವರಾಮಯ್ಯ, ಡಿಡಿಪಿಐ

ಉಡುಪಿ ಜಿಲ್ಲೆಯ ತೆಕ್ಕಟ್ಟೆ ಶಾಲೆಯಲ್ಲಿ ಮಾತ್ರ ಪುಸ್ತಕದ ಕೊರತೆ ಸಮಸ್ಯೆ ಎದುರಾಗಿದೆ. ಉಳಿದೆಡೆ 30ಕ್ಕಿಂತ ಕಡಿಮೆ ಮಕ್ಕಳಿರುವ ಶಾಲೆಗೆ ಬಂದಿರುವ ಹೆಚ್ಚುವರಿ ಪುಸ್ತಕಗಳನ್ನು ಹೆಚ್ಚುವರಿ ಮಕ್ಕಳಿರುವ ಶಾಲೆಗಳಿಗೆ ಹೊಂದಾಣಿಕೆ ಮಾಡಲಾಗಿದೆ.
– ಅಶೋಕ್‌ ಕಾಮತ್‌, ಕುಂದಾಪುರ ಬಿಇಒ

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.