ತಾಲೂಕಿಗೊಂದು ಕಸಾಯಿಖಾನೆಗೆ ವಿರೋಧ


Team Udayavani, Jun 13, 2019, 5:00 AM IST

t-30

ಸಾಂದರ್ಭಿಕ ಚಿತ್ರ

ಮಂಗಳೂರು: ತಾಲೂಕಿಗೊಂದು ಕಸಾಯಿಖಾನೆ ತೆರೆಯ ಬೇಕು ಎಂಬ ಮುಸ್ಲಿಂ ಸಂಘಟನೆಗಳ ಒಕ್ಕೂಟದ ಹೇಳಿಕೆಯನ್ನು ಮಂಗಳೂ ರಿನ ವಿಶ್ವ ಹಿಂದೂ ಪರಿಷತ್‌, ಬಜರಂಗ ದಳ ಖಂಡಿಸಿದ್ದು ತಾಲೂಕಿಗೊಂದು ಗೋಶಾಲೆಯನ್ನು ತೆರೆಯ ಬೇಕು ಎಂದು ಸರಕಾರವನ್ನು ಆಗ್ರಹಿಸಿವೆ.

ರಾಜ್ಯದಲ್ಲಿ 1964ರಿಂದ ಗೋಹತ್ಯೆ ನಿಷೇಧ ಕಾನೂನು ಜಾರಿಯಲ್ಲಿದ್ದು, 1975ರಿಂದ ಸ‌ರ್ವಧರ್ಮದವರಿಗೂ ಅನ್ವಯಿಸುವಂತೆ ಗೋ ಬಲಿ (ಪ್ರಾಣಿಬಲಿ – ಕುರ್ಬಾನಿ) ನಿಷೇಧ‌ ವಿದೆ. ಈಗಾಗಲೇ ಗೋಹತ್ಯೆ ನಿಷೇಧ ಕಾಯ್ದೆಯಡಿ ರಾಜ್ಯದಲ್ಲಿ ಹಲವಾರು ಪ್ರಕರಣಗಳು ದಾಖಲಾಗಿವೆ. ಆದರೆ ಈ ನಡುವೆ ಮುಸ್ಲಿಂ ಒಕ್ಕೂಟವು ಕರ್ನಾಟಕದಲ್ಲಿ ಹೊಸತಾಗಿ ಗೋಹತ್ಯಾ ನಿಷೆೇಧ ಕಾನೂನು ಜಾರಿಗೆ ಬರ ಬೇಕೆಂದು ಒತ್ತಾಯಿಸುವುದು ಮತ್ತ್ತು ಅದಕ್ಕೆ ಮುಸ್ಲಿಂ ಸಂಘಟನೆಗಳು ಬೆಂಬಲ ನೀಡುವುದಾಗಿ ಹೇಳಿಕೆೆ ನೀಡಿರುವುದು ಸಾರ್ವಜನಿಕರನ್ನು ದಾರಿ ತಪ್ಪಿಸುವ ಯತ್ನವಾಗಿದೆ ಎಂದು ವಿಹಿಂಪ ವಿಭಾಗ ಕಾರ್ಯದರ್ಶಿ ಶರಣ್‌ ಪಂಪ್‌ವೆಲ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಹೇಳಿಕೆ ಖಂಡನೀಯ
ಒಂದು ಕಡೆ ಸಾಮಾಜಿಕ‌ ಸಾಮ ರಸ್ಯಕ್ಕೆ ಗೋಹತ್ಯೆ ನಿಷೇಧ ಕಾನೂನನ್ನು ಬೆಂಬಲಿಸುವ ಹೇಳಿಕೆ, ಇನ್ನೊಂದು ಕಡೆ ತಾಲೂಕಿಗೊಂದು ಕಸಾಯಿಖಾನೆ ತೆರೆಯ ಬೇಕೆಂದು ಒತ್ತಾಯಿಸುತ್ತಿರುವ ಮುಸ್ಲಿಮ್‌ ಒಕ್ಕೂಟದ ಹೇಳಿಕೆ ಖಂಡನೀಯ. ಜಿಲ್ಲೆಯಲ್ಲಿ ನಿರಂತರವಾಗಿ ಗೋವು ಗಳ ಹತ್ಯೆ, ಗೋವುಗಳ ಕಳ್ಳತನ ಮತ್ತು ಅಕ್ರಮ ಕಸಾಯಿಖಾನೆಗಳು ನಡೆ ಯುತ್ತಿದ್ದು, ಹಿಂದೂಗಳ ಭಾವನೆಗೆ ಧಕ್ಕೆ ಆಗುತ್ತ್ತಿದೆ. ಆದ್ದರಿಂದ ಯಾವುದೇ ಕಾರಣಕ್ಕೂ ಹೊಸದಾಗಿ ಕಸಾಯಿಖಾನೆ ತೆರೆಯಲು ಬಿಡುವುದಿಲ್ಲ ಎಂದಿದ್ದಾರೆ.

ಜಾನುವಾರು ಅಕ್ರಮ ಸಾಗಾಟದ ಸಂದರ್ಭ ವಶ ಪಡಿಸಿಕೊಂಡ ಗೋವುಗಳ ಪಾಲನೆಯ ಸಂಪೂರ್ಣ ಜವಾಬ್ದಾರಿ ಸರಕಾರದ್ದಾಗಿದ್ದರೂ ಈ ಬಗ್ಗೆ ಸರಕಾರ ಗಮನ ಹರಿಸುತ್ತಿಲ್ಲ. 300ರಿಂದ 500 ಗೋವುಗಳನ್ನು ಸರಕಾರದ ಪರವಾಗಿ ಗೋಶಾಲೆಗಳು ಸಾಕು ತ್ತಿದ್ದರೂ ಕೇವಲ 200 ದನಗಳ ಶೇ. 25 ಖರ್ಚನ್ನು (17.5 ರೂಪಾಯಿ) ಮಾತ್ರ ಸರಕಾರ ಪಾವತಿಸುತ್ತ್ತಿದೆ ಎಂದರು.

ಪ್ರಾಣಿ ಕ್ರೌರ್ಯ ತಡೆ ಮಂಡಳಿ ವೈಫ‌ಲ್ಯ
ಗೋ ಸಾಗಾಟ ನಿಯಮಾವಳಿಗ‌ಳು ಪ್ರಾಣಿ ಕ್ರೌರ್ಯ ತಡೆ ಕಾಯಿದೆ ಗಳನ್ನು ಅನುಷ್ಠಾನ ಮಾಡು ವುದು ಜಿಲ್ಲಾಧಿಕಾರಿ ಅಧ್ಯಕ್ಷರಾಗಿರುವ ಪ್ರಾಣಿ ಕ್ರೌರ್ಯ ತಡೆ ಮಂಡಳಿ(ಎಸ್‌ಪಿಸಿಎ)ಯ ಕಾರ್ಯ. ಈ ಮಂಡಳಿಯ ವೈಫಲ್ಯವೇ ಇಷ್ಟೊಂದು ಪ್ರಮಾಣದಲ್ಲಿ ಗೋ ಹಿಂಸೆ ಯಾಗಲು ಕಾರಣ. ಈಗ ಇರುವ ಕಾಯಿದೆಗಳೆಲ್ಲವನ್ನು ಸಂಪೂರ್ಣ ಪ್ರಮಾಣದಲ್ಲಿ ಅನುಷ್ಠಾನ ಗೊಳಿಸಿ ಒಂದೇ ಒಂದು ಗೋಹತ್ಯೆ ಆಗ‌ದಂತೆ ಡಿಸಿ ತತ್‌ಕ್ಷಣ ಕಾರ್ಯ ಪ್ರವೃತ್ತರಾಗಬೇಕು ಎಂದು ಶರಣ್‌ ಪಂಪ್‌ವೆಲ್ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.