ಬೀದಿನಾಯಿ ಚಿಕಿತ್ಸೆಗೆ ದಿಲ್ಲಿಯಿಂದ ಫೋನ್!
Team Udayavani, Jan 11, 2018, 12:35 PM IST
ಬೆಳ್ತಂಗಡಿ: ಹಳ್ಳಿ ಬೀದಿಯಲ್ಲಿ ಅನಾರೋಗ್ಯಕ್ಕೀಡಾಗಿ ಒದ್ದಾಡುತ್ತ ಬೀದಿನಾಯಿಯೊಂದರ ಚಿಕಿತ್ಸೆಗಾಗಿ
ರಾಜಧಾನಿ ದಿಲ್ಲಿಯಿಂದ ಬಂದ ಫೋನ್ ಕರೆ ಬಂದು ಚಿಕಿತ್ಸೆ ನೀಡಿದ ಘಟನೆ ಕುತೂಹಲಕ್ಕೆ ಕಾರಣವಾಗಿದೆ.
ಧರ್ಮಸ್ಥಳದ ವೈಶಾಲಿ ವಸತಿಗೃಹದ ಬಳಿ ಬುಧವಾರ ಅಪರಾಹ್ನ ಬೀದಿನಾಯಿಯೊಂದು ಅನಾರೋಗ್ಯ ದಿಂದ ಬಳಲಿ ನರಳುತ್ತಿತ್ತು. ಇದನ್ನು ಕಂಡ ಯಾತ್ರಿಕರೊಬ್ಬರು ದಿಲ್ಲಿಯ ಪ್ರಾಣಿದಯಾ ಸಂಘಕ್ಕೆ ವಾಟ್ಸ್ಆ್ಯಪ್ ಮೂಲಕ ಚಿತ್ರ ಸಹಿತ ಮಾಹಿತಿ ನೀಡಿದರು. ಪ್ರಾಣಿ ಹಕ್ಕುಗಳ ಹೋರಾಟಗಾರ್ತಿ ಮನೇಕಾ ಗಾಂಧಿ ಅವರು ಜಿಲ್ಲಾಡಳಿತವನ್ನು ಸಂಪರ್ಕಿಸಿ,
ತತ್ಕ್ಷಣ ಸ್ಪಂದಿಸಿ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದರು. ನಾಯಿಯಿದ್ದ ಸ್ಥಳಕ್ಕೆ ತೆರಳಿದ ಪಶುಸಂಗೋಪನಾ
ಇಲಾಖೆಯ ಅಧಿಕಾರಿಗಳು ಪ್ರಾಥಮಿಕ ಚಿಕಿತ್ಸೆ ನೀಡಿ ನಾಯಿಯನ್ನು ಆ್ಯಂಬುಲೆನ್ಸ್ ಮೂಲಕ ಮಂಗಳೂರಿಗೆ
ಕಳುಹಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್