ದನ ಕಟ್ಟಲು ಹೋಗಿ ಪ್ರವಾಹದಲ್ಲಿ ಸಿಲುಕಿಕೊಂಡ ವೃದ್ಧ: ಸ್ಥಳೀಯರಿಂದ ರಕ್ಷಣೆ
Team Udayavani, Aug 9, 2019, 3:25 PM IST
ಬೆಳ್ತಂಗಡಿ: ಇಲ್ಲಿನ ನೆರಿಯ ಗ್ರಾಮದ ಕಾಟಾಜೆಯಲ್ಲಿ ಪ್ರವಾಹದಲ್ಲಿ ಸಿಲುಕಿ ಹಾಕಿಕೊಂಡಿದ್ದ ವೃದ್ಧರೋರ್ವರನ್ನು ಸ್ಥಳೀಯರು ಸೇರಿ ರಕ್ಷಿಸಿದ ಘಟನೆ ಶುಕ್ರವಾರ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಅಣಿಯೂರು ಗ್ರಾಮದ ಕಾಟಾಜೆ ನಿವಾಸಿ ಡೀಕಯ್ಯ ಗೌಡ ಅವರು ರಕ್ಷಿಸಲ್ಪಟ್ಟವರು.
ಅಣಿಯೂರು ಹೊಳೆಯಲ್ಲಿ ನೆರೆ ನೀರು ಸ್ವಲ್ಪ ತಗ್ಗಿದ ಕಾರಣ ಅವರು ನದಿ ಪಾತ್ರದ ಬೈಲು ಗದ್ದೆಯಲ್ಲಿ ದನ ಕಟ್ಟಲು ಹೋಗಿದ್ದರು. ಆದರೆ ಈ ವೇಳೆ ಏಕಾಏಕಿ ಪ್ರವಾಹದ ನೀರು ಬಂದ ಕಾರಣ ಡೀಕಯ್ಯ ಗೌಡ ಅವರು ಮಧ್ಯದಲ್ಲಿ ಸಿಲುಕಿ ಹಾಕಿಕೊಂಡರು. ನಂತರ ಅವರ ಮಗ ಅವರನ್ನು ಸುರಕ್ಷಿತವಾಗಿ ದಡಕ್ಕೆ ಕರೆದುಕೊಂಡ ಘಟನೆ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್