ವಿಟ್ಲ: ಅಡಿಕೆ, ಗೇರುಬೀಜ ಕಳ್ಳರಿಬ್ಬರ ಬಂಧನ 


Team Udayavani, May 9, 2017, 11:53 AM IST

kalvu.jpg

ವಿಟ್ಲ: ವಿಟ್ಲ ಆಸುಪಾಸಿನಲ್ಲಿ  ಮೂರು ವರ್ಷಗಳಿಂದ ಅಡಿಕೆ, ಗೇರುಬೀಜ ಕಳ್ಳರನ್ನು ವಿಟ್ಲ ಸಮೀಪದ ಕಂಬಳಬೆಟ್ಟಿನಲ್ಲಿ ಸೋಮವಾರ ಬಂಧಿಸುವಲ್ಲಿ ವಿಟ್ಲ ಪೊಲೀಸರು ಯಶಸ್ವಿಯಾಗಿದ್ದು, ಅವರಿಂದ 6 ಕ್ವಿಂಟಾಲ್‌ ಅಡಿಕೆ, 3 ಕ್ವಿಂಟಾಲ್‌ ಗೇರುಬೀಜ, ಕಾರು, ಆಮ್ನಿ, ಎರಡು ಆಟೋ ರಿûಾಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಚಿಕ್ಕಮುಟ್ನೂರು ಗ್ರಾಮದ ತಾರಿಗುಡ್ಡೆ ನಿವಾಸಿ ಅನ್ವರ್‌ ಆಲಿ (36), ಸಾಲ್ಮರ ಮೌಂಟನ್‌ ವ್ಯೂ ಶಾಲಾ ಬಳಿ ಸಮೀಪದ ನಿವಾಸಿ ಮಹಮ್ಮದ್‌ ಇರ್ಫಾನ್‌ (19) ಬಂಧಿಸಲ್ಪಟ್ಟ ಕಳ್ಳರು.

ವಿಟ್ಲ ಠಾಣಾಧಿಕಾರಿ ನಾಗರಾಜ್‌ ನೇತೃತ್ವದ ತಂಡ ಕಂಬಳಬೆಟ್ಟು ಸಮೀಪ ವಾಹನ ತಪಾಸಣೆ ನಡೆಸುತ್ತಿದ್ದಾಗ ಅಡಿಕೆ ಹೇರಿಕೊಂಡಿದ್ದ ವಾಹನವು ದಾಖಲೆಗಳನ್ನು ಹೊಂದಿರಲಿಲ್ಲ.   ವಾಹನದಲ್ಲಿ ಅಡಿಕೆಯನ್ನು ರೈತರಿಂದ ಪಡೆದುಕೊಂಡ ಬಗ್ಗೆ ದಾಖಲೆಯೂ ಇರಲಿಲ್ಲ. ಅನುಮಾನಾಸ್ಪ ದವಾಗಿದ್ದ ಆರೋಪಿಗಳನ್ನು ಮಾಲು ಸಹಿತ, ವಿಟ್ಲ ಠಾಣೆಗೆ ಕರೆತಂದು ವಿಚಾರಿಸಿ ದಾಗ ಈ ಕಳ್ಳರ ಅಸಲಿಯತ್‌ ಪ್ರಕಟವಾಯಿತು.

ಸಾಕುಪ್ರಾಣಿಗಳಿಗೆ ವಿಷ ಹಾಕಿದ್ದರು
ಎರಡು ತಿಂಗಳ ಅವಧಿಯಲ್ಲಿ ಕೇಪು, ಕೋಡಪದವು, ನೇರಳಕಟ್ಟೆ, ಸೂರ್ಯ ಮೊದಲಾದ ಕಡೆಗಳಲ್ಲಿ ಅಡಿಕೆ ಹಾಗೂ ಗೇರುಬೀಜ ಕಳ್ಳತನ ಪ್ರಕರಣ ದಾಖಲಾಗಿತ್ತು. 2015ರಲ್ಲಿ ಸೂರಿಕುಮೇರು, ಮಾಣಿ, ಬುಡೋಳಿಯಲ್ಲಿ ಸುಮಾರು 20 ಲಕ್ಷ ರೂ.ಮೌಲ್ಯದ ಅಡಿಕೆ ಕಳವುಗೈದಿದ್ದರು. 2016ರಲ್ಲಿ ಕುಡ್ತಮುಗೇರು, ವಿಟ್ಲಪಟ್ನೂರಿನ ಕೆಲವು ಭಾಗದಲ್ಲಿ ದಾಸ್ತಾನಿರಿಸಿದ್ದ ಸುಮಾರು 16 ಲಕ್ಷ ರೂ. ಮೌಲ್ಯದ ಅಡಿಕೆ ಕಳ್ಳತನ ಮಾಡಿದ ಆರೋಪ ಇವರ ಮೇಲಿದೆ. ಕಳ್ಳತನ ಮಾಡುವುದಕ್ಕೆ ಮುನ್ನ ಕೆಲವು ಮನೆಗಳ ಸಾಕು ಪ್ರಾಣಿಗಳಿಗೆ ವಿಷ ಹಾಕಿ, ಕೊಂದು ಕೃತ್ಯವೆಸಗುತ್ತಿದ್ದರು.

ಒಟ್ಟು ಮೊತ್ತ 12.50 ಲಕ್ಷ ರೂ.
ಕಳ್ಳರಿಂದ 6 ಕ್ವಿಂಟಾಲ್‌ ಅಡಿಕೆ, 3 ಕ್ವಿಂಟಾಲ್‌ ಗೇರುಬೀಜ ಹಾಗೂ ಕಳವು ಮಾಡಲು ಉಪಯೋಗಿಸಿದ 1 ಮಾರುತಿ ರಿಡ್ಜ್, 1 ಮಾರುತಿ ಆಮ್ನಿ, 2 ಆಟೋರಿûಾಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಒಟ್ಟು ಮೊತ್ತ ಸುಮಾರು 12.50 ಲಕ್ಷ ಎಂದು ಅಂದಾಜಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.