BJP ಮಾತ್ರ ಲಿಂಗಾಯತರನ್ನು ಮುಖ್ಯಮಂತ್ರಿ ಮಾಡುತ್ತದೆ: ನಳಿನ್ ಕುಮಾರ್ ಕಟೀಲ್


Team Udayavani, Apr 18, 2023, 3:37 PM IST

ಬಿಜೆಪಿ ಮಾತ್ರ ಲಿಂಗಾಯತರನ್ನು ಮುಖ್ಯಮಂತ್ರಿ ಮಾಡುತ್ತದೆ: ನಳಿನ್ ಕುಮಾರ್ ಕಟೀಲ್

ಮಂಗಳೂರು: ನಾವು ಯಡಿಯೂರಪ್ಪ ಮಾರ್ಗದರ್ಶನ ಮತ್ತು ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆ ಎದುರಿಸುತ್ತಿದ್ದೇವೆ.‌ ಈ ಸಂದರ್ಭದಲ್ಲಿ ಬಿಜೆಪಿ ಮಾತ್ರ ಲಿಂಗಾಯತರನ್ನು ಮುಖ್ಯಮಂತ್ರಿ ಮಾಡುತ್ತದೆ. ಬೇರೆ ಯಾವ ಪಾರ್ಟಿಗೂ ಆ ತಾಕತ್ತಿಲ್ಲ, ಇದ್ದರೆ ಘೋಷಣೆ ಮಾಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸವಾಲು ಹಾಕಿದರು.

ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಲಿಂಗಾಯತರನ್ನು ಸಿಎಂ ಅಭ್ಯರ್ಥಿಯಾಗಿ ಘೋಷಣೆ ಮಾಡಲಿ. ಕಾಂಗ್ರೆಸ್ ಗೆ ಬಹಳ ಕ್ಷೇತ್ರದಲ್ಲಿ ಅಭ್ಯರ್ಥಿ ಕೊರತೆ ಇದೆ. ಡಿಸೆಂಬರ್ ನಲ್ಲೇ ಅವರು ಆಯ್ಕೆ ಪ್ರಕ್ರಿಯೆ ಆರಂಭಿಸಿದರೂ ಈವರೆಗೆ ಆಗಿಲ್ಲ. ನಾವು ಹತ್ತು ದಿವಸದಲ್ಲಿ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ಮುಗಿಸಿದ್ದೇವೆ. ನಾಲ್ಕು ತಿಂಗಳಾದರೂ ಅವರಿಗೆ ಅಭ್ಯರ್ಥಿ ಕೊರತೆಯಿದೆ, ನಮ್ಮ ಬಂಡಾಯವಾಗಿ ಹೊರ ಬರುವ ಅಭ್ಯರ್ಥಿಗಳನ್ನು ಕಾಯುತ್ತಿದ್ದಾರೆ. ಕಾಂಗ್ರೆಸ್ ನ ಹೀನಾಯ ಸ್ಥಿತಿ ನೋಡಿ ಬೇಜಾರಾಗುತ್ತಿದೆ ಎಂದರು.

ಬಿ.ಎಲ್.ಸಂತೋಷ್ ವಿರುದ್ದ ಜಗದೀಶ್ ಶೆಟ್ಟರ್ ಹೇಳಿಕೆ ವಿಚಾರದಲ್ಲಿ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ಹಿರಿಯರ ಮನವೊಲಿಕೆ ನಂತರವೂ ಬಿಜೆಪಿ ಬಿಟ್ಟಿದ್ದಾರೆ. ಕೊನೆಯ ತನಕ ಪ್ರಯತ್ನ ಆಗಿದೆ, ರಾಷ್ಟ್ರೀಯ ನಾಯಕರು ಮನೆ ಬಾಗಿಲಿಗೆ ಹೋದರೂ ಗೌರವ ಕೊಡದೇ ಹೋಗಿದ್ದಾರೆ. ನಮ್ಮಲ್ಲಿ ಪಾರ್ಲಿಮೆಂಟರಿ ಬೋರ್ಡ್, ಎಲೆಕ್ಷನ್ ಕಮಿಟಿ ನಿರ್ವಹಣೆ ಮಾಡಿ ಅಭ್ಯರ್ಥಿ ಆಯ್ಕೆ ಆಗುತ್ತದೆ. ಯಾರೇ ಒಬ್ಬರು ನಮ್ಮಲ್ಲಿ ಅಭ್ಯರ್ಥಿಯನ್ನು ಆಯ್ಕೆ ಮಾಡಲ್ಲ. ಎಲ್ಲಾ ಒಮ್ಮತದ ಅಭಿಪ್ರಾಯದ ಮೇಲೆ ಚುನಾವಣಾ ಪ್ರಕ್ರಿಯೆ ನಡೆಯುತ್ತದೆ. ಸಂತೋಷ್ ಜೀ ನಮ್ಮ ಸಂಘಟನಾ ಕಾರ್ಯದರ್ಶಿ, ಅವರು ಸಂಘಟನೆ ಕಾರ್ಯ ಮಾಡುತ್ತಾರೆ ಎಂದು ಹೇಳಿದರು.

ಇದನ್ನೂ ಓದಿ:“ನಿಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಿ..”ಪೊಲೀಸ್ ಮೂಡಿಸಿದ ಶಿಕ್ಷಣ ಜಾಗೃತಿಗೆ ಸಿಎಂ ಶ್ಲಾಘನೆ

ಪುತ್ತೂರಿನಲ್ಲಿ ಬಿಜೆಪಿ ವಿರುದ್ದ ಹಿಂದೂ ಮುಖಂಡ ಅರುಣ್ ಪುತ್ತಿಲ ಬಂಡಾಯ ವಿಚಾರದಲ್ಲಿ ಮಾತನಾಡಿದ ನಳಿನ್,  ಪ್ರಜಾಪ್ರಭುತ್ವದಲ್ಲಿ ಯಾರೂ ಬೇಕಾದ್ರೂ ಚುನಾವಣೆಗೆ ಸ್ಪರ್ಧೆ ಮಾಡಬಹುದು. ಅವರ ಆಪೇಕ್ಷೆ ಈಡೇರಾದಾಗ ನಾಮಪತ್ರ ಸಲ್ಲಿಸ್ತಾರೆ. ಆದರೆ ಪುತ್ತೂರು ಬಿಜೆಪಿ ಭದ್ರಕೋಟೆ, ಇಲ್ಲಿ ಬಿಜೆಪಿ ಜಯ ಸಾಧಿಸುತ್ತೆ. ಬಿಜೆಪಿ ಗೆಲ್ಲುತ್ತೆ, ಕಾರ್ಯಕರ್ತರು ರಾಷ್ಟ್ರೀಯ ವಿಚಾರಧಾರೆ ಜೊತೆ ಕೈ ಜೋಡಿಸ್ತಾರೆ. ಬಿಜೆಪಿ ಯಾವುದನ್ನೂ ವಿರೋಧಿಸಲ್ಲ, ನಮಗೆ ಗೆಲುವಾಗುತ್ತೆ ಎಂದರು.

ಟಾಪ್ ನ್ಯೂಸ್

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

7-uv-fusion

UV Fusion: ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಲಿ ಕೊಡೆ ಹಿಡಿದ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.