ಪುನರೂರು ಪಟೇಲ್‌ ವೆಂಕಟೇಶ್‌ ರಾವ್‌ ನಿಧನ


Team Udayavani, Jul 24, 2019, 8:43 PM IST

Punaroor-Vishwanath-Temple

ಕಿನ್ನಿಗೋಳಿ: ಪುನರೂರು ವಿಶ್ವನಾಥ ದೇವಸ್ಥಾನದ ಆಡಳಿತ ಮೊಕ್ತೇಸರ ಪಟೇಲ್‌ ವೆಂಕಟೇಶ್‌ ರಾವ್‌(91ವರ್ಷ) ಅವರು ಜು. 24 ರಂದು ಪುನರೂರು ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಮಂಗಳೂರಿನ ನ್ಯೂಸ್ವಾಗತ್‌ ಹೊಟೇಲುಗಳ ಮಾಲಿಕ ವಾಸುದೇವ ರಾವ್‌ ಸಹಿತ ಮೂವರು ಪುತ್ರರು, ಮೂವರು ಪುತ್ರಿಯರನ್ನು ಅಗಲಿದ್ದಾರೆ.

ಕಳೆದ ಏಳು ದಶಕಗಳಿಂದ ಪುನರೂರು ದೇವಸ್ಥಾನದ ಆಡಳಿತ ಮೊಕ್ತೇಸರರಾಗಿದ್ದರು. ತಮ್ಮ ನೇತೃತ್ವದಲ್ಲಿ ಪುನರೂರು ದೇವಸ್ಥಾನದ ಜೀರ್ಣೋದ್ಧಾರ ಹಾಗೂ ನಾಲ್ಕು ಬ್ರಹ್ಮಕಲಶಗಳನ್ನು ಯಶಸ್ವಿಯಾಗಿ ನಡೆಸಿದ್ದರು. ಹಿಂದೆ ತಾಳಿಪಾಡಿ ಗ್ರಾಮದ ಪಟೇಲರಾಗಿದ್ದರು. ಅಲ್ಲಿನ ಪುನರೂರು ಅಂಚೆ ಕಚೇರಿಯ ಪೋಸ್ಟ್‌ ಮಾಸ್ಟರ್‌ ಆಗಿ ವೃತ್ತಿ ನಿರ್ವಸಿದ್ದಾರೆ. ತಮ್ಮ ಸಹೋದರ ಧರ್ಮದರ್ಶಿ ಹರಿಕೃಷ್ಣ ಪುನರೂರು ಅವರ ಸಹಭಾಗಿತ್ವದಲ್ಲಿ ಲಯನ್ಸ್‌ ಸಂಸ್ಥೆಯ ಆಶ್ರಯದಲ್ಲಿ ಡಾ. ಮೋದಿಯ ಕಣ್ಣಿನ ಚಿಕಿತ್ಸೆ ಶಿಬಿರ ಮಾಡಿದ ಕೀರ್ತಿಗೆ ಭಾಜನರಾಗಿದ್ದಾರೆ.

ಪಟೇಲರ ನೇತೃತ್ವದಲ್ಲಿ ಪುನರೂರಿನಲ್ಲಿ ಹತ್ತಾರು ಸಾಹಿತ್ಯ ಸಮ್ಮೇಳನಗಳು ಲೆಕ್ಕವಿಲ್ಲದಷ್ಟು ವಿವಿಧ ಇಲಾಖೆಗಳ ಕಾರ್ಯಾಗಾರಗಳು, ಶಿಬಿರಗಳಿಗೆ ಆಶ್ರಯದಾತರಾಗಿದ್ದ ವೆಂಕಟೇಶ ರಾಯರು ಎಲೆ ಮರೆಯ ಕಾಯಿಯಂತೆ ಇದ್ದವರು. ಒಂದೇ ದಿನ ಆರು ಮದುವೆ ನಡೆಸುವ ಕಲ್ಯಾಣ ಮಂಟಪಗಳ ವ್ಯವಸ್ಥೆಯನ್ನು ಮಾಡಿದ್ದರು. ಪುನರೂರು ದೇವಸ್ಥಾನದಲ್ಲಿ ಅಷ್ಟಮಿ ಮೊಸಡು ಕುಡಿಕೆ ಇನ್ನಿತರ ಪರ್ವಕಾಲದಲ್ಲಿ,ವಿಷೇಶ ಪೂಜೆ ನಡೆಸಿಕೊಂಡು ಬಂದಿದ್ದಾರೆ. ಉತ್ತಮ ಕೃಷಿಕರಾಗಿದ್ದರು. ಪುನರೂರಿನಲ್ಲಿ ಹವ್ಯಾಸಿ ಪುನರೂರು ಮೇಳವನ್ನು ಸ್ಥಾಪಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ. ಪುನರೂರು ದೇವಸ್ಥಾನದಲ್ಲಿ ಅನೇಕ ಬಡಕುಟುಂಬಗಳ ಮದುವೆಗಳನ್ನು ಉಚಿತವಾಗಿ ಮಾಡಿಸಿದ ಧರ್ಮಾತ್ಮರಾಗಿದ್ದರು.

ಟಾಪ್ ನ್ಯೂಸ್

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

7

Kundapur: ಬೈಕ್‌ ಢಿಕ್ಕಿ; ಸ್ಕೂಟರ್‌ ಸವಾರೆಗೆ ಗಾಯ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.