ಪಣಂಬೂರು: ತೈಲ ಜಿಡ್ಡು ತೀರಕ್ಕೆ
Team Udayavani, May 26, 2019, 6:22 AM IST
ಪಣಂಬೂರು: ಇಲ್ಲಿನ ಬೀಚ್ನಲ್ಲಿ ಹಡಗುಗಳಿಂದ ತ್ಯಜಿಸಲ್ಪಟ್ಟ ತೈಲ ಜಿಡ್ಡು ರಾಶಿ ತೀರ ಸೇರಿದ್ದು, ಬೀಚ್ ವಿರೂಪಗೊಂಡಿದೆ. ಎಪ್ರಿಲ್ ತಿಂಗಳಲ್ಲಿ ಇಂತಹುದೇ ಜಿಡ್ಡಿನ ಉಂಡೆಗಳು ಪಣಂಬೂರು, ತಣ್ಣೀರುಬಾವಿ ಬೀಚ್ಗಳಲ್ಲಿ ಕಾಣಿಸಿಕೊಂಡಿದ್ದವು. ಅಂತಾರಾಷ್ಟ್ರೀಯ ಸಮುದ್ರ ಮಾರ್ಗದಲ್ಲಿ ಸಾಗುವ ಬೃಹತ್ ಹಡಗುಗಳು ತ್ಯಾಜ್ಯವನ್ನು ಸಂಸ್ಕರಿಸದೆ ನೇರವಾಗಿ ಸಮುದ್ರಕ್ಕೆ ಬಿಡುತ್ತಿವೆ ಎಂಬ ಆರೋಪ ಕೇಳಿ ಬರುತ್ತಿದೆ. ಆದರೆ ಇದುವರೆಗೂ ಸಂಬಂಧಪಟ್ಟ ಇಲಾಖೆಗಳು ಗಂಭೀರ ಕ್ರಮವನ್ನು ಕೈಗೊಂಡಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್
Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ
NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ