ಹಳೆಯ ಹಳಿಗೆ ಬಂದ ಈರುಳ್ಳಿ ದರ


Team Udayavani, Feb 3, 2020, 2:03 AM IST

Onion

ಮಂಗಳೂರು: ಕಳೆದ ಸುಮಾರು 5 ತಿಂಗಳ ಅವಧಿಯಲ್ಲಿ ಹಲವಾರು ಏರಿಳಿತಗಳನ್ನು ಕಂಡು, ಗೃಹಿಣಿಯರ ಕಣ್ಣಲ್ಲಿ ನೀರು ಬರಿಸಿದ್ದ ಈರುಳ್ಳಿ ದರವು ಇದೀಗ ಯಥಾಸ್ಥಿತಿಗೆ ಬಂದಿದೆ.

2019ರ ಆಗಸ್ಟ್‌ ತಿಂಗಳಲ್ಲಿ ಈರುಳ್ಳಿ ದರ 30- 35 ರೂ. ಇದ್ದು, ಈಗ ಅದೇ ಹಂತದ ದರಕ್ಕೆ ಇಳಿಕೆಯಾಗಿದೆ. ಫೆ. 2ರಂದು ಮಂಗಳೂರಿನ ಸೆಂಟ್ರಲ್‌ ಮಾರ್ಕೆಟ್‌ನಲ್ಲಿ ಈರುಳ್ಳಿ ದರ ಕೆ.ಜಿ.ಗೆ 36 ರೂ. ಇತ್ತು.

ಹೊಸ ಈರುಳ್ಳಿ ಇದೀಗ ಧಾರಾಳವಾಗಿ ಆವಕವಾಗುತ್ತಿದ್ದು, ಇದು ಬೆಲೆ ಇಳಿಕೆಗೆ ಕಾರಣ ಎಂದು ಮಾರುಕಟ್ಟೆ ಮೂಲಗಳು ತಿಳಿಸಿವೆ.

ಜುಲೈ-ಆಗಸ್ಟ್‌ ತಿಂಗಳಿನಲ್ಲಿ ಮಹಾರಾಷ್ಟ್ರ ಮತ್ತು ಉತ್ತರ ಕರ್ನಾಟಕ ಭಾಗದಲ್ಲಿ ಸುರಿದ ಮಹಾ ಮಳೆ ಮತ್ತು ನೆರೆ ಪರಿಸ್ಥಿತಿಯಿಂದಾಗಿ ಈರುಳ್ಳಿ ಕೃಷಿ ನಾಶವಾಗಿದ್ದರಿಂದ ಈರುಳ್ಳಿ ಬೆಲೆ ದಿಢೀರನೆ ಏರಿಕೆ ಆಗಿತ್ತು. ಕೆಲವರು ಅಕ್ರಮ ದಾಸ್ತಾನು ಇರಿಸಿದ್ದು, ಸರಕಾರ ಮಧ್ಯ ಪ್ರವೇಶಿಸಿ ದಾಳಿಗಳನ್ನೂ ನಡೆಸಿತ್ತು.

2019 ಆಗಸ್ಟ್‌ ಅಂತ್ಯಕ್ಕೆ ಹಾಗೂ ಸೆಪ್ಟಂಬರ್‌ ಮೊದಲ ವಾರದಲ್ಲಿ ಈರುಳ್ಳಿ ಬೆಲೆ ಏರುಮುಖ ಕಂಡಿದ್ದು, ನವೆಂಬರ್‌-ಡಿಸೆಂಬರ್‌ ಮಾಹೆಯಲ್ಲಿ ಅದು 160 ರೂಪಾಯಿ ತನಕವೂ ತಲುಪಿತ್ತು.

ದೇಶೀಯ ಈರುಳ್ಳಿಯ ಕೊರತೆ ಯಿಂದಾಗಿ ಈಜಿಪ್ಟ್, ಇರಾನ್‌, ಟರ್ಕಿ ದೇಶಗಳಿಂದಲೂ ಈರುಳ್ಳಿ ಆಮದು ಮಾಡಲಾಗಿತ್ತು. 2020ರ ಜನವರಿ ಪ್ರಥಮ ವಾರದ ಬಳಿಕ ದೇಶೀಯ ಈರುಳ್ಳಿ ಲಭ್ಯವಾಗತೊಡಗಿದ್ದು, ಈ ಸಂದರ್ಭದಲ್ಲಿ ಬೆಲೆ ಇಳಿಕೆಯಾಗಲು ಆರಂಭವಾಗಿತ್ತು.

ಫೆಬ್ರವರಿ ತಿಂಗಳು ಆರಂಭ ವಾಗುತ್ತಿದ್ದಂತೆ ಹೊಸ ಈರುಳ್ಳಿ ಧಾರಾಳವಾಗಿ ಪೂರೈಕೆ ಆಗುತ್ತಿರುವ ಕಾರಣ ಬೆಲೆಯು 5 ತಿಂಗಳ ಹಿಂದಿನ ಹಂತಕ್ಕೆ ತಲುಪಿದೆ. ಈ ಮೂಲಕ ಗ್ರಾಹಕರಿಗೆ ಖುಷಿ ತಂದಿದೆ.

ತರಕಾರಿಗಳ ಬೆಲೆ ಇಳಿಕೆ
ಮಾರುಕಟ್ಟೆಗೆ ಸ್ಥಳೀಯ ತರಕಾರಿಯೂ ಬಂದಿರುವುದರಿಂದ ಹಲವು ತರಕಾರಿಗಳ ಬೆಲೆ ಇಳಿಕೆ ಯಾಗಿದೆ. ಕ್ಯಾರೆಟ್‌, ಬೆಂಡೆ, ಹಸಿ ಮೆಣಸು, ಪಡುವಲ, ಹಾಗಲ, ತೊಂಡೆ, ಸೋರೆ, ಹೀರೆಕಾಯಿ ಸಹಿತ ಹಲವು ತರಕಾರಿಗಳ ಬೆಲೆ ಕಡಿಮೆಯಾಗಿದೆ.

ಸಾಮಾನ್ಯವಾಗಿ ಪ್ರತೀ ವರ್ಷ ಫೆಬ್ರವರಿ ಆರಂಭವಾಗುತ್ತಿದ್ದಂತೆ ಹೊಸ ಈರುಳ್ಳಿ ಮಾರುಕಟ್ಟೆಗೆ ಆವಕವಾಗುತ್ತದೆ. ಈ ವರ್ಷ ಮಳೆಯಿಂದ ಈರುಳ್ಳಿ ಬೆಳೆ ನಾಶವಾಗಿದ್ದರೂ ಇದೀಗ ಈಗ ಮಾರುಕಟ್ಟೆಗೆ ವಿಫುಲವಾಗಿ ಆವಕವಾಗುತ್ತಿದೆ. ಹಾಗಾಗಿ ನಿರೀಕ್ಷೆಯಂತೆ ಬೆಲೆಯೂ ಇಳಿಮುಖವಾಗಿದೆ.
– ಡೇವಿಡ್‌ ಡಿ’ಸೋಜಾ, ವ್ಯಾಪಾರಿ.

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.