ಮಂಗಳೂರು : ಹಡಗಿನಿಂದ ತೈಲ ಸೋರಿಕೆ ಭೀತಿ : ವಿಮಾನದ ಮೂಲಕ ಕಣ್ಗಾವಲು
Team Udayavani, Jun 27, 2022, 12:12 AM IST
ಉಳ್ಳಾಲ/ ಮಂಗಳೂರು : ಉಚ್ಚಿಲದ ಬಟ್ಟಪ್ಪಾಡಿ ಬಳಿ ಸಮುದ್ರದಲ್ಲಿ ಮುಳುಗಿರುವ ಸಿರಿಯಾದ ಹಡಗಿನಲ್ಲಿರುವ 220 ಮೆಟ್ರಿಕ್ ಟನ್ ತೈಲ ಸೋರಿಕೆಯಾಗುವ ಆತಂಕದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹೈ ಅಲರ್ಟ್ ಆಗಿದ್ದು, ಕೋಸ್ಟ್ಗಾರ್ಡ್ ನೌಕೆ ಹಾಗೂ ಹೆಲಿಕಾಪ್ಟರ್ಗಳು ಕಣ್ಗಾವಲು ನಡೆಸುತ್ತಿವೆ. ರವಿವಾರ ಇಂಡಿಯನ್ ಕೋಸ್ಟ್ಗಾರ್ಡ್ನ ಮಿನಿ ಜೆಟ್ ವಿಮಾನ ಮಾನಿಟರಿಂಗ್ ಕಾರ್ಯ ಆರಂಭಿಸಿದೆ.
ಕೇಂದ್ರದ ತನಿಖಾ ದಳದಿಂದ ತನಿಖೆ
ಮಲೇಶ್ಯಾದಿಂದ ಲೆಬನಾನ್ಗೆ ಉಕ್ಕಿನ ಕಾಯಿಲ್ಗಳನ್ನು ಸಾಗಿಸುತ್ತಿದ್ದ ನೌಕೆ ಸಮುದ್ರ ಮಧ್ಯದಿಂದ ತೀರದ ಬಳಿ ಸಾಗುತ್ತಾ ಉಳ್ಳಾಲದ ಬಟ್ಟಪಾಡಿಗೆ ಬಂದಿರುವುದು ಯಾಕೆ ಎಂಬ ಪ್ರಶ್ನೆ ಇನ್ನೂ ಉಳಿದುಕೊಂಡಿದೆ. ತಾಂತ್ರಿಕ ದೋಷ ಮತ್ತು ರಂಧ್ರ ಕಂಡು ಬಂದ ಕೂಡಲೇ ದುರಸ್ತಿಗಾಗಿ ನೌಕೆಯನ್ನು ಕ್ಯಾಪ್ಟನ್ ನವಮಂಗಳೂರು ಬಂದರಿನ ಆ್ಯಂಕರೇಜ್ ಮತ್ತು ಮಂಗಳೂರು ಹಳೇಬಂದರಿಗೆ ತರಲು ಪ್ರಯತ್ನಿಸಿದ್ದರೂ ಅನುಮತಿ ಸಿಕ್ಕಿರಲಿಲ್ಲ. ಆ ಕಾರಣ ಉಳ್ಳಾಲದತ್ತ ಹಡಗನ್ನು ಕೊಂಡೊಯ್ಯಲಾಗಿದೆ ಎನ್ನಲಾಗುತ್ತಿದೆ. ಆದರೆ ಸ್ಪಷ್ಟ ಕಾರಣ ಗೊತ್ತಾಗಿಲ್ಲ. ಈ ಬಗ್ಗೆ ಈ ಬಗ್ಗೆ ಇಂಡಿಯನ್ ಕೋಸ್ಟ್ಗಾರ್ಡ್ ಜತೆ ಕೇಂದ್ರದ ತನಿಖಾ ದಳದಿಂದ ತನಿಖೆಯಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?