ಪಿಲಿಕುಳ: ಸೋಮವಾರವೂ ವೀಕ್ಷಣೆಗೆ
Team Udayavani, Apr 15, 2017, 3:08 PM IST
ಮಂಗಳೂರು: ಶಾಲಾ ಮಕ್ಕಳಿಗೆ ಬೇಸಿಗೆ ರಜೆ ಆರಂಭವಾದ ಹಿನ್ನೆಲೆಯಲ್ಲಿ ಡಾ| ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದ ಜೈವಿಕ ಉದ್ಯಾನವನ ಸೋಮವಾರವೂ ತೆರೆದಿರುತ್ತದೆ.
ಪ್ರತೀ ಸೋಮವಾರ ಜೈವಿಕ ಉದ್ಯಾನವನ ಮುಚ್ಚಿರುತ್ತದೆ. ಆದರೆ ಮಕ್ಕಳಿಗೆಶಾಲಾ ರಜೆ ಹಿನ್ನೆಲೆಯಲ್ಲಿ ಎಪ್ರಿಲ್ 17ರಿಂದ ಮೇ ಕೊನೆ ವರೆಗೆ ಎಲ್ಲ ಸೋಮವಾರಗಳಂದೂ ಉದ್ಯಾನವನ ತೆರೆದಿರುತ್ತದೆ. ಬೆಳಗ್ಗೆ 9.30ರಿಂದ ಸಂಜೆ 5 ಗಂಟೆವರೆಗೆ ಉದ್ಯಾನವನ ವೀಕ್ಷಣೆಗೆ ಲಭ್ಯ ಎಂದು ಪಿಲಿಕುಳ ಜೈವಿಕ ಉದ್ಯಾನವನದ ನಿರ್ದೇಶಕ ಜಯಪ್ರಕಾಶ್ ಭಂಡಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಉಳಿದ ದಿನಗಳಂದು ಎಂದಿನಂತೆಯೇ ಸಾರ್ವಜನಿಕರ ಭೇಟಿಗೆ ಲಭ್ಯವಿರುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ
U. T. Khader ಮಂಗಳೂರಿನಿಂದ ಹಜ್ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ