ಕರ್ಫ್ಯೂ: ಮಂಗಳೂರಿನ ಸೆಂಟ್ರಲ್ ಮಾರ್ಕೆಟ್ ನಲ್ಲಿ ಅಂತರ ಮರೆತು ವ್ಯಾಪಾರ!
Team Udayavani, Apr 29, 2021, 10:06 AM IST
ಮಂಗಳೂರು: ಕೋವಿಡ್-19 ಸೋಂಕು ತಡೆಯಲು ಸರ್ಕಾರ ವಿಧಿಸಿರುವ ಜನತಾ ಕರ್ಫ್ಯೂ ನ ಎರಡನೇ ದಿನವಾದ ಇಂದೂ ಮಂಗಳೂರಿನ ಮಾರುಕಟ್ಟೆಗಳಲ್ಲಿ ಜನ ಸಂದಣಿ ಕಂಡು ಬಂತು.
ಅಗತ್ಯ ವಸ್ತು ಖರೀದಿಗೆ ಬೆಳಗ್ಗೆ ಆರರಿಂದ ಹತ್ತು ಗಂಟೆಯವರೆಗೆ ಅವಕಾಶ ನೀಡಿದ ಕಾರಣ ಜನರು ಬೆಳಗ್ಗೆಯೇ ಅಂಗಡಿಗಳತ್ತ ಧಾವಿಸಿದ್ದರು. ಮಂಗಳೂರಿನ ಸೆಂಟ್ರಲ್ ಮಾರ್ಕೆಟ್ ನಲ್ಲಿ ಗ್ರಾಹಕರು ಮುಗಿಬಿದ್ದು ಖರೀದಿ ನಡೆಸಿದರು.
ಇದನ್ನೂ ಓದಿ:ಮೊದಲು ಕೊವಿಶೀಲ್ಡ್ ಪಡೆದು, 2ನೇ ಬಾರಿ ಕೊವ್ಯಾಕ್ಸಿನ್ ಪಡೆಯಬಹುದೇ? ಇಲ್ಲಿದೆ ಪರಿಹಾರ
ಮಾಸ್ಕ್ ಇಲ್ಲದೆ, ಸಾಮಾಜಿಕ ಅಂತವಿಲ್ಲದೆ ಜನರು ವ್ಯಾಪಾರ ವಹಿವಾಟು ಮಾಡುತ್ತಿದ್ದರು. ಯಾವುದೇ ಭಯವಿಲ್ಲದೆ ವ್ಯಾಪಾರಸ್ಥರು ಕೂಡಾ ವ್ಯಾಪಾರ ನಡೆಸುತ್ತಿದ್ದರು. ಇಷ್ಟಾದರೂ ಪೊಲೀಸರು ಪಾಲಿಕೆ ಅಧಿಕಾರಿಗಳು ಯಾವುದೇ ಕ್ರಮಕ್ಕೆ ಮುಂದಾಗಲಿಲ್ಲ.
ಇದನ್ನೂ ಓದಿ: ಕರ್ಪ್ಯೂ ಹಿನ್ನೆಲೆ ಗುಟ್ಕಾ ಖರೀದಿಗೆ ಸಾಮಾಜಿಕ ಅಂತರ ಮರೆತು ಮುಗಿಬಿದ್ದ ವ್ಯಾಪಾರಿಗಳು!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ