ಒಂದೂವರೆ ನಿಮಿಷದಲ್ಲಿ ಪೆನ್ಸಿಲ್‌ ಮೊನೆಯಲ್ಲಿ ಕಲಾಕೃತಿ


Team Udayavani, Apr 4, 2018, 1:44 PM IST

4-April-14.jpg

ಬೆಳ್ತಂಗಡಿ: ಕೇವಲ ಒಂದೂವರೆ ನಿಮಿಷದಲ್ಲಿ ಪೆನ್ಸಿಲ್‌ ಮೊನೆಯಲ್ಲಿ ಒಂದು ಮಿ.ಮೀ. ಎತ್ತರದ 3 ಕಲಾಕೃತಿ ರಚಿಸುವ ಮೂಲಕ ವಿಶ್ವದಾಖಲೆ ಬರೆದು ಗುರುತಿಸಿಕೊಂಡಿದ್ದಾರೆ ಉಡುಪಿಯ ಸಂಜಯ್‌ ದಯಾನಂದ್‌.

ಏಷ್ಯಾದ 100 ಮಂದಿ ವಿಶ್ವದಾಖಲೆ ಮೆರೆದ ಸಾಧಕ ಪಟ್ಟಿಯಲ್ಲಿ ಸಂಜಯ್‌ ಹೆಸರು ಇದ್ದು, 2017ರ ನ.11ರಂದು ಹೊಸ ದಿಲ್ಲಿಯಲ್ಲಿ ವರ್ಡ್ಸ್‌ಕಿಂಗ್ಸ್‌ ವಿಶ್ವದಾಖಲೆ ಪ್ರಮಾಣಪತ್ರ ಪಡೆದಿದ್ದಾರೆ. ಇಂಡಿಯನ್‌ ಸ್ಟಾರ್‌ಬುಕ್‌ ಆಫ್‌ ರೆಕಾರ್ಡ್ಸ್‌, ಇಂಡಿಯಾ ಬುಕ್‌ ರೆಕಾರ್ಡ್‌, ಏಷಿಯಾ, ನೇಪಾಳ, ಬಾಂಗ್ಲಾ, ಇಂಡೋನೇಶಿಯಾ, ವಿಯೆಟ್ನಾಂ ಮೊದಲಾದ ವಿಶ್ವದಾಖಲೆಗಳ ಸಂಸ್ಥೆಗಳಲ್ಲಿ ಗುರುತಿಸಿಕೊಂಡು ವರ್ಡ್ಸ್‌ ಕಿಂಗ್‌ ವಿಶ್ವದಾಖಲೆ ಬರೆದಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಅವರು ತಮ್ಮ ಮುಂದಿನ ಕಾರ್ಯಯೋಜನೆಗಳ ಬಗ್ಗೆ ತಿಳಿಸಿದರು.

ಅಕ್ಕಿಯಿಂದ ಆರಂಭ
ಮೊದಲು ಅಕ್ಕಿಯಲ್ಲಿ ವರ್ಣಾಲಂಕಾರ ಬಿಡಿಸುವುದನ್ನು ಗಮನಿಸಿ ಅಕ್ಕಿಯಲ್ಲಿ ಕಲಾಕೃತಿ ಬಿಡಿಸಲು ಪ್ರಯತ್ನಿಸಿದರು. ಇದರಲ್ಲಿ ಸಫಲರಾಗಿ ಮುಂದೆ ಪೆನ್ಸಿಲ್‌ ಮೊನೆಯಲ್ಲಿ ಕಲಾಕೃತಿ ಕೆತ್ತನೆ ನಡೆಸಿದರು. ಸೂಕ್ತ ಪ್ರೋತ್ಸಾಹ ದೊರಕದಿದ್ದಾಗ ತಮ್ಮ ಹವ್ಯಾಸಕ್ಕೆ ಬ್ರೇಕ್‌ ನೀಡಿದ್ದರು. ಬಳಿಕ ಮತ್ತೆ ಇವರ ಕನಸು ಚಿಗುರಿದ್ದು, ಯಾವುದೇ ಮಸೂರಗಳನ್ನು ಬಳಸದೆ ಅತೀ ಶೀಘ್ರವಾಗಿ ಕಲಾಕೃತಿ ರಚಿಸುತ್ತಾರೆ. ಸಂಜಯ್‌ ಕೃಷ್ಣ, ಮಂಜುನಾಥ ಸ್ವಾಮಿ, ಐಫೆಲ್‌ ಟವರ್‌ ಮೊದಲಾದ ಕಲಾಕೃತಿ ರಚಿಸಿದ್ದಾರೆ. ಗಿನ್ನೆಸ್‌ ಬುಕ್‌ ಆಫ್‌ ರೆಕಾರ್ಡ್‌ನ ಮೈಕ್ರೋ ಆರ್ಟ್‌ ವಿಭಾಗದಲ್ಲಿ ಗಣಪತಿ ಕಲಾಕೃತಿಗೆ ಪ್ರಮಾಣಪತ್ರ ನೀಡಲಾಗಿದೆ.

ಪುಣೆಯಲ್ಲಿ ಜೀವನ
ಮೊದಲು ಪುಣೆಯ ಹೊಟೇಲ್‌ನಲ್ಲಿ ಕೆಲಸಕ್ಕೆ ಸೇರಿ ತಮ್ಮ ಜೀವನ ನಿರ್ವಹಣೆ ಮಾಡುತ್ತಿದ್ದರು. ತನ್ನ ಸಾಧನೆಗೆ ಪ್ರೋತ್ಸಾಹಕರನ್ನು ಹುಡುಕುತ್ತಿದ್ದಾರೆ. ಇವರ ತಂದೆ ದಯಾನಂದ ಶಾಲಾ ಬಸ್‌ ಚಾಲಕರಾಗಿದ್ದು, ತಾಯಿ ಸುನೀತಾ ಗೃಹಿಣಿಯಾಗಿದ್ದಾರೆ.

ಸಿನೆಮಾ ಮಾಡುವ ಕನಸು
ಈಗಾಗಲೇ ಕಿರು ಚಿತ್ರವೊಂದನ್ನು ಮಾಡಿದ್ದಾರೆ. ಮತ್ತೂಂದು ಕಿರುಚಿತ್ರ ‘ವಿಕ್ಟರಿ ಬಾಯ್ಸ’ ಧರ್ಮಸ್ಥಳದಲ್ಲಿ ಸೋಮವಾರ ಸಂಜೆ ಬಿಡುಗಡೆಯಾಗಿದೆ. ಮುಂದಿನ ದಿನಗಳಲ್ಲಿ ಪೂರ್ಣ ಪ್ರಮಾಣದ ಚಲನಚಿತ್ರ ನಿರ್ಮಿಸುವ ಕನಸು ಹೊಂದಿದ್ದಾರೆ.

ಹೆಗ್ಗಡೆ ಪ್ರೋತ್ಸಾಹ
ನಿರಾಶಾದಾಯಕ ಮನಃಸ್ಥಿತಿ ಹೊಂದಿದ್ದಾಗ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆಯವರು ಪ್ರೋತ್ಸಾಹ ತುಂಬಿದ್ದರು. ಈಗ ಕಲೆಯ ಬಗ್ಗೆ ಹಾಗೂ ವಿಶ್ವದಾಖಲೆಗೆ ಸಂಬಂಧಿಸಿದಂತೆ ಯಾವುದೇ ನಿರ್ಧಾರ ತೆಗೆದುಕೊಳ್ಳುವ ವೇಳೆ ಮಾರ್ಗದರ್ಶನ ಪಡೆಯುತ್ತಿದ್ದೇನೆ. ಇದರಿಂದ ಉತ್ತಮ ಸಾಧನೆಗೆ ನೆರವಾಗುತ್ತಿದೆ.
-ಸಂಜಯ್‌ ದಯಾನಂದ್‌,
ಸೂಕ್ಷ್ಮಕಲಾಕೃತಿ ಕೆತ್ತನೆಗಾರ

ಟಾಪ್ ನ್ಯೂಸ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.