ಏರ್‌ಪೋರ್ಟ್‌ ತಪಾಸಣೆಗೆ ಪ್ರಯಾಣಿಕರ ಬಳಕೆ ಸುದ್ದಿ ವೈರಲ್‌ 


Team Udayavani, Jan 27, 2018, 9:38 AM IST

Mangalore-airport.jpg

ಮಂಗಳೂರು: ಮಂಗ ಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಗಳ(ಸಿಐಎಸ್‌ಎಫ್‌) ಬಿಗು ತಪಾಸಣೆಯನ್ನು ಪರೀಕ್ಷಿಸಲು ಪ್ರಯಾಣಿಕರನ್ನು ಬಳಸುತ್ತಿರುವ ಬಗ್ಗೆ ಆಕ್ಷೇಪಾರ್ಹ ಬರಹವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಭದ್ರತಾಪಡೆಗಳು ಕಟ್ಟುನಿಟ್ಟಿನ ತಪಾ ಸಣೆ ನಡೆಸುತ್ತಿವೆಯೇ ಎಂಬು ದನ್ನು ಪರೀಕ್ಷಿಸಲ ಅಧಿಕಾರಿ ಗಳು ವಿಮಾನದಲ್ಲಿ ಬಂದಿಳಿಯುವ ಪ್ರಯಾಣಿಕರನ್ನು ಬಳಸು ತ್ತಿದ್ದಾರೆ.  ತಪಾಸಣೆ ಮಾಡು ವುದು ತಪ್ಪಲ್ಲವಾದರೂ, ಅದಕ್ಕಾಗಿ ಪ್ರಯಾಣಿಕರನ್ನು ಪ್ರಯೋಗಶಾಲೆ ಯಾಗಿಸುವುದಕ್ಕೆ  ಜಾಲತಾಣಗಳಲ್ಲಿ ಆಕ್ಷೇಪ ವ್ಯಕ್ತವಾಗಿದೆ.
ಮಹಿಳೆಯೊಬ್ಬರು ಇದನ್ನು ಪೋಸ್ಟ್‌ ಮಾಡಿದ್ದು,   ಜಾಲತಾಣಗಳಲ್ಲಿ ಕಳೆದ ಮೂರ್‍ನಾಲ್ಕು  ಹರಿದಾಡುತ್ತಿದೆ. ಈ ಬರಹದಲ್ಲಿ, “ಬೇರೆ ಗುಂಪಿನಿಂದ ಬಂದ ಮಾಹಿತಿ ಇದಾಗಿದೆ’ ಎಂದು ಉಲ್ಲೇಖೀಸಲಾಗಿದೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ನನ್ನ ಪುತ್ರಿಗೆ ಭದ್ರತಾ ಸಿಬಂದಿಯಿಂದ ಗಂಭೀರ ವಾದ‌ ಅನುಭವ ಆಗಿದೆ. ಆಕೆ  ನಿಲ್ದಾ ಣದಿಂದ ಹೊರಬರುತ್ತಿರ ಬೇಕಾ ದರೆ ಸಿಐಎಸ್‌ಎಫ್‌ ಸಿಬಂದಿ ಎಂದು ಪರಿಚಯಿಸಿಕೊಂಡು ನಾಗರಿಕ ಉಡುಪಿನಲ್ಲಿದ್ದ ಇಬ್ಬರು, ಎರಡು ಪೊಟ್ಟಣವನ್ನು ನೀಡಿದ್ದರು. ನಮ್ಮ ಭದ್ರತಾ ಸಿಬಂದಿ ಪ್ರವೇಶ ದ್ವಾರದಲ್ಲಿ ಸರಿಯಾಗಿ ತಪಾಸಣೆ ನಡೆಸುತ್ತಾರೆಯೇ ಎಂಬುದನ್ನು ಪರೀಕ್ಷಿಸಲು ಈ ಪೊಟ್ಟಣವನ್ನು ನೀಡಲಾಗಿದೆ ಎಂದಿದ್ದರು. ಆದರೆ ನನ್ನ ಪುತ್ರಿ ಅದನ್ನು ಸ್ವೀಕರಿಸಿಲ್ಲ.  ಸಿಬಂದಿ ತಮ್ಮ  ಗುರುತಿನ ಚೀಟಿಯನ್ನು   ತೋರಿಸಿದ್ದಾರೆ ಎಂದು  ಬರೆಯಲಾಗಿದೆ. 

ಬಳಿಕ ನಾನು ಅಹಮದಾಬಾದ್‌ನಲ್ಲಿರುವ ಒಎನ್‌ಜಿಸಿ ಕಮಾಂಡೆಂಟ್‌ಗೆ ಕರೆ ಮಾಡಿ ತಿಳಿಸಿದಾಗ,   ಪ್ರಯಾ ಣಿಕರನ್ನು ಬಳಸಿ ಈ ರೀತಿ ಪರೀಕ್ಷಿಸುವ ಕ್ರಮ ಇಲ್ಲ ಎಂದು ಅವರು ಹೇಳಿದ್ದಾರೆ. ಇಂತಹ ನಕಲಿಗಳ ಬಗ್ಗೆ ಎಚ್ಚರದಿಂದ ಇರುವಂತೆ ಜಾಲ ತಾಣದಲ್ಲಿ ತಿಳಿಸಲಾಗಿದೆ. ಆದರೆ ಯಾವ ಪ್ರಯಾಣಿಕರು, ಯಾವ ದಿನ, ಎಲ್ಲಿಂದ ಬರುತ್ತಿದ್ದಾಗ ಈ ರೀತಿ ಆಗಿದೆ ಎಂಬ ಬಗ್ಗೆ ವಿವರವಿಲ್ಲ. 

ಆದರೆ ಇಂತಹ ತಪಾಸಣೆ, ಪರೀಕ್ಷೆಗಳು ವಿಮಾನ ನಿಲ್ದಾಣದಲ್ಲಿ ಸಾಮಾನ್ಯ. ಭದ್ರತಾ ಅಲರ್ಟ್‌ಗಾಗಿ ಈ ರೀತಿ ನಡೆಸಲಾಗುತ್ತಿದೆ ಎಂದು ಸಿಐಎಸ್‌ಎಫ್‌ ಮೂಲಗಳು ತಿಳಿಸಿವೆ. 

ಪ್ರತಿಕ್ರಿಯೆ ಇಲ್ಲ: ರಾವ್‌
ಈ ಬಗ್ಗೆ ಉದಯವಾಣಿಗೆ ಪ್ರತಿಕ್ರಿಯಿಸಿದ ವಿಮಾನ ನಿಲ್ದಾಣದ ನಿರ್ದೇಶಕ ವಿ.ವಿ.ರಾವ್‌, ಸಾಮಾಜಿಕ ಜಾಲ ತಾಣದಲ್ಲಿ  ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದಿದೆ ಎನ್ನಲಾಗಿರುವ ತಪಾಸಣೆ ವಿಚಾರಕ್ಕೆ ಸಂಬಂಧಿಸಿ  ಏನೂ ಹೇಳುವುದಿಲ್ಲ. ನಿಲ್ದಾಣದ ಭದ್ರತೆ  ಜವಾಬ್ದಾರಿಯನ್ನು ಸಿಐಎಸ್‌ಎಫ್‌ಗೆ ವಹಿಸಲಾಗಿದ್ದು, ಅವರೇ ಪ್ರತಿಕ್ರಿಯಿಸಬೇಕಾಗಿದೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ

Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.