ಸೋನುಸೂದ್ ಫೌಂಡೇಶನ್ ವತಿಯಿಂದ ಉಳ್ಳಾಲದಲ್ಲಿ ಶೀಘ್ರ ಆಮ್ಲಜನಕ ಘಟಕ
Team Udayavani, Aug 11, 2021, 7:50 AM IST
ಉಳ್ಳಾಲ: ಕೋವಿಡ್ ಲಾಕ್ಡೌನ್ ಸಂದರ್ಭ ನಿರಾಶ್ರಿತರಿಗೆ ಸಹಾಯಹಸ್ತ ಮತ್ತು ಕೋವಿಡ್ ಎರಡನೇ ಅಲೆ ವೇಳೆ ಆಮ್ಲಜನಕ ಕೊರತೆಯ ಸಂದರ್ಭ ಆಕ್ಸಿಜನ್ ಮತ್ತು ಅಗತ್ಯ ವೈದ್ಯಕೀಯ ನೆರವು ನೀಡುವ ಮೂಲಕ ಗಮನ ಸೆಳೆದ ನಟ ಸೋನುಸೂದ್ ಅವರ ನೇತೃತ್ವದ ಸೋನು ಸೂದ್ ಚಾರಿಟೇಬಲ್ ಫೌಂಡೇಶನ್ ವತಿಯಿಂದ ಉಳ್ಳಾಲ ಆರೋಗ್ಯ ಕೇಂದ್ರದಲ್ಲಿ ಸುಮಾರು 76.88 ಲಕ್ಷ ರೂ ವೆಚ್ಚದಲ್ಲಿ ಆಮ್ಲಜನಕ ಘಟಕ ಸ್ಥಾಪಿಸಲು ಮುಂದಾಗಿದ್ದು, ಮಾಸಾಂತ್ಯದಲ್ಲಿ ಲೋಕಾರ್ಪಣೆ ಮಾಡಲು ಸಿದ್ಧತೆ ನಡೆಸಲಾಗಿದೆ.
ಈ ಕುರಿತು ಟ್ವೀಟ್ ಮಾಡಿರುವ ಸೋನು ಸೂದ್ ನಮ್ಮ ಮುಂದಿನ ಆಕ್ಸಿಜನ್ ಘಟಕ ಉಳ್ಳಾಲದಲ್ಲಿ ಸ್ಥಾಪನೆಯಾಗಲಿದ್ದು ಈ ವಾರದಲ್ಲಿ ಘಟಕವನ್ನು ಸ್ಥಾಪನೆ ಮಾಡುವ ಕಾರ್ಯ ನಡೆಯಲಿದೆ ಎಂದಿದ್ದಾರೆ.
ಸೋನು ಸೂದ್ ಚಾರಿಟೇಬಲ್ ಫೌಂಡೇಶನ್ನಿಂದ ಕಳೆದ ಜೂನ್ನಲ್ಲಿ ಸೆಂಟ್ರಲ್ ರೈಲ್ವೇ ನಿಲ್ದಾಣದಲ್ಲಿ ರ್ಯಾಪಿಡ್ ಆಕ್ಸಿಜನ್ ಸೆಂಟರ್ ತೆರೆ ಯುವಾಗ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ಅವರು ಫೌಂಡೇಶನ್ನ ಮುಖ್ಯಸ್ಥರೊಂದಿಗೆ ಜಿಲ್ಲೆಯಲ್ಲಿ ಆಮ್ಲಜನಕ ಘಟಕದ ಅಗತ್ಯತೆಯ ಕುರಿತು ಮನವರಿಕೆ ಮಾಡಿದ್ದರು. ಮನವಿಗೆ ಫೌಂಡೇಶನ್ ಸ್ಪಂದಿಸಿದ್ದು ಘಟಕ ನಿರ್ಮಾಣಕ್ಕೆ ಮುಂದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ