ಮಂಗಳೂರಿನ ಎಲ್ಲಾ ಮಲಯಾಳಿ ವಿದ್ಯಾರ್ಥಿಗಳು ತಕ್ಷಣ ಹಾಸ್ಟೆಲ್ ಬಿಟ್ಟು ತೆರಳಿ: ಸೂಚನೆ
Team Udayavani, Dec 22, 2019, 11:21 AM IST
ಮಂಗಳೂರು: ನಗರದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಕೇರಳ ಮೂಲದ ವಿದ್ಯಾರ್ಥಿಗಳು ಕೂಡಲೇ ತವರಿಗೆ ತೆರಳುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೂಚನೆ ನಿಡಿದ್ದಾರೆ ಎಂದು ವರದಿಯಾಗಿದೆ.
ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಲು ಕೇರಳ ಮೂಲದವರು ಕಾರಣ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೇರಳ ಸರಕಾರ ಈ ಕ್ರಮ ಕೈಗೊಂಡಿದೆ.
ಮಂಗಳೂರಿನಲ್ಲಿರುವ ಎಲ್ಲಾ ಮಲಯಾಳಿ ವಿದ್ಯಾರ್ಥಿಗಳು ತಕ್ಷಣ ಹಾಸ್ಟೆಲ್ ಬಿಟ್ಟು ತವರಿಗೆ ಬರಬೇಕು. ನಗರದಲ್ಲಿ ಪರಿಸ್ಥಿತಿ ತಿಳಿಯಾದ ಮೇಲೆ ಮರಳಿ ಹೋಗಬಹುದು ಎಂದು ಕೇರಳ ಸರಕಾರ ತಿಳಿಸಿದೆ.
ವಿದ್ಯಾರ್ಥಿಗಳು ತವರಿಗೆ ಮರಳಲು ಕೇರಳ ಸರಕಾರ ಐದು ಬಸ್ ಗಳನ್ನೂ ಶುಕ್ರವಾರ ಕಳುಹಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru; ಪೆಟ್ರೋಲ್ ಬದಲು ಡೀಸೆಲ್ ತುಂಬಿಸಿದ ಆರೋಪ: ಕೋರ್ಟ್ಗೆ ಮೊರೆ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್ ಸಾವು
Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!
MUST WATCH
ಹೊಸ ಸೇರ್ಪಡೆ
Mangaluru; ಪೆಟ್ರೋಲ್ ಬದಲು ಡೀಸೆಲ್ ತುಂಬಿಸಿದ ಆರೋಪ: ಕೋರ್ಟ್ಗೆ ಮೊರೆ
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ