ಬಿಜೆಪಿಯಿಂದ ‘ಪರಿವರ್ತನೆಗಾಗಿ ನಮ್ಮ  ನಡಿಗೆ’: 10ನೇ ದಿನ 


Team Udayavani, Jan 24, 2018, 2:47 PM IST

24-Jan-18.jpg

ಬಂಟ್ವಾಳ : ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಅವರ ಮುಂದಾಳತ್ವದಲ್ಲಿ ನಡೆಯುತ್ತಿರುವ ಬಂಟ್ವಾಳದ ಪರಿವರ್ತನೆಗೆ ಗ್ರಾಮದೆಡೆಗೆ ಬಿಜೆಪಿ ನಡಿಗೆ ಪಾದಯಾತ್ರೆಯು 10ನೇ ದಿನ ಜ. 23ರಂದು ಕಲ್ಲಡ್ಕ ಶ್ರೀರಾಮ ಮಂದಿರದಲ್ಲಿ ತೆರಳಿ ಪೂಜೆ ಸಲ್ಲಿಸಿ ವಂದೇ ಮಾತರಂ ಪ್ರಾರ್ಥನೆ ಬಳಿಕ ಅಪಾರ ಕಾರ್ಯ ಕರ್ತರೊಂದಿಗೆ ಹನುಮಾನ್‌ ನಗರದ ಶ್ರೀರಾಮ ವಿದ್ಯಾಕೇಂದ್ರದ ರಸ್ತೆ ಮೂಲಕ ಬಾಳ್ತಿಲ ಗ್ರಾಮಕ್ಕೆ ಪ್ರವೇಶಿಸಿತು. ರವಿವಾರ ರಾತ್ರಿ ಮಾಜಿ ಶಾಸಕ ಕೆ. ಪದ್ಮನಾಭ ಕೊಟ್ಟಾರಿ ಮನೆಯಲ್ಲಿ ವಾಸ್ತವ್ಯ ಇದ್ದ ಪ್ರಮುಖರು ಬೆಳಗ್ಗೆ ಪಾದಯಾತ್ರೆ ಮುಂದುವರಿಸಿದರು.

ಮಾಜಿ ಜಿ.ಪಂ. ಸದಸ್ಯ ಚೆನ್ನಪ್ಪ ಆರ್‌. ಕೋಟ್ಯಾನ್‌, ಬಾಳ್ತಿಲ ಗ್ರಾ.ಪಂ. ಅಧ್ಯಕ್ಷ ವಿಟ್ಠಲ ನಾಯ್ಕ, ಬಿಜೆಪಿ ಅಧ್ಯಕ್ಷ ಲೋಕಾನಂದ ಪೂಜಾರಿ ಏಳ್ತಿಮಾರ್‌, ಬಾಳ್ತಿಲ ಬಿಜೆಪಿ ಕಾರ್ಯಕರ್ತರು ಬಾಳ್ತಿಲದಲ್ಲಿ ಸ್ವಾಗತಿಸಿದರು. ಶಂಭೂರು ಕಕ್ಕೆ ಮಜಲಿನಲ್ಲಿ ಗೋಳ್ತ ಮಜಲು ಶಕ್ತಿಕೇಂದ್ರ ಅಧ್ಯಕ್ಷ ಆನಂದ ಎ. ಶಂಭೂರು, ಪಂ. ಅಧ್ಯಕ್ಷ ಯಶೋಧರ ಕರ್ಬೆಟ್ಟು, ಬಿಜೆಪಿ ಅಧ್ಯಕ್ಷ ಪುರುಷೋತ್ತಮ ಎಸ್‌. ಮತ್ತು ಕಾರ್ಯಕರ್ತರು ಎದುರ್ಗೊಂಡು ಪಾದಯಾತ್ರೆಯಲ್ಲಿ ಸೇರಿಕೊಂಡರು. ಪಾಣೆಮಂಗಳೂರು ಗ್ರಾಮಕ್ಕೆ ಸಂಪರ್ಕಿಸುವ ದಾರಿ ನಡುವೆ ಮೊಗರ್ನಾಡು ಜಂಕ್ಷನ್‌ನಲ್ಲಿ ಕೇಶವ ಶಾಂತಿ ಅವರು ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಅವರಿಗೆ ಹೂಹಾರ ಹಾಕಿ ಶುಭಕೋರಿದರು.

ಅನಂತರ ಮೊಗರ್ನಾಡು ಶ್ರೀ ಲಕ್ಷ್ಮೀನರಸಿಂಹ ದೇಗುಲಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು, ಬಳಿಕ ಪಾಣೆಮಂಗಳೂರು ತಲುಪಿ ಕಲ್ಲುರ್ಟಿ ಗುಡಿಯಲ್ಲಿ ಉಮೇಶ್‌ ಸಪಲ್ಯ ಪ್ರಾರ್ಥಿಸಿದರು.ಸುಮಂಗಲ ಕಲ್ಯಾಣ ಮಂಟಪದಲ್ಲಿ ಮಧ್ಯಾಹ್ನದ ಭೋಜನ ಸ್ವೀಕರಿಸಿ ವಿಶ್ರಾಂತಿ ಪಡೆಯಲಾಯಿತು. 

ಕ್ಷೇತ್ರ ಬಿಜೆಪಿ ಅಧ್ಯಕ್ಷ ಬಿ. ದೇವದಾಸ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ರಾಮದಾಸ್‌ ಬಂಟ್ವಾಳ, ಮೋನಪ್ಪ ದೇವಸ್ಯ, ಮಾಜಿ ಶಾಸಕರಾದ ಎ. ರುಕ್ಮಯ ಪೂಜಾರಿ, ಕೆ. ಪದ್ಮನಾಭ ಕೊಟ್ಟಾರಿ, ಜಿ.ಪಂ. ಸದಸ್ಯೆ ಕೆ. ಕಮಲಾಕ್ಷಿ ಪೂಜಾರಿ, ತಾ.ಪಂ. ಸದಸ್ಯೆ ಲಕ್ಷ್ಮೀಗೋಪಾಲಾಚಾರ್ಯ, ಪುರಸಭಾ ಸದಸ್ಯೆ ಸಂಧ್ಯಾ ನಾಯ್ಕ, ಜಿಲ್ಲಾ ಉಪಾಧ್ಯಕ್ಷ ಜಿ. ಆನಂದ, ಕಾರ್ಯದರ್ಶಿಗಳಾದ ಸೀತಾರಾಮ ಪೂಜಾರಿ, ರಮಾನಾಥ ರಾಯಿ, ಗಣೇಶ್‌ ರೈ ಮಾಣಿ, ಎಸ್‌.ಸಿ. ಮೊರ್ಚಾ ಜಿಲ್ಲಾಧ್ಯಕ್ಷ ದಿನೇಶ್‌ ಅಮ್ಟೂರು, ಜಿಲ್ಲಾ ಸಮಿತಿ ಸದಸ್ಯ ರೊನಾಲ್ಡ್‌ ಡಿ’ಸೋಜಾ, ರೈತ ಮೋರ್ಚಾದ ತನಿಯಪ್ಪ ಗೌಡ, ಪ್ರೇಮನಾಥ ಶೆಟ್ಟಿ ಅಂತರ, ಪುರುಷೋತ್ತಮ ಶೆಟ್ಟಿ ವಾಮದಪದವು, ಅಣ್ಣು ಪೂಜಾರಿ, ಪಿ.ಎಸ್‌. ಮೋಹನ್‌, ಎಸ್‌.ಸಿ. ಮೋರ್ಚಾದ ರಮೇಶ್‌ ಕುದ್ರೆಬೆಟ್ಟು, ಲೋಕಯ್ಯ, ಯುವಮೋರ್ಚಾದ ಅಧ್ಯಕ್ಷ ವಜ್ರನಾಥ ಕಲ್ಲಡ್ಕ, ಸಂತೋಷ್‌ ರಾಯಿಬೆಟ್ಟು, ನಾರಾಯಣ ಪೂಜಾರಿ ದರ್ಖಾಸು, ಸುರೇಶ್‌ ಕೋಟ್ಯಾನ್‌, ಅಶೋಕ್‌ ಮರ್ದೊಳಿ, ಸಂಪತ್‌ ಕೋಟ್ಯಾನ್‌, ಕಾರ್ತಿಕ್‌ ಬಳ್ಳಾಲ್‌, ಪಂ.ಉಪಾಧ್ಯಕ್ಷೆ ಪೂರ್ಣಿಮಾ, ಪಂ.ಸದಸ್ಯ ರಾದ ಕಿಶೋರ್‌ ಶೆಟ್ಟಿ, ದಿವಾಕರ ಶಂಭೂರು, ಶಿವರಾಜ್‌, ರಂಜಿತ್‌ ಕೆದ್ದೆಲ್‌, ಚಂದ್ರಾವತಿ, ಉದಯ ಶಂಭೂರು, ವಸಂತ ಭೀಮ ಗದ್ದೆ, ಹೇಮಲತಾ, ಗೀತಾ, ವಿಶಾಲಾಕ್ಷಿ, ಜಯ ಶಂಭೂರು, ಲೋಹಿತಾಕ್ಷ ಮರ್ದೋಳಿ, ಪ್ರಕಾಶ್‌ ಕೋಡಿಮಜಲ್‌, ಡೊಂಬಯ ಟೈಲರ್‌, ಆನಂದ ಶೆಟ್ಟಿ, ಸುರೇಶ್‌ ಶೆಟ್ಟಿ ಕಾಂದಿಲ, ವೆಂಕಟ್ರಾಯ ಪ್ರಭು, ವಸಂತ ಸಾಲ್ಯಾನ್‌, ಯತಿನ್‌ ಕುಮಾರ್‌, ಸುಜಿತ್‌ ಕೊಟ್ಟಾರಿ, ಜನಾರ್ದನ ಬೊಂಡಾಲ, ಜಯಶಂಕರ ಬಾಶ್ರಿತ್ತಾಯ, ಕೃಷ್ಣಪ್ಪ, ಬಾಲಕೃಷ್ಣ ಆಳ್ವ, ಸುಂದರ ಸಾಲ್ಯಾನ್‌, ಲೋಲಾಕ್ಷಿ, ಸ್ವಾತಿ, ಜಯಂತಿ ವರದರಾಜ್‌,ಮಹೇಶ್‌ ರಾಯಸ, ಉದಯ ಶೆಟ್ಟಿ, ಯತೀಶ್‌ ಶೆಟ್ಟಿ, ದೇವದಾಸ ನಾಯಿಲ, ರಘು ಸಫಲ್ಯ, ಸುದರ್ಶನ್‌ ಮೆಲ್ಕಾರ್‌, ಸಚಿನ್‌ ಮೆಲ್ಕಾರ್‌, ಕಮಲಾಕ್ಷ ಶಂಭೂರು, ಚಂದ್ರಹಾಸ ಗಟ್ಟಿ, ಗಣೇಶ ರೈ ಮಾಣಿ, ಜ್ಞಾನೇಶ್ವರ ಪ್ರಭು, ದಿನೇಶ್‌ ಬಂಗೇರ, ಪುರುಷೋತ್ತಮ ನಾಟಿ, ಕಮಲಾಕ್ಷ ಶಾಂತಿಲ, ರಾಜೇಶ ಆಚಾರ್ಯ, ಚಂದ್ರಹಾಸ ಕೋಡಿ, ಕೇಶವ ಪಿ.ಎಚ್‌. ಪದ್ಮನಾಭ ಮಯ್ಯ ಮತ್ತು ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.