ಸಚ್ಛತೆ ಪಾಲಿಸದ ಗ್ರಾಮ ಚಾವಡಿ


Team Udayavani, Apr 18, 2018, 11:58 AM IST

18-April-10.jpg

ಪುತ್ತೂರು: ಪಟೇಲರ ಕಾಲದಲ್ಲಿ ನ್ಯಾಯ ತೀರ್ಮಾನ ಕೊಡುತ್ತಿದ್ದ ಗ್ರಾಮ ಚಾವಡಿ ಇಂದು ಅಶುಚಿತ್ವಕ್ಕೆ ಮಾದರಿ ಆಗಿದೆ. ಪುತ್ತೂರಿನ ಕಿಲ್ಲೆ ಮೈದಾನದ ಕೊನೆಯಲ್ಲಿ ಹಾಗೂ ಪುತ್ತೂರು ನಗರಸಭೆಗೆ ತಾಗಿಕೊಂಡೇ ಇದೆ ಈ ಗ್ರಾಮ ಚಾವಡಿ.

ಗ್ರಾಮ ಚಾವಡಿ ಎನ್ನುವುದು ಕಂದಾಯ ನಿರೀಕ್ಷಕರು ಹಾಗೂ ಪುತ್ತೂರು ಕಸ್ಬಾದ ಗ್ರಾಮ ಕರಣಿಕರ ಕಚೇರಿ. ಪುತ್ತೂರು ಹೋಬಳಿಗೆ ಸಂಬಂಧಪಟ್ಟ ಎಲ್ಲ ಕಂದಾಯ ಕೆಲಸಗಳು ಇಲ್ಲಿಯೇ ನಡೆಯಬೇಕು. ಪುತ್ತೂರು ಕಸ್ಬಾಕ್ಕಂತೂ ಜೀವನಾಡಿ. ಪ್ರತಿ ಕಾರ್ಯಕ್ಕೂ ಗ್ರಾಮ ಚಾವಡಿಯನ್ನೇ ಅವಲಂಬಿಸಬೇಕು. ಹೀಗಿರುವ ಗ್ರಾಮ ಚಾವಡಿಯಲ್ಲಿ ಶುಚಿತ್ವ ಕಾರ್ಯವನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿರುವುದು ಖೇದಕರ.

ವರ್ಷದ ಹಿಂದೆ ದೇಶ, ರಾಜ್ಯ ಮಾತ್ರವಲ್ಲ ಪುತ್ತೂರು ನಗರಸಭೆ ವ್ಯಾಪ್ತಿಯಲ್ಲೂ ಸ್ವತ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಇದಕ್ಕೆ ಪೂರ್ವಭಾವಿಯಾಗಿ ಸರಕಾರಿ ಕಚೇರಿಗಳ ಸ್ವತ್ಛತಾ ಕಾರ್ಯವನ್ನು ಆಗಿನ ಸಹಾಯಕ ಆಯುಕ್ತರ ನೇತೃತ್ವದಲ್ಲಿ ನಡೆಸಲಾಯಿತು. ಹೀಗೆ ಸ್ವತ್ಛತೆ
ಮಾಡುವಾಗ ಗ್ರಾಮ ಕರಣಿಕರ ಕಚೇರಿಯನ್ನೂ ಶುಚಿ ಮಾಡಬೇಕಿತ್ತಲ್ಲವೇ? ಆದರೆ ಈ ಗ್ರಾಮ ಚಾವಡಿ ಹಿಂದಿನಂತೆಯೇ ಜೋತು ಬಿದ್ದುಕೊಂಡಿದೆ.

ಹೆಚ್ಚೇಕೆ, ಗ್ರಾಮ ಚಾವಡಿಯ ಬಾಗಿಲ ಬಳಿಯೇ ಒಂದಷ್ಟು ಸಾರ್ವಜನಿಕ ಪ್ರಕಟನೆಗಳನ್ನು ಅಂಟಿಸಿರುವುದು ಕಂಡು ಬರುತ್ತದೆ. ಗ್ರಾಮ ಚಾವಡಿಯ ಒಟ್ಟು ಅವ್ಯವಸ್ಥೆಯನ್ನು ತಿಳಿಸಲು ಇಷ್ಟೇ ಸಾಕು. ಊರಿಗೇ ಮಾದರಿ ಆಗಬೇಕಾದ ಗ್ರಾಮ ಚಾವಡಿ, ಅವ್ಯವಸ್ಥೆಗಳ ಆಗರ ಆಗಿರುವುದು ಎಷ್ಟು ಸರಿ? ತಹಶೀಲ್ದಾರ್‌ ಕೂಡ ಇದರ ಬಗ್ಗೆ ಗಮನ ಹರಿಸಿಲ್ಲ. ಗ್ರಾಮ ಚಾವಡಿ ಪುತ್ತೂರಿಗೇ ಮಾದರಿ ಆಗಿ ಬೆಳೆಯಬೇಕು.

 ಎಸ್‌.ಎನ್‌. ಅಮೃತ್‌, ಪುತ್ತೂರು

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.