ಏಕಮುಖ ಸಂಚಾರ: ಹೆಚ್ಚುವರಿ ಎಸ್‌ಪಿ ಪರಿಶೀಲನೆ


Team Udayavani, May 23, 2019, 6:00 AM IST

s-6

ಉಪ್ಪಿನಂಗಡಿ: ಬ್ಯಾರಿಕೇಡ್‌ ಅಳವಡಿಸಿ ಏಕಮುಖ ಸಂಚಾರಕ್ಕೆ ಮಾಡಿರುವ ವ್ಯವಸ್ಥೆ.

ಉಪ್ಪಿನಂಗಡಿ: ಪಟ್ಟಣದಲ್ಲಿ ಜಾರಿಯಲ್ಲಿರುವ ಪ್ರಾಯೋಗಿಕ ಏಕಮುಖ ಸಂಚಾರದ ಕುರಿತು ಅಧ್ಯಯನ ನಡೆಸಿ ಹೆಚ್ಚುವರಿ ಎಸ್‌ಪಿ ವಿಕ್ರಮ್‌ ಹಂಟೆ ಅವರು ವರದಿ ಸಲ್ಲಿಸಲಿದ್ದಾರೆ. ಅವರು ಸೋಮವಾರ ಸಂಜೆ ಉಪ್ಪಿನಂಗಡಿಗೆ ಆಗಮಿಸಿ, ಬ್ಯಾಂಕ್‌ ರಸ್ತೆಯ ಹಳೇ ಬಸ್‌ ನಿಲ್ದಾಣ, ಶೆಣೈ ನರ್ಸಿಂಗ್‌ ಹೋಮ್‌ ಮೂಲಕ ಹೆದ್ದಾರಿ ಮಾರ್ಗವಾಗಿ ಹೋಗಿ ಪರಿಶೀಲಿಸಿದರು. ಇದೇ ವೇಳೆ ಶೆಣೈ ನರ್ಸಿಂಗ್‌ ಹೋಮ್‌ ರಸ್ತೆಯಲ್ಲಿನ ಎರಡು ಕಡೆಗಳಲ್ಲಿ ವಾಹನಗಳ ನಿಲುಗಡೆ ಸಹಿತ ಪಾದಚಾರಿಗಳಿಗೆ ಆಗುವ ತೊಂದರೆಗಳ ಕುರಿತು ಮಾಹಿತಿ ಪಡೆದುಕೊಂಡರು. ಮುಂದಿನ ನಿರ್ಧಾರ ಕೈಗೊಳ್ಳುವಲ್ಲಿ ಎಸ್‌ಪಿ ಲಕ್ಷ್ಮೀಪ್ರಸಾದ್‌ ಅವರಿಗೆ ವರದಿ ಒಪ್ಪಿಸಲಿದ್ದಾರೆ. ಪ್ರೊಬೆಷನರಿ ಎಸ್‌ಪಿ ಪ್ರದೀಪ್‌ ಗುಂಟೆ, ಠಾಣೆ ಎಸ್‌ಐ ನಂದಕುಮಾರ್‌ ಉಪಸ್ಥಿತರಿದ್ದರು.

ಪ್ರೊಬೆಷನರಿ ಎಸ್‌ಪಿ ಏಕಾಏಕಿ ನಿರ್ಧಾರ ಕೈಗೊಂಡು ಬಳಿಕ ಕೆಲ ವರ್ತಕರ ವಿರೋಧದಿಂದ ಏಕಮುಖ ಸಂಚಾರ ಆರಂಭಿಸಿದ ದಿನವೇ ಸಂಜೆ ವರ್ತಕರ-ಜನಪ್ರತಿನಿಧಿಗಳ ಸಭೆ ಕರೆದು ಸಾಧಕ-ಬಾಧಕಗಳ ವಿಮರ್ಶೆ ನಡೆಸಿ ಅಂತಿಮ ನಿರ್ಧಾರದಂತೆ ಏಳು ದಿನಗಳ ತನಕ ಮಾತ್ರ ಏಕಮುಖ ಸಂಚಾರ ಪ್ರಾಯೋಗಿಕವಾಗಿ ಅಳವಡಿಸುತ್ತೇವೆ. ಅನಂತರ ವರದಿಯನ್ನು ಮೇಲಧಿಕಾರಿಗಳಿಗೆ ನೀಡುವುದಾಗಿ ಭರವಸೆ ವ್ಯಕ್ತಪಡಿಸಿದ್ದರು. ಆದರೆ ಗ್ರಾಮಾಂತರ ಪ್ರದೇಶವಾದ ಇಲ್ಲಿ ಏಕಮುಖ ಸಂಚಾರ ಅನುಷ್ಠಾನಕ್ಕೆ ತಂದು 15 ದಿನಗಳು ಕಳೆದರೂ ರದ್ದುಗೊಳಿಸದೆ ಶೆಣೈ ನರ್ಸಿಂಗ್‌ ರಸ್ತೆಯಲ್ಲಿನ ಟ್ರಾಫಿಕ್‌ ಜಾಮ್‌ಗೆ ಯಾವುದೇ ಪರಿಹಾರ ಕಂಡುಕೊಂಡಿಲ್ಲ ವಿಪರ್ಯಾಸವಾಗಿದೆ ಎಂದು ವರ್ತಕರು ಆರೋಪಿಸಿದ್ದಾರೆ.

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.