ಪಚ್ಚನಾಡಿ ತ್ಯಾಜ್ಯ ವಿಲೇವಾರಿ ಪ್ರದೇಶದಲ್ಲಿ ಬೆಂಕಿ: ಮುಂದುವರಿದ ಕಾರ್ಯಾಚರಣೆ
Team Udayavani, Jan 16, 2023, 7:00 AM IST
ಮಂಗಳೂರು: ಪಚ್ಚನಾಡಿ ತ್ಯಾಜ್ಯ ವಿಲೇವಾರಿ ಪ್ರದೇಶದಲ್ಲಿ ಕೆಲವು ದಿನಗಳ ಹಿಂದೆ ತಗಲಿದ್ದ ಬೆಂಕಿ ಶಮನಗೊಳ್ಳುತ್ತಿದ್ದು, ಕಾರ್ಯಾಚರಣೆ ರವಿವಾರವೂ ಮುಂದುವರಿದಿತ್ತು.
ಐದು ಹಿಟಾಚಿ ಮತ್ತು ಪಾಳಿಯಲ್ಲಿ ನಾಲ್ಕು ಅಗ್ನಿಶಾಮಕ ದಳದ ವಾಹನ ಕಾರ್ಯನಿರ್ವಹಿಸುತ್ತಿದೆ. ಗುಡ್ಡೆಬಿದ್ದ ತ್ಯಾಜ್ಯವನ್ನು ಸಮತಟ್ಟು ಮಾಡುವ ಕಾರ್ಯ ನಡೆಯುತ್ತಿದ್ದು, ಆ ವೇಳೆ ಕೆಲವೆಡೆ ಹೊಗೆ ಕಾಣಿಸಿಕೊಳ್ಳುತ್ತಿದೆ. ಅಲ್ಲಿಗೆ ನೀರಿನ ಟ್ಯಾಂಕರ್ ಸಹಿತ ಜನರು ತೆರಳಲು ವ್ಯವಸ್ಥೆ ಮಾಡಲಾಗಿದೆ.
ಇನ್ನು ಒಂದೆರಡು ದಿನಗಳಲ್ಲಿ ಹೊಗೆ ಪೂರ್ತಿಯಾಗಿ ಕಡಿಮೆಯಾಗುವ ನಿರೀಕ್ಷೆ ಹೊಂದಲಾಗಿದೆ. ಸ್ಥಳಕ್ಕೆ ಮೇಯರ್ ಜಯಾನಂದ ಅಂಚನ್ ಸಹಿತ ಪಾಲಿಕೆ ಅಧಿಕಾರಿಗಳು ಭೇಟಿ ನೀಡಿ ಕಾರ್ಯಾಚರಣೆಯನ್ನು ಪರಿಶೀಲಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು
Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್ ವಶ: ಜಿಲ್ಲಾಧಿಕಾರಿ ಮಾಹಿತಿ
Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ
Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!
ಅಧಿಕಾರಕ್ಕಾಗಿ ಪಿಎಫ್ಐಯ ರಾಜಕೀಯ ಮುಖವಾದ ಎಸ್ಡಿಪಿಐ ಜತೆ ಕಾಂಗ್ರೆಸ್ ಹೊಂದಾಣಿಕೆ: ನಳಿನ್