ಧರ್ಮಸ್ಥಳ ಕ್ಷೇತ್ರ ತುಲಾಭಾರ ಆನ್ಲೈನ್ ಬುಕ್ಕಿಂಗ್ಗೆ ಚಾಲನೆ
Team Udayavani, Jan 23, 2019, 12:50 AM IST
ಬೆಳ್ತಂಗಡಿ: ಧರ್ಮಸ್ಥಳ ಕ್ಷೇತ್ರದಲ್ಲಿ ಆನ್ಲೈನ್ ಮೂಲಕ ತುಲಾಭಾರ ಸೇವೆಯನ್ನು ಮುಂಗಡ ಕಾದಿರಿಸುವ ಸೌಲಭ್ಯಕ್ಕೆ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು ಸೋಮವಾರ ಕ್ಷೇತ್ರದಲ್ಲಿ ಚಾಲನೆ ನೀಡಿದರು.
ಹೇಮಾವತಿ ವೀ. ಹೆಗ್ಗಡೆ, ಡಿ. ಹಷೇìಂದ್ರ ಕುಮಾರ್, ಸುಪ್ರಿಯಾ ಹಷೇìಂದ್ರ ಕುಮಾರ್, ಪೂರಣ್ ವರ್ಮ ಉಪಸ್ಥಿತರಿದ್ದರು. ಭಕ್ತರು www.shridharmasthala.org ವೆಬ್ಸೈಟ್ ಮೂಲಕ ತುಲಾಭಾರ ಸೇವೆಯ ದಿನಾಂಕ ಹಾಗೂ ಇತರ ವಿವರಗಳನ್ನು ಭರ್ತಿ ಮಾಡಿ ಆನ್ಲೈನ್ ಮೂಲಕವೇ ಹಣ ಪಾವತಿಸಬಹುದಾಗಿದೆ. ಸೇವೆಯ ದಿನಾಂಕ ಕಾದಿರಿಸಿದ ಬಳಿಕ ಅದರ ಕುರಿತು ಖಚಿತ ಸಂದೇಶ ರವಾನಿಸಲಾಗುತ್ತದೆ.
ಧರ್ಮಸ್ಥಳಕ್ಕೆ ಬಂದಾಗ ಸಂದೇಶದ ವಿವರ ತಿಳಿಸಿ ತುಲಾಭಾರ ಸೇವೆ ಮಾಡಬಹು ದಾಗಿದೆ. ತುಲಾಭಾರ ಸೇವೆಗೆ ಆನ್ಲೈನ್ ಕಾದಿರಿಸುವ ಸೌಲಭ್ಯವನ್ನು ಡಿ. ಶ್ರೇಯಸ್ಕುಮಾರ್ ಮತ್ತು ನಿಶ್ಚಲ್ಕುಮಾರ್ ಡಿ. ಮಾರ್ಗದರ್ಶನದಲ್ಲಿ ಬೆಂಗಳೂರಿನ ವೈರ್ಕ್ಯಾಂಪ್ ಸಂಸ್ಥೆಯವರು ರೂಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ