ನೂಜಿಬಾಳ್ತಿಲ: ಕಾಡಾನೆ ದಾಳಿ, ಕೃಷಿ ನಾಶ
Team Udayavani, Aug 4, 2018, 12:32 PM IST
ಕಡಬ: ನೂಜಿಬಾಳ್ತಿಲ ಗ್ರಾಮದ ಅಡೆಂಜ ಅಂಗನವಾಡಿ ಕೇಂದ್ರದ ವಠಾರಕ್ಕೆ ಗುರುವಾರ ತಡರಾತ್ರಿ ಲಗ್ಗೆಯಿಟ್ಟ ಕಾಡಾನೆ ಬಾಳೆ ಹಾಗೂ ತೆಂಗಿನ ಗಿಡಗಳಿಗೆ ಹಾನಿ ಎಸಗಿದೆ.
ಅಡೆಂಜ ಆಸುಪಾಸು ಓಡಾಡಿದ ಅನೆ ದಾರಿಯುದ್ದಕ್ಕೂ ಮರ ಗಿಡಗಳಿಗೆ ಹಾನಿ ಮಾಡಿದೆ. ಅಂಗನವಾಡಿ ವಠಾರಕ್ಕೆ ನುಗ್ಗಿ ಬೆಳೆಹಾನಿ ಮಾಡಿದೆ ಎಂದು ಅಂಗನವಾಡಿ ಕಾರ್ಯಕರ್ತೆ ಸಾರಮ್ಮ ಅರಣ್ಯಾಧಿಕಾರಿಗಳಿಗೆ ದೂರು ನೀಡಿದ್ದಾರೆ.
ಒಂದು ವಾರದಿಂದ ಆನೆಗಳು ಓಡಾಡುತ್ತಿದ್ದು , ಹಲವರ ಕೃಷಿ ತೋಟಗಳಿಗೆ ನುಗ್ಗಿ ಕೃಷಿ ಹಾನಿ ಮಾಡಿವೆ ಎಂದು ರೈತರು ದೂರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ