ಡೆಂಗ್ಯೂ ವಿರುದ್ಧ ಆಂದೋಲನಕ್ಕೆ ಜನರ ಸಹಕಾರ ಅಗತ್ಯ: ಡಾ| ಸೆಲ್ವಮಣಿ


Team Udayavani, Jul 29, 2019, 5:36 AM IST

2807MLR68

ಮಹಾನಗರ: ಲಾರ್ವಾ ಮುಕ್ತ ಪ್ರದೇಶವನ್ನಾಗಿಸುವ ನಿಟ್ಟಿನಲ್ಲಿ ಸರಕಾರಿ ಅಧಿಕಾರಿಗಳು ಸೇರಿದಂತೆ ಸಾರ್ವ ಜನಿಕರು ಕೂಡ ಕೈಜೋಡಿಸಬೇಕು ಎಂದು ದ.ಕ. ಜಿಲ್ಲಾ ಪಂಚಾಯತ್‌ ಸಿಇಒ ಡಾ| ಆರ್‌. ಸೆಲ್ವಮಣಿ ಹೇಳಿದರು.


ಡೆಂಗ್ಯೂ ತಡೆಯಲು ಡೆಂಗ್ಯೂ ಡ್ರೈವ್ ಡೇ ಅಭಿಯಾನಕ್ಕೆ ದ.ಕ.ಜಿ.ಪಂ.ನಲ್ಲಿ ಚಾಲನೆ ನೀಡಿ ಮಾತನಾಡಿದ ಅವರು, ಡೆಂಗ್ಯೂ ಸೊಳ್ಳೆ ಶುದ್ಧ ನೀರಿನಲ್ಲಿ ಉತ್ಪತ್ತಿಯಾಗುತ್ತದೆಯೇ ವಿನಃ ಕೊಳಚೆ ನೀರು, ಮೋರಿಯಿಂದ ಉತ್ಪತ್ತಿಯಾಗುವುದಿಲ್ಲ. ಕೇವಲ ಫಾಗಿಂಗ್‌ ಮೂಲಕ ಡೆಂಗ್ಯೂ ನಿರ್ಮೂಲನೆ ಸಾಧ್ಯ ವಿಲ್ಲ. ಇದರಿಂದ ಪರಿಸರ ಹಾಳಾಗುತ್ತದೆ. ಇದರ ಬದಲು ವಾರದಲ್ಲಿ ಒಂದು ಗಂಟೆಗಳ ಕಾಲ ತಮ್ಮ ಮನೆಗಳಲ್ಲಿ ಲಾರ್ವಾ ಹುಳು ಇದೆಯೇ ಎಂದು ಪರಿಶೀಲಿಸಿ, ಇದ್ದರೆ ನಾಶ ಮಾಡಬೇಕು ಎಂದರು.
ಜಿ.ಪಂ. ಸುತ್ತಮುತ್ತಲಿನ ಪರಿಸರದಲ್ಲಿ ಸೊಳ್ಳೆಗಳು ಉತ್ಪತ್ತಿಯಾಗುವ ಲಾರ್ವಾಗಳ ಪತ್ತೆ ಹಚ್ಚಿ ಅವುಗಳನ್ನು ನಾಶಪಡಿಸಲಾಯಿತು. ಕಾರ್ಯಕ್ರಮದಲ್ಲಿ ಮನಪಾ ಉಪಾಯುಕ್ತೆ ಗಾಯತ್ರೀ ನಾಯಕ್‌, ಸಚಿನ್‌ ಸಹಿತ ಮೊದ ಲಾದವರು ಉಪಸ್ಥಿತರಿದ್ದರು.

ಮನೆ ಸ್ವಚ್ಛ ವಾಗಿರಲಿ
ದ.ಕ. ಜಿಲ್ಲಾ ಆರೋಗ್ಯಾಧಿಕಾರಿ ಡಾ| ರಾಮಕೃಷ್ಣ ರಾವ್‌ ಮಾತನಾಡಿ, ಪ್ರತಿಯೊಬ್ಬರೂ ತಮ್ಮ ಮನೆ ಸ್ವಚ್ಛ ವಾಗಿಡಬೇಕು. ಟಯರ್‌, ಮನೆಯ ಟೆರೇಸ್‌, ನೀರು ನಿಲ್ಲುವ ಜಾಗಗಳ ಬಗ್ಗೆ ಎಚ್ಚರ ವಹಿಸಬೇಕು ಎಂದರು.

ಟಾಪ್ ನ್ಯೂಸ್

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

5-uv-fusion

Yugadi: ವರುಷದ ಆದಿ ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.