ಮಂಗಳೂರು : ಪ್ರಖ್ಯಾತ ಉದ್ಯಮಿ ಎಂ. ಅಣ್ಣಪ್ಪ ಪೈ ನಿಧನ
Team Udayavani, Jun 29, 2022, 10:08 PM IST
ಮಂಗಳೂರು : ಕೆನರಾ ಹೈಸ್ಕೂಲ್ ಅಸೋಸಿಯೇಶನ್ ಅಧ್ಯಕ್ಷರಾಗಿದ್ದ ಉದ್ಯಮಿ ಎಂ. ಅಣ್ಣಪ್ಪ ಪೈ (74) ಅವರು ಅಲ್ಪಕಾಲದ ಅಸೌಖ್ಯದಿಂದ ಜೂ. 29ರಂದು ಬೆಂಗಳೂರಿನಲ್ಲಿ ನಿಧನ ಹೊಂದಿದರು.
ಮೃತರು ಪತ್ನಿ, ಪುತ್ರರಾದ ಡೆಲಿವರಿ ಸಂಸ್ಥೆಯ ನಿರ್ದೇಶಕರಾದ ಅಜಿತ್ ಪೈ ಹಾಗೂ ಅರವಿಂದ್ ಪೈ ಅವರನ್ನು ಅಗಲಿದ್ದಾರೆ. ಸಾಹುಕಾರ್ ಬಾಬಾ ಪೈ ಮನೆತನಕ್ಕೆ ಸೇರಿದ ಅವರು ಏಸ್ ಫುಡ್ಸ್ ಹಾಗೂ ಮಾಡರ್ನ್ ಕಿಚನ್ ಉದ್ಯಮಗಳ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು ಮತ್ತು ಆರ್ಆರ್ ಪೈ ಆ್ಯಂಡ್ ಕಂಪೆನಿಯ ಪಾಲುದಾರರಾಗಿದ್ದರು. ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ದಾನಿಯೂ, ಜನಾನುರಾಗಿಯಾಗಿದ್ದ ಅವರು ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ ತೊಡಗಿ ಜನಪರ ಕಾಳಜಿ ಹೊಂದಿದ್ದರು.
ಮಣ್ಣಗುಡ್ಡೆಯ ಅವರ ಸ್ವಗೃಹದಲ್ಲಿ ಜೂ.30ರಂದು ಮಧ್ಯಾಹ್ನ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಇದನ್ನೂ ಓದಿ : ಕುಂಬಳೆ : ಅಪರಿಚಿತರಿಂದ ವಿದ್ಯಾರ್ಥಿನಿಯ ಅಪಹರಣ: ವ್ಯಾನ್ನಿಂದ ಜಿಗಿದು ತಪ್ಪಿಸಿಕೊಂಡ ಬಾಲಕಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ