ಸೇವಾರ್ಥಿಗಳಿಂದ ಹರಿದು ಬಂದ ಹೊರೆಕಾಣಿಕೆ


Team Udayavani, Apr 16, 2018, 12:21 PM IST

16-April-12.jpg

ಪಾವಂಜೆ: ಇಲ್ಲಿನ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮೀ ದೇವಸ್ಥಾನದಲ್ಲಿ ವಿಶ್ವ ಜಿಗೀಷದ್‌ ಯಾಗ, ವರ್ಷಾವಧಿ ಮಹಾರಥೋತ್ಸವ ಹಾಗೂ ಬ್ರಹ್ಮಕಲಶೋತ್ಸವದ ತ್ರಿಕರ್ಣ ಪೂರ್ವಕವಾದ ಧಾರ್ಮಿಕ ವಿಧಿ ವಿಧಾನಗಳು ಸಂಭ್ರಮದಿಂದ ನಡೆಯುತ್ತಿದೆ. ಎ. 17ರವರೆಗೆ ನಡೆಯಲಿರುವ ವಿಶ್ವ ಜಿಗೀಷದ್‌ ಯಾಗದ ಉಗ್ರಾಣಕ್ಕೆ ವಿವಿಧೆಡೆಗಳಿಂದ ಹೊರೆಕಾಣಿಕೆ ಆಗಮಿಸುತ್ತಿದೆ.

ಅಕ್ಕಿಯಿಂದ ಬಾಳೆ ಎಲೆಯವರೆಗೆ
ಅನ್ನಸಂತರ್ಪಣೆಗಾಗಿ ಉಗ್ರಾಣದಲ್ಲಿನ ದಾಖಲೆಯಂತೆ ಅಕ್ಕಿ (3,500 ಕೆ.ಜಿ.), ತೆಂಗಿನಕಾಯಿ (15,000), ಬಾಳೆ ಹಣ್ಣು (65 ಗೊನೆ), ಸೌತೆಕಾಯಿ (600 ಕೆ.ಜಿ.), ಬೆಲ್ಲ (17 ಕ್ವಿಂಟಾಲ್‌), ಸಕ್ಕರೆ (15 ಕ್ವಿಂಟಾಲ್‌), ಹರಳು (150 ಕೆ.ಜಿ.), ಉಳಿದಂತೆ ಕುಂಬಳಕಾಯಿ, ಹಲಸಿನಕಾಯಿ, ಚೀನಿ ಕಾಯಿ (ತಲಾ ಒಂದು ಟನ್‌), ಬಾಳೆ ಎಲೆಗಳು, ಇತರ ತರಕಾರಿಗಳು, ಪಾಮೋಲಿನ್‌, ತೆಂಗಿನ ಎಣ್ಣೆ, ತುಪ್ಪ, ಎಳ್ಳೆಣ್ಣೆ, ತೊಗರೀ ಬೇಳೆ, ಅವಲಕ್ಕಿ, ದವಸ ಧಾನ್ಯ, ಬೆಳ್ತಿಗೆ ಅಕ್ಕಿ, ಕುಚಲಕ್ಕಿ, ಗಂಧ ಸಾಲೆ, ಭಾಸ್ಮತಿ ಅಕ್ಕಿಗಳು ಸೇರಿದೆ. ಇದರೊಂದಿಗೆ ಯಾಗಕ್ಕೆ ಬೇಕಾದ ಎಳ್ಳು, ತೆಂಗಿನ ಸಿಪ್ಪೆ, ಎಳನೀರು, ಹೂ ಹಿಂಗಾರಗಳು ಸೇವಾ ರೂಪದಲ್ಲಿ ಬಂದಿವೆ. ಇವೆಲ್ಲವನ್ನು ದೈನಂದಿನ ಅನ್ನಸಂತರ್ಪಣೆಯಲ್ಲಿ ಬಳಸಲಾಗುತ್ತಿದೆ.

ಭಕ್ತರ ಸೇವೆ ನಿರಂತರ
ಶ್ರೀ ಕ್ಷೇತ್ರ ಪಾವಂಜೆಯು ಅನ್ನದಾನಕ್ಕೆ ವಿಶೇಷವಾಗಿ ಗುರುತಿಸಿಕೊಂಡಿರುವುದರಿಂದ ಯಾಗ, ರಥೋತ್ಸವ,
ಬ್ರಹ್ಮಕಲಶಾ ಧಿ ಉತ್ಸವಕ್ಕೆ ಭಕ್ತರು ತಮ್ಮ ತೋಟ, ಗದ್ದೆಯಲ್ಲಿಯೇ ಬೆಳೆದ ಫಲಗಳನ್ನು ನೀಡಿರುವುದು
ವಿಶೇಷ. ಇವೆಲ್ಲವನ್ನು ಸಾರ್ವತ್ರಿಕವಾದ ಮಹಾ ಅನ್ನಪ್ರಸಾದದ ರೂಪದಲ್ಲಿ ಭಕ್ತರಿಗೆ ನೀಡಲಾಗುತ್ತಿದೆ.
-ಪಿತಾಂಬರ ಶೆಟ್ಟಿಗಾರ್‌
ಮಂಡಲ ಪ್ರಧಾನರು ಧಾನ್ಯ
ಕೋಶ ಮಂಡಳಿ, ಪಾವಂಜೆ

ಟಾಪ್ ನ್ಯೂಸ್

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.