Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು
Team Udayavani, May 10, 2024, 10:17 AM IST
ಪಣಂಬೂರು: ಮಂಗಳೂರು ನಗರದ ರಿಕ್ಷಾ ಚಾಲಕರೊಬ್ಬರಿಗೆ ಪಣಂಬೂರು ಸ್ಥಳೀಯ ರಿಕ್ಷಾ ಚಾಲಕರು ಹಲ್ಲೆ ನಡೆಸಿರುವ ಘಟನೆ ಗುರುವಾರ ನಡೆದಿದೆ.
ಹಲ್ಲೆಗೊಳಗಾದ ರಿಕ್ಷಾ ಚಾಲಕನನ್ನು ಮುಹಮ್ಮದ್ ಅರಾಫತ್ ಎನ್ನಲಾಗಿದೆ.
ಅರಾಫತ್ ಅವರು ಮಂಗಳೂರು ನಗರದ ರಿಕ್ಷಾ ಚಾಲಕರಾಗಿದ್ದು ಪ್ರಯಾಣಿಕರೊಬ್ಬರನ್ನು ಪಣಂಬೂರು ಬೀಚ್ ಬಳಿ ಬಿಟ್ಟು ಬಳಿಕ ಅಲ್ಲಿನ ರಿಕ್ಷಾ ಸ್ಟಾಂಡ್ ನಲ್ಲಿ ಬಾಡಿಗೆಗಾಗಿ ಕಾಯುತ್ತಿದ್ದರು ಎನ್ನಲಾಗಿದೆ ಈ ವೇಳೆ ಅಲ್ಲಿನ ಸ್ಥಳೀಯ ರಿಕ್ಷಾ ಚಾಲಕರು ಇದನ್ನು ಆಕ್ಷೇಪಿಸಿದ್ದಾರೆ ಅಲ್ಲದೆ ಮಾತಿಗೆ ಮಾತು ಬೆಳೆದು ಸ್ಥಳೀಯ ರಿಕ್ಷಾ ಚಾಲಕರು ಅರಾಫತ್ ಅವರ ಮೇಲೆ ಹಲ್ಲೆ ನಡೆಸಿದ್ದಾರೆ.
ಘಟನೆ ಸಂಬಂಧ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಲಾ ಸೇವ್ಯು ಬೇಕರಿ – ಸಂಸ್ಥೆಯಿಂದ ಬೀಡಿನಗುಡ್ಡೆಯಲ್ಲಿ ಮೇ 24-26: “ಆಹಾರ-ವ್ಯಾಪಾರ ಮೇಳ-2024′
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು
“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’
Mangaluru University; ಪದವಿ 3 ವರ್ಷಕ್ಕೆ; ಪಠ್ಯಕ್ರಮ ಬದಲಾವಣೆಗೆ ವಿ.ವಿ. ನಿರ್ಧಾರ
Kerala “ವೆಸ್ಟ್ನೈಲ್’ ಜ್ವರದ ಆತಂಕ; ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ
ನೈಋತ್ಯ ಕ್ಷೇತ್ರ; ಬಿಜೆಪಿ- ಜೆಡಿಎಸ್ ಒಮ್ಮತದ ಅಭ್ಯರ್ಥಿಗೆ ಗೆಲುವು: ಡಾ| ಧನಂಜಯ ಸರ್ಜಿ