ಪಿಣರಾಯಿ ಭೇಟಿಗೆ ಹಿಂದೂ ಯುವ ಸೇನೆ ವಿರೋಧ
Team Udayavani, Feb 23, 2017, 2:47 PM IST
ಮಂಗಳೂರು: ಸಿಪಿಎಂನ ಸೌಹಾರ್ದ ಕರಾವಳಿ ರಾಲಿಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಆಹ್ವಾನಿಸಿರುವುದು ಹಾಗೂ ಅವರ ಮಂಗಳೂರು ಭೇಟಿಯನ್ನು ಮಂಗಳೂರು ಹಿಂದೂ ಯುವ ಸೇನೆ ಕೇಂದ್ರಿಯ ಮಂಡಳಿ ಖಂಡಿಸಿದೆ.
ಸಿಪಿಐಎಂ ಸರಕಾರದ ಆಡಳಿತದ ಅವಧಿಯಲ್ಲಿ ಕೇರಳದಲ್ಲಿ ಹಲವು ಹಿಂದೂ ಕಾರ್ಯಕರ್ತರ ಹತ್ಯೆಯನ್ನು ಬೆಂಬಲಿಸಿದ ಅಲ್ಲಿನ ಸಿಎಂ ಮಂಗಳೂರು ಭೇಟಿಯನ್ನು ಜಿಲ್ಲಾಡಳಿತ ತತ್ಕ್ಷಣ ನಿಷೇಧಿಸಬೇಕು. ಇಲ್ಲದೇ ಇದ್ದಲ್ಲಿ ಫೆ. 25ರ ಹರತಾಳವನ್ನು ಹಿಂದೂ ಯುವ ಸೇನೆ ಬೆಂಬಲಿಸುತ್ತದೆ ಎಂದು ಪತ್ರಿಕಾ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dhruva Sarja ಮಾರ್ಟಿನ್ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್ ಮೆಹ್ತಾ
Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…
Vijayapura ಬಸವ ಜಯಂತಿ ದಿನ ಮಾದರಿ ಕಾರ್ಯ; ಹೆತ್ತವರಿಲ್ಲದ ವಿದ್ಯಾರ್ಥಿಗೆ ಶೈಕ್ಷಣಿಕ ದತ್ತು
Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
Rank: ಕುಂದಾಪುರ ತಾಲೂಕಿಗೆ ಪ್ರಥಮ ಹಾಗೂ ರಾಜ್ಯಕ್ಕೆ 5ನೇ ರ್ಯಾಂಕ್ ಪಡೆದ ಶುಕ್ತಿಜಾ