ಪಯಸ್ವಿನಿ ನದಿಯಲ್ಲಿ ಹೂಳು: ವರದಿಗೆ ಸೂಚನೆ
Team Udayavani, Feb 21, 2019, 12:45 AM IST
ಸುಳ್ಯ: ಕೊಡಗು ಪ್ರಾಕೃತಿಕ ವಿಕೋಪದ ಪರಿಣಾಮ ಪಯಸ್ವಿನಿ ನದಿಯಲ್ಲಿ ಹೂಳು ತುಂಬಿ ನೀರಿನಾಳ ಪ್ರದೇಶ ಮುಚ್ಚಿರುವ ಬಗ್ಗೆ ಪರಿಶೀಲನೆ ನಡೆಸಿ ಗುರುವಾರದೊಳಗೆ ವರದಿ ನೀಡುವಂತೆ ಸಹಾಯಕ ಆಯುಕ್ತರಿಗೆ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರು ಸೂಚನೆ ನೀಡಿದ್ದಾರೆ.ಈ ಕುರಿತಂತೆ ಉದಯವಾಣಿ ಪತ್ರಿಕೆಯು ಫೆ. 16ರ ಸಂಚಿಕೆಯಲ್ಲಿ “ಪಯಸ್ವಿನಿ ಆಳ ಕಣ್ಮರೆ: ಹೂಳು ತುಂಬಿ ಬರಿದು’ ವರದಿ ಪ್ರಕಟಿಸಿತ್ತು.
ಸಮಸ್ಯೆಯ ಗಂಭೀರತೆಯ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವರು, ಹೂಳು ತೆಗೆಯುವ ಬಗ್ಗೆ ಇಲಾಖಾಧಿಕಾರಿಗಳು ಪರಿಶೀಲನೆ ನಡೆಸಬೇಕು, ಕೃಷಿ ಭೂಮಿಗೆ ನೀರೊದಗಿಸುವ ಅಗತ್ಯ ಇರುವ ಕಾರಣ ಸ್ಥಳಕ್ಕೆ ಭೇಟಿ ನೀಡಿ ವರದಿ ನೀಡಬೇಕು ಎಂದು ಅವರು ಸಹಾಯಕ ಆಯಕ್ತ ಕೃಷ್ಣಮೂರ್ತಿ ಅವರಿಗೆ ಸೂಚನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್