ಪಾವಂಜೆ ಯಾಗ: ವಿವಿಧ ಶಾಂತಿ ಪ್ರಕ್ರಿಯೆಗೆ ಚಾಲನೆ 


Team Udayavani, Apr 16, 2018, 12:29 PM IST

16-April-13.jpg

ಪಾವಂಜೆ : ಇಲ್ಲಿನ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮೀ ದೇವಸ್ಥಾನದಲ್ಲಿ ನಡೆಯುತ್ತಿರುವ ವಿಶ್ವ ಜಿಗೀಷದ್‌ ಯಾಗದಲ್ಲಿ ಎ. 15ರಂದು ವಿವಿಧ ಶಾಂತಿ ಪ್ರಕ್ರಿಯೆಗಳು ಜರಗಿತು.

ಬೆಳಗ್ಗೆಯಿಂದ ನಡೆದ ಯಾಗದ ಯಜ್ಞಾಂಗಣದಲ್ಲಿ ವಟುಗಳಿಗೆ ಉಪನಯನ, ಹಿರಿಯ ದಂಪತಿಗಳು ಶಾಂತಿ ಪ್ರಕ್ರಿಯೆಯಲ್ಲಿ ಭಾಗವಹಿಸಿದರು. ಯುಗಾದಿಯ ಸಂಭ್ರಮದಲ್ಲಿದ್ದ ಭಕ್ತರು ಕ್ಷೇತ್ರಕ್ಕೆ ಆಗಮಿಸಿ ವಿಶೇಷ ಪೂಜೆ, ಪುನಸ್ಕಾರಗಳಲ್ಲಿ ಭಾಗವಹಿಸಿದ್ದರು. ದೇಗುಲದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವದ ಸಂಭ್ರಮದ ವಾತಾವರಣ ಇರುವುದರಿಂದ ಭಕ್ತರ ಸಂಖ್ಯೆಯು ಹೆಚ್ಚಾಗಿತ್ತು.

ಮಧ್ಯಾಹ್ನ ಅನ್ನ ಸಂತರ್ಪಣೆಯಲ್ಲಿ ಅಂದಾಜು 8 ಸಾವಿರಕ್ಕೂ ಹೆಚ್ಚು ಮಂದಿ ಪ್ರಸಾದವನ್ನು ಸ್ವೀಕರಿಸಿದರು. ಸಂಜೆ 30 ಮಂದಿ ವಿವಿಧ ಕ್ಷೇತ್ರದ ಜನಪ್ರತಿನಿಧಿಗಳು ಪೂರ್ಣಾಹುತಿಯಲ್ಲಿ ಭಾಗವಹಿಸಿದರು.

ಮಹರ್ಷಿ ಜಾತೂಕರ್ಣ ವೇದಿಕೆಯಲ್ಲಿ ಶ್ರೀ ಮಹಾಲಿಂಗೇಶ್ವರ ಮಾತೃ ಭಜನ ಮಂಡಳಿಯಿಂದ ಭಜನ ಸಂಕೀರ್ತನೆ ಹಾಗೂ ಮಾಂಡೋಲಿನ್‌ ವಾದನವನ್ನು ಸದ್ಗುಣ ಐತಾಳ್‌ ಹಾಗೂ ಮೃದಂಗದಲ್ಲಿ ಸುಮುಖ ಕಾರಂತ್‌ ಅವರು ನುಡಿಸಿದರು. ಸಂಜೆ ಸತೀಶ್‌ ಸುರತ್ಕಲ್‌ ಬಳಗದಿಂದ ಭಕ್ತಿ ಭಾವ ಗಾಯನ ನಡೆಯಿತು. ಹಳೆಯಂಗಡಿ, ತೋಕೂರು, ಕೋಟೆಬಬ್ಬು ದೈವಸ್ಥಾನದ ವತಿಯಿಂದ ಹೊರೆಕಾಣಿಕೆಯನ್ನು ಸಲ್ಲಿಸಲಾಯಿತು.

Ad

ಟಾಪ್ ನ್ಯೂಸ್

High-Court

ಜನೌಷಧಿ ಕೇಂದ್ರ ಮುಚ್ಚುವ ಆದೇಶಕ್ಕೆ ಹೈಕೋರ್ಟ್‌ ತಡೆ

ಶಾಂತಿ ನೆಲೆಸಲಿ, ಮೂಲ ಸಮಸ್ಯೆಗಳಿಗೆ ಪರಿಹಾರ ಸಿಗಲಿ

Mangaluru: ಶಾಂತಿ ನೆಲೆಸಲಿ, ಮೂಲ ಸಮಸ್ಯೆಗಳಿಗೆ ಪರಿಹಾರ ಸಿಗಲಿ

ಪ್ರತೀ ತಾಲೂಕಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ:  ಡಾ.ಜಿ. ಪರಮೇಶ್ವರ್‌

ಪ್ರತೀ ತಾಲೂಕಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ: ಡಾ.ಜಿ. ಪರಮೇಶ್ವರ್‌

Yaduveer-Wodeyar

ಮೈಸೂರು-ಕುಶಾಲನಗರ ಎಕ್ಸ್‌ಪ್ರೆಸ್‌ವೇ ಕಾರ್ಯ ಶೀಘ್ರ ಆರಂಭ

ಕೊಡಗಿನಲ್ಲಿ ಅಕ್ರಮ ರೆಸಾರ್ಟ್‌ಗಳ ಅಬ್ಬರ: ಕೂಡಲೇ ನೆಲಸಮಗೊಳಿಸಲು ಆಗ್ರಹ

ಕೊಡಗಿನಲ್ಲಿ ಅಕ್ರಮ ರೆಸಾರ್ಟ್‌ಗಳ ಅಬ್ಬರ: ಕೂಡಲೇ ನೆಲಸಮಗೊಳಿಸಲು ಆಗ್ರಹ

Rain; ಕರಾವಳಿಯಲ್ಲಿ ಜು.10 ರಿಂದ 15ರವರೆಗೆ ಎಲ್ಲೋ ಅಲರ್ಟ್‌ ಘೋಷಣೆ

Rain; ಕರಾವಳಿಯಲ್ಲಿ ಜು.10 ರಿಂದ 15ರವರೆಗೆ ಎಲ್ಲೋ ಅಲರ್ಟ್‌ ಘೋಷಣೆ

ಕಾರ್ಮಿಕ ಮುಷ್ಕರ; ದ.ಕ.,ಉಡುಪಿ ಜಿಲ್ಲೆಯಲ್ಲಿ ಸಹಜ ಸ್ಥಿತಿ

ಕಾರ್ಮಿಕ ಮುಷ್ಕರ; ದ.ಕ.,ಉಡುಪಿ ಜಿಲ್ಲೆಯಲ್ಲಿ ಸಹಜ ಸ್ಥಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

High-Court

ಜನೌಷಧಿ ಕೇಂದ್ರ ಮುಚ್ಚುವ ಆದೇಶಕ್ಕೆ ಹೈಕೋರ್ಟ್‌ ತಡೆ

ಶಾಂತಿ ನೆಲೆಸಲಿ, ಮೂಲ ಸಮಸ್ಯೆಗಳಿಗೆ ಪರಿಹಾರ ಸಿಗಲಿ

Mangaluru: ಶಾಂತಿ ನೆಲೆಸಲಿ, ಮೂಲ ಸಮಸ್ಯೆಗಳಿಗೆ ಪರಿಹಾರ ಸಿಗಲಿ

ಪ್ರತೀ ತಾಲೂಕಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ:  ಡಾ.ಜಿ. ಪರಮೇಶ್ವರ್‌

ಪ್ರತೀ ತಾಲೂಕಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ: ಡಾ.ಜಿ. ಪರಮೇಶ್ವರ್‌

Yaduveer-Wodeyar

ಮೈಸೂರು-ಕುಶಾಲನಗರ ಎಕ್ಸ್‌ಪ್ರೆಸ್‌ವೇ ಕಾರ್ಯ ಶೀಘ್ರ ಆರಂಭ

ಕೊಡಗಿನಲ್ಲಿ ಅಕ್ರಮ ರೆಸಾರ್ಟ್‌ಗಳ ಅಬ್ಬರ: ಕೂಡಲೇ ನೆಲಸಮಗೊಳಿಸಲು ಆಗ್ರಹ

ಕೊಡಗಿನಲ್ಲಿ ಅಕ್ರಮ ರೆಸಾರ್ಟ್‌ಗಳ ಅಬ್ಬರ: ಕೂಡಲೇ ನೆಲಸಮಗೊಳಿಸಲು ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.