ಬಾವಿಯಲ್ಲಿ ತೈಲ: ಪೆಟ್ರೋಲ್‌ ಬಂಕ್‌ ಸೋರಿಕೆಯಲ್ಲ


Team Udayavani, Nov 10, 2018, 10:09 AM IST

0911ul1.jpg

ಉಳ್ಳಾಲ: ಬೆಳ್ಮ ಗ್ರಾಮ ಪಂಚಾಯತ್‌ ವ್ಯಾಪ್ತಿಯ ದೇರಳಕಟ್ಟೆ ಕಾನಕೆರೆ ಬಾವಿಯಲ್ಲಿ ತೈಲದ ಅಂಶ ಪತ್ತೆ ಹಿನ್ನೆಲೆಯಲ್ಲಿ ಪಕ್ಕದ ಪೆಟ್ರೋಲ್‌ ಬಂಕನ್ನು ಇಲಾಖೆಯ ಅಧಿಕಾರಿಗಳು ಸಮಗ್ರ ತಪಾಸಣೆ ಮಾಡಿದ್ದು ಬಂಕ್‌ನಿಂದ ಯಾವುದೇ ಸೋರಿಕೆ ಇಲ್ಲ ಎಂದು ದೃಢಪಡಿಸಿದ್ದಾರೆ. ಪರಿಸರ ಇಲಾಖೆ ಅಧಿಕಾರಿ ಜಯಪ್ರಕಾಶ್‌ ನಾಯಕ್‌ ನೇತೃತ್ವದ ತಂಡವು ಬಾವಿಯಲ್ಲಿರುವ ತೈಲದ ಮೂಲ ಪತ್ತೆಗಾಗಿ ನೀರನ್ನು ಕೊಂಡೊಯ್ದಿದ್ದಾರೆ. ನೀರನ್ನು ಎಂಆರ್‌ಪಿಎಲ್‌ ಲ್ಯಾಬ್‌ಗ ಕಳುಹಿಸಲಾಗಿದ್ದು, ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ಮೂರು ದಿನಗಳಿಂದ ಕಾನಕೆರೆಯ ಬಾವಿಗಳಲ್ಲಿ ತೈಲದ ಅಂಶ ಕಂಡುಬರುತ್ತಿದೆ. ಸ್ಥಳೀಯ ಪೆಟ್ರೋಲ್‌ ಬಂಕ್‌ನಿಂದ ಸೋರಿಕೆಯಾಗುತ್ತಿರುವುದೇ ಇದಕ್ಕೆ ಕಾರಣ ಎಂದು ಸ್ಥಳೀಯರು ವಾದಿಸಿದ್ದರು. ಈ ನಿಟ್ಟಿನಲ್ಲಿ ಐಒಸಿಎಲ್‌ ಅಧಿಕಾರಿಗಳು, ಪರಿಸರ ಇಲಾಖೆಯ ತಜ್ಞರು ಸ್ಥಳೀಯ ಗ್ರಾ.ಪಂ. ಅಧಿಕಾರಿಗಳ ಸಮ್ಮುಖದಲ್ಲಿ ಗುರುವಾರ ಬಂಕ್‌ನ ವ್ಯವಹಾರ ಸ್ಥಗಿತಗೊಳಿಸಿ ಪರಿಶೀಲನೆ ನಡೆಸಿದರು.

ತ್ಯಾಜ್ಯ ನೀರಿನ ಸಮಸ್ಯೆ
ದೇರಳಕಟ್ಟೆ ಪರಿಸರದಲ್ಲಿ ಬಹುಮಹಡಿ ಕಟ್ಟಡಗಳು ಸೇರಿಂದಂತೆ ಮೊರಾರ್ಜಿ ದೇಸಾಯಿ ಶಾಲೆ ಖಾಸಗಿ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದು, ಇದರಿಂದ ಬರುವ ಮಲಿನ ನೀರಿನಿಂದ ಕಾನಕೆರೆ ಪರಿಸರದಲ್ಲಿ ತೈಲ ಅಂಶ ಉತ್ಪತ್ತಿಯಾಗಿರಬಹುದು ಎಂದೂ ಸ್ಥಳೀಯರು ವಾದಿಸುತ್ತಿದ್ದು, ಸ್ಥಳೀಯಾಡಳಿತ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.