‘ಪೆಟ್‌ಕಮ್ಮಿ’ ತುಳು ಚಿತ್ರ ಬಿಡುಗಡೆಗೆ ಸಜ್ಜು


Team Udayavani, May 7, 2018, 1:10 PM IST

7-May-10.jpg

ಕೋಸ್ಟಲ್‌ವುಡ್‌ನ‌ಲ್ಲಿ ವಿಭಿನ್ನ ಕಥೆ ಹಾಗೂ ಹೊಸ ಕಲಾವಿದರ ಜತೆಗೆ ಹೆಣೆದ ವಿನೂತನ ಶೈಲಿಯ ‘ಪೆಟ್‌ಕಮ್ಮಿ’ ತುಳು ಚಿತ್ರವು ಎಲೆಕ್ಷನ್ ಬಿಸಿಯ ನಡುವೆ ತುಳುನಾಡಿನಾದ್ಯಂತ ಬಿಡುಗಡೆಯಾಗುತ್ತಿದೆ. ಮಾಲ್ಗುಡಿ ಡೇಸ್‌ ಬ್ಯಾನರ್‌ನಡಿ ಈ ಚಿತ್ರ ರೆಡಿಯಾಗಿದೆ. ತುಳು ಲಿಪಿಯಲ್ಲಿ ತುಳು ಚಿತ್ರದ ಟೈಟಲ್‌ ಮಾಡುವ ಮೂಲಕ ಮೊದಲ ಬಾರಿಗೆ ಸುದ್ದಿಗೆ ಬಂದ ಪೆಟ್‌ ಕಮ್ಮಿ ಅನಂತರ ಒಂದೊಂದೇ ರೀತಿಯ ಅವತಾರಗಳ ಮೂಲಕ ಗಮನ ಸೆಳೆಯಿತು.

ಈ ಚಿತ್ರದ ಟ್ರೈಲರ್‌ ಕೂಡ ಹೊಸ ನಿರೀಕ್ಷೆ ಮೂಡಿಸಿದೆ. ಮನುಷ್ಯ ತನ್ನ ಜೀವನ ಮೌಲ್ಯವನ್ನೇ ತಿಳಿಯದೆ ಅರೆಹುಚ್ಚನಂತೆ ಹೇಗೆ ವಿನಾಶದ ಹಾದಿ ಹಿಡಿಯುತ್ತಾನೆ ಎಂಬುದೇ ಚಿತ್ರದ ಸಾರ. ಆರು ಮಂದಿ ಗೆಳೆಯರು ಒಟ್ಟು ಸೇರಿದಾಗ ಏನೆಲ್ಲ ಮಾಡುತ್ತಾರೆ? ಅವರೊಳಗೆ ಏನೆಲ್ಲ ಆಗಲಿದೆ? ಮುಂದೆ ಏನಾಗುತ್ತೆ? ಹೀಗೆ ನೂರೊಂದು ವಿಚಾರಗಳ ಬಗ್ಗೆ ಸಿನೆಮಾ ಬೆಳಕು ಚೆಲ್ಲುತ್ತದೆ.

ಭೂಕಂಪ, ಸುನಾಮಿ, ಬರಗಾಲ, ಹೆಚ್ಚಿದ ತಾಪಮಾನ ಹೀಗೆ ನೂರೊಂದು ಪ್ರಾಕೃತಿಕ ಸಮಸ್ಯೆಯಿಂದ ಜನ ಸತ್ತರೆ ಅದಕ್ಕೆ ಯಾರನ್ನು ಹೊಣೆ ಮಾಡಬೇಕಾದೀತು? ಇರುವ ಮರ ಗಿಡವನ್ನೆಲ್ಲ ಕಡಿದು, ಪರಿಸರವನ್ನೇ ಹಾಳು ಮಾಡುವಾಗ ಈ ಬಗ್ಗೆ ಒಂದಿನಿತು ಬೇಸರ ಪಟ್ಟುಕೊಳ್ಳದ ನಾವು ಪ್ರಾಕೃತಿಕ ವಿಕೋಪದಿಂದ ಸಾವು- ನೋವು ಆದಾಗ ಬೊಬ್ಬೆ ಹಾಕಿ ಕಿರುಚುತ್ತೇವೆ. ಇಂತಹ ಸಂಗತಿಗಳು ನಮಗೆ ಯಾಕೆ ಮುಖ್ಯವಾಗುವುದಿಲ್ಲ ಎಂಬ ಆಶಯವಿರಿಸಿ ‘ಪೆಟ್ಟ್ ಕಮ್ಮಿ’ ರೆಡಿ ಮಾಡಲಾಗಿದೆ ಎಂಬುದು ವಿಶೇಷ.

ಟಾಪ್ ನ್ಯೂಸ್

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.