ಸಿದ್ದರಾಮಯ್ಯ ಅವರ ದೇಶ ವಿಭಜನೆಯ ಹೇಳಿಕೆಗೆ ದೇಶಭಕ್ತರ ಪ್ರತಿಕ್ರಿಯೆ: ಡಾ.ಭರತ್ ಶೆಟ್ಟಿ


Team Udayavani, Aug 19, 2022, 5:44 PM IST

12bharath

ಸುರತ್ಕಲ್: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರದ್ದು ಮುಸ್ಲಿಂ ಏರಿಯಾ ಎನ್ನುವ ಹೇಳಿಕೆ ದೇಶ ವಿಭಜನೆಯ ಹೇಳಿಕೆಯಾಗಿದೆ. ಇದಕ್ಕೆ ದೇಶಭಕ್ತರು ತಮ್ಮದೇ ರೀತಿಯಲ್ಲಿ ಪ್ರತಿಭಟನೆಯನ್ನು ತೋರಿಸಿದ್ದಾರೆ ಎಂದು ಶಾಸಕ ಡಾ. ಭರತ್ ಶೆಟ್ಟಿ ವೈ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊಟ್ಟೆ ಎಸೆತದಂತಹ ಘಟನೆಯನ್ನು ಯಾರೂ ಕೂಡ ಸಮರ್ಥಿಸಿಕೊಳ್ಳಲಾಗದು. ಅದರೆ  ಭಾರತ ಸಮಗ್ರ ರಾಷ್ಟ್ರೀಯತೆಯ ಭಾವನೆಯನ್ನು ಹೊಂದಿರುವ ಹಾಗೂ ಹಿಂದೂ ಬಹು ಸಂಖ್ಯಾತರು ಇರುವ ದೇಶವಾಗಿದೆ. ಸ್ವಾತಂತ್ರ್ಯ ಕಾಲದಲ್ಲಿ ಮುಸ್ಲಿಂ ಏರಿಯಾ ಎಂದು ಬಿಂಬಿಸಿ ಪಾಕಿಸ್ತಾನ ದೇಶವನ್ನು ರಚಿಸಲು  ಕಾಂಗ್ರೆಸ್  ಮುಖಂಡರು ಅನುಮತಿಯನ್ನು ನೀಡಿರುವುದನ್ನು ಸ್ಮರಿಸಬಹುದು. ಓಟ್ ಬ್ಯಾಂಕ್ ರಾಜಕೀಯಕ್ಕೆ ಸಿದ್ದರಾಮಯ್ಯ ಅವರು ಮತ್ತೆ  ಅಲ್ಪಸಂಖ್ಯಾತರನ್ನು ಒಲೈಸುವ ಉದ್ದೇಶದಿಂದ ಮುಸ್ಲಿಂ ಏರಿಯಾ ಎಂದು ಬಿಂಬಿಸಿ ಮತ್ತೆ ವಿಭಜನೆಯ ಮಾದರಿಯ  ಹೇಳಿಕೆ  ಅಧಿಕಾರದ ದುರಾಸೆಯಿಂದ ಹೇಳಿರುವುದು ಖಂಡನೀಯವಾಗಿದ್ದು, ದೇಶದ ಜನರಿಂದ ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿ, ಪ್ರತಿಭಟನೆಯ ರೂಪದಲ್ಲಿ ಹೊರಹೊಮ್ಮಿದೆ ಎಂದರು.

ಇದನ್ನೂ ಓದಿ:ಆರ್ ಎಸ್ ಎಸ್ ಪಕ್ಕಾ ದೇಶದ್ರೋಹಿ ಸಂಘಟನೆ : ಪ್ರಿಯಾಂಕ್ ಖರ್ಗೆ

ಸಿದ್ದರಾಮಯ್ಯ ಅವರು ಮತ್ತೆ  ಬೆಂಕಿ ಹಚ್ಚುವ  ಮಾತುಗಳನ್ನಾಡಿದ್ದು, ಈ ಕೆಲಸ ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ. ಬಿಜೆಪಿ ಸರಕಾರಕ್ಕೆ ಬೆಂಕಿಯನ್ನು ನಂದಿಸುವ ಶಕ್ತಿ ಸಾಮರ್ಥ್ಯವಿದೆ ಎಂದು ತಿರುಗೇಟು ನೀಡಿದ್ದಾರೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.