ಪೇರಡ್ಕ ಸೇತುವೆ ಪರ್ಯಾಯ ಬಳಕೆ


Team Udayavani, May 27, 2019, 3:43 PM IST

perada

ಅರಂತೋಡು: ಅರಂತೋಡು – ತೊಡಿಕಾನ ಸಂಪರ್ಕದ ಪಯಸ್ವಿನಿ ಹೊಳೆಯ ಸೇತುವೆ ಶಿಥಿಲಗೊಂಡಿದ್ದು, ವಾಹನ ಸಂಚಾರಕ್ಕೆ ಅಸಾಧ್ಯವಾದರೆ ಸಮೀಪದ ಪೇರಡ್ಕ ಸೇತುವೆಯನ್ನು ಬಳಸಿಕೊಳ್ಳಬಹುದಾಗಿದೆ.

ಸುಮಾರು 25 ವರ್ಷಗಳ ಹಿಂದೆ ಅರಂತೋಡು ಸಮೀಪದ ಪಯಸ್ವಿನಿ ಹೊಳೆಗೆ ಅರಂತೋಡು-ತೊಡಿಕಾನ ಸಂಪರ್ಕ ಹೊಳೆಗೆ ಸೇತುವೆ ನಿರ್ಮಾಣ ಮಾಡಲಾಗಿತ್ತು. ಇದೀಗ ಈ ಸೇತುವೆ ಶಿಥಿಲಗೊಂಡಿದ್ದು ಸ್ಥಳೀಯರಿಗೆ ಮುಂದಿನ ಕೆಲ ವರ್ಷದಲ್ಲಿ ಸೇತುವೆ ಮುರಿದು ಬಿದ್ದರೆ ಸಂಪರ್ಕ ಅಸಾಧ್ಯವಾಗಬಹುದು ಎನ್ನುವ ಭೀತಿ ಎದುರಾಗಿದೆ. ಅರಂತೋಡು- ತೊಡಿಕಾನ ಸಂಪರ್ಕದ ಅರಂತೋಡು ಸಮೀಪ ನಿರ್ಮಿಸಲಾದ ಸೇತುವೆ ತೊಡಿಕಾನ ಗ್ರಾಮದವರಿಗೆ ವರದಾನವಾಗಿ ಪರಿಣಮಿಸಿತು.

ದೇಗುಲ ಸಂಪರ್ಕದ ಸೇತುವೆ
ತೊಡಿಕಾನದಲ್ಲಿ ಸುಳ್ಯ ಸೀಮೆ ದೇವಾಲಯ ಶ್ರೀ ಮಲ್ಲಿಕಾರ್ಜುನ ದೇವಾಲಯ ಇದ್ದು, ಈ ಸೇತುವೆಯ ಮೂಲಕ ಸಂಪರ್ಕ ಮಾಡುತ್ತಾರೆ. ಇದೀಗ ಸೇತುವೆಯಲ್ಲಿ ಪ್ರಯಾಣ ಅಸಾಧ್ಯವಾದರೆ ಪರ್ಯಾಯ ಮಾರ್ಗಗಳು ಇವೆ. ಪಯಸ್ವಿನಿ ಹೊಳೆಗೆ ಪೇರಡ್ಕ ಎನ್ನುವಲ್ಲಿ ಕೆಲವು ವರ್ಷಗಳ ಹಿಂದೆ ದೊಡ್ಡ ಸೇತುವೆ ನಿರ್ಮಾಣ ಮಾಡಲಾಗಿದೆ. ಇದು ತೊಡಿಕಾನವನ್ನು ಸಂಪರ್ಕಿಸುತ್ತಿದ್ದು ಈ ಮಾರ್ಗವನ್ನು ಬಳಸಿಕೊಳ್ಳಬಹುದು.

ರಸ್ತೆ ಅಭಿವೃದ್ದಿಗೊಂಡಿಲ್ಲ
ಪೇರಡ್ಕ ಸೇತುವೆ ನಿರ್ಮಾಣ ಸಮಯದಲ್ಲಿ ಗೂನಡ್ಕದಿಂದ ಪೇರಡ್ಕ ತನಕ ರಸ್ತೆ ಅಭಿವೃದ್ಧಿ ಮಾಡಲಾಗಿದೆ.ಅಲ್ಲಿಂದ ತೊಡಿಕಾನಕ್ಕೆ ಸಂಪರ್ಕ ಮಾಡಲು ಅಡ್ಯಡ್ಕ ತನಕ ರಸ್ತೆ ಅಭಿವೃದ್ಧಿ ಮಾಡಬೇಕಾಗಿದೆ. ರಸ್ತೆ ಅಭಿವೃದ್ಧಿ ಮಾಡಿದರೆ ಇದು ಒಂದು ಪರ್ಯಾಯ ರಸ್ತೆಯಾಗಿ ಅಭಿವೃದ್ಧಿಗೊಳ್ಳಲಿದೆ.

ಶೀಘ್ರ ಕ್ರಮ

ಪಯಸ್ವಿನಿ ಹೊಳೆಯ ಸೇತುವೆ ಶಿಥಿಲಗೊಂಡಿರುವುದು ಗಮನಕ್ಕೆ ಬಂದಿದ್ದು ಈ ವಿಷಯದ ಕುರಿತು ಸಾಮಾನ್ಯಸಭೆಯಲ್ಲಿ ಚರ್ಚಿಸಿ ಸಂಬಂಧ ಪಟ್ಟ ಇಲಾಖೆಯ ಕ್ರಮ ಕೈಗೊಳ್ಳಲು ತಿಳಿಸಲಾಗುವುದು.ಸಮೀಪದ ಪೇರಡ್ಕ ಸೇತುವೆಯು ಸುಸಜ್ಜಿತವಾಗಿದ್ದು ತುರ್ತು ಸಂದರ್ಭದಲ್ಲಿ ಈ ಸೇತುವೆಯನ್ನು ಬಳಸಿಕೊಳ್ಳಬಹುದಾಗಿದೆ.
ನೀಲಾವತಿ ಕೊಡಂಕೇರಿ ಅಧ್ಯಕ್ಷರು, ಗಾ.ಪಂ ಅರಂತೋಡು

ದುರಸ್ತಿ ಮಾಡಬೇಕು

ಪೇರಡ್ಕ ಸೇತುವೆ ಉತ್ತಮ ವಾಗಿದ್ದು, ಇದನ್ನು ತೊಡಿಕಾನ ಸಂಪರ್ಕದ ಪರ್ಯಾಯ ಮಾರ್ಗ ವಾಗಿ ಉಪಯೋಗ ಮಾಡಬಹುದು. ಈ ಭಾಗ ದಲ್ಲಿ ರಸ್ತೆ ಹದಗೆಟ್ಟಿದ್ದು ಅದನ್ನು ದುರಸ್ತಿ ಮಾಡಬೇಕು. ರಸ್ತೆ ಅಭಿವೃದ್ಧಿ ಯಾದರೆ ದೊಡ್ಡ ವಾಹನಗಳು ಕೂಡ ಸಂಚರಿಸಬಹುದು.
– ವಸಂತ್‌ ಭಟ್ ತೊಡಿಕಾನ, ಸೇತುವೆಗಾಗಿ ಹೋರಾಟ ಮಾಡುತ್ತಿರುವವರು

ತೇಜೇಶ್ವರ್‌ ಕುಂದಲ್ಪಾಡಿ

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.