ಪಂಚಾಯತ್‌ ಪಕ್ಕವೇ ತ್ಯಾಜ್ಯ: ಮೌನಕ್ಕೆ ಶರಣು


Team Udayavani, May 18, 2019, 5:50 AM IST

35

ಉಪ್ಪಿನಂಗಡಿ ಪಂಚಾಯತ್‌ ಪಕ್ಕದಲ್ಲಿರುವ ತ್ಯಾಜ್ಯ ರಾಶಿ.

ಉಪ್ಪಿನಂಗಡಿ: ಘನ ತ್ಯಾಜ್ಯವನ್ನು ಪಂಚಾಯತ್‌ನ ಕೂಗೆಳೆತ ದೂರದಲ್ಲಿ ನದಿಗೆ ಎಸೆದು ಮಲಿನ ಹಾಗೂ ಸಾಂಕ್ರಾಮಿಕ ರೋಗ ಹರಡುವ ಕುರಿತು ಮುನ್ನೆಚ್ಚರಿಕೆ ವಹಿಸಬೇಕಾದ 34ನೇ ನೆಕ್ಕಿಲಾಡಿ ಪಂಚಾಯತ್‌ ಮೌನಕ್ಕೆ ಶರಣಾಗಿದೆ.

ಪುತ್ತೂರು ತಾಲೂಕಿನ 34ನೇ ನೆಕ್ಕಿಲಾಡಿ ಪಂಚಾಯತ್‌ ಕಚೇರಿಯು ಕುಮಾರಾಧಾರಾ ನದಿಯಿಂದ ಕೇವಲ 50 ಮೀಟರ್‌ ದೂರದಲ್ಲಿದೆ. ಹಳೇ ಸೇತುವೆ ಹಾಗೂ ಹೊಸ ಸೇತುವೆ ಪಕ್ಕ ಕಣ್ಣು ಹಾಯಿಸಿದರೆ ಕಾಣ ಸಿಗುವುದೇ ಘನ ತ್ಯಾಜ್ಯ ಸಹಿತ ಪ್ಲಾಸ್ಟಿಕ್‌ ಹರಿದಾಡುವ ದೃಶ್ಯ.

ರಾಷ್ಟ್ರೀಯ ಹೆದ್ದಾರಿ ಸನಿಹದಲ್ಲಿದ್ದ ಗತ ಕಾಲದಿಂದಲೂ ಸೇವೆ ನೀಡಿ ಇದೀಗ ಸೇವೆಯಿಂದ ಮುಕ್ತಗೊಂಡ ವಾಹನ ಸಂಚಾರ ಬೆರಳೆಣಿಕೆಯಲ್ಲಿರುವ ಹಳೇ ಸೇತುವೆಯತ್ತ ದೃಷ್ಟಿ ಹಾಯಿಸಿದರೆ ಪ್ರಾಣಿ, ಪಕ್ಷಿಗಳು ತ್ಯಾಜ್ಯವನ್ನು ಎಳೆದಾಟ ನಡೆಸುತ್ತವೆ. ಪಾದ ಚಾರಿಗಳು ಇದೇ ದುರ್ನಾತ ಸ್ಥಳದಲ್ಲೇ ನಡೆದಾಡಬೇಕಿದೆ.

ಪಂಚಾಯತ್‌ಗೆ ಪ್ರತ್ಯೇಕ ಘನ ತ್ಯಾಜ್ಯ ಘಟಕವಿದ್ದರೂ ಕೆಲ ಗ್ರಾಮಸ್ಥರು ಹಾಗೂ ಉದ್ಯಮಿಗಳು ಪಂಚಾಯತ್‌ ಕಚೇರಿ ಮುಂದೆ ಹಾದು ಹೋಗಿ ತ್ಯಾಜ್ಯ ಎಸೆದು ತಮ್ಮ ಪಾಡಿಗೆ ಹೋಗುತ್ತಿದ್ದಾರೆ. ಪಂಚಾಯತ್‌ ಆಡಳಿತ ಎಚ್ಚೆತ್ತುಕೊಳ್ಳದಿದ್ದರೆ ಮುಂದೆ ಮಳೆಯ ನೀರಿಗೆ ನದಿ ನೀರು ಸೇರಿ ಮಲಿನವಾಗುವುದರಲ್ಲಿ ಸಂಶಯವಿಲ್ಲ. ಮದುವೆ ಮಂಟಪಗಳ ತ್ಯಾಜ್ಯ ವಾಹನಗಳಲ್ಲಿ ತಂದು ನದಿಗೆ ಎಸೆದು ನದಿ ನೀರು ಮಲಿನ ಮಾಡುತ್ತಿದ್ದಾರೆ. ಗ್ರಾಮಸ್ಥರ ತ್ಯಾಜ್ಯ ಸಂಗ್ರಹಕ್ಕೆ ಸಂತೆಕಟ್ಟೆ ಬಳಿ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ ಎಂದು ಸ್ಥಳೀಯರಾದ ಸದಾನಂದ ತಿಳಿಸಿದ್ದಾರೆ.

ತ್ಯಾಜ್ಯವನ್ನು ನದಿ ಬದಿ ಎಸೆಯುತ್ತಿದ್ದು, ಗಮನಕ್ಕೆ ಬಂದಿದೆ. ಮುಂದಿನ ದಿನಗಳಲ್ಲಿ ಪಂಚಾಯತ್‌ ಸಾಮಾನ್ಯ ಸಭೆ ಕರೆದಾಗ ಸಿಸಿ ಕೆಮರಾ ಮೂಲಕ ಪತ್ತೆ ಹಚ್ಚಿ ಪೊಲೀಸ್‌ ದೂರು ನೀಡಲು ಒತ್ತಾಯಿಸುವೆ ಎಂದು ಗ್ರಾಂ.ಪಂ. ಸದಸ್ಯ ಎನ್‌. ಶೇಕಬ್ಬ ತಿಳಿಸಿದ್ದಾರೆ.

ಟಾಪ್ ನ್ಯೂಸ್

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.