ಮಂಗಳೂರು ಚಲೊ ಅಗತ್ಯವಿಲ್ಲ: ಖಾದರ್
Team Udayavani, May 1, 2017, 12:35 PM IST
ಮಂಗಳೂರು: ಖುರೇಶಿ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಚಲೋ ಕಾರ್ಯಕ್ರಮ ಅಗತ್ಯವಿಲ್ಲ ಎಂದು ಆಹಾರ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಖುರೇಶಿ ಪ್ರಕರಣದ ಬಗ್ಗೆ ಸಿಐಡಿ ತನಿಖೆ ನಡೆಯುತ್ತಿದೆ. ಖುರೇಶಿಗೆ ಅನ್ಯಾಯ ಆಗಿದೆಯೇ ಇಲ್ಲವೇ ಎನ್ನುವುದು ಸಿಐಡಿ ವರದಿ ಯಿಂದ ಗೊತ್ತಾಗುತ್ತದೆ. ಸಿಐಡಿ ವರದಿ ಬರುವ ಮೊದಲು ಜನರಲ್ಲಿ ಗೊಂದಲ ಉಂಟು ಮಾಡುವ ಆವಶ್ಯಕತೆ ಇದೆಯೇ ಎನ್ನುವುದನ್ನು ಸಂಘಟಕರು ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಸಚಿವರು ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಅಷ್ಟೊಂದು ಕಾಳಜಿ ಇದ್ದರೆ ಖುರೇಶಿ ಪ್ರಕರಣದ ಬಗ್ಗೆ ಪೊಲೀಸ್ ಇಲಾಖೆ ವಿರುದ್ಧ ನ್ಯಾಯಾಲಯದಲ್ಲಿ ಖಾಸಗಿ ದೂರನ್ನು ದಾಖಲಿಸಬಹುದಲ್ಲ ಎಂದು ಖಾದರ್ ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್