ಭಾಷಣದ ವಿಡಿಯೋ; ಮಂಗಳೂರಿನಲ್ಲಿ RSS ವಿರುದ್ಧ ಪಿಣರಾಯಿ ಕಟು ಟೀಕೆ
Team Udayavani, Feb 25, 2017, 5:05 PM IST
ಮಂಗಳೂರು: ಸ್ವಾತಂತ್ರ್ಯ ಹೋರಾಟದ ವೇಳೆ ಆರ್ಎಸ್ಎಸ್ ನಡೆ ಸರಿ ಇರಲಿಲ್ಲವಾಗಿತ್ತು. ಅಂದು ಬ್ರಿಟಿಷರು ಭಾರತ ಬಿಟ್ಟು ತೊಲಗಿ ಎಂದು ಆರ್ ಎಸ್ಎಸ್ ಹೇಳಿರಲಿಲ್ಲ. ಹೀಗೆ ದೇಶಕ್ಕೆ ಮೋಸ ಮಾಡಿದ್ದ ಆರ್ ಎಸ್ಎಸ್ ಇಡೀ ದೇಶದ ಜನತೆ ಒಂದಾಗಿರಬೇಕೆಂದು ಬಯಸಲ್ಲ. ಭಿನ್ನತೆ ಇರಬೇಕೆಂದು ಆರ್ಎಸ್ಎಸ್ ಬಯಸುತ್ತೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಾಗ್ದಾಳಿ ನಡೆಸಿದ್ದಾರೆ.
ತೀವ್ರ ವಿವಾದ, ಹಿಂದೂಪರ ಸಂಘಟನೆಗಳ ಪ್ರತಿಭಟನೆ, ಬಂದ್ ನಡುವೆಯೇ ಶನಿವಾರ ಮಂಗಳೂರಿಗೆ ಕೇರಳ ಸಿಎಂ ಪಿಣರಾಯಿ ವಿಜಯನ್ ಆಗಮಿಸಿದ್ದರು.
ಕೆಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದ ಬಳಿಕ, ನಗರದ ನೆಹರು ಮೈದಾನದಲ್ಲಿ ಸಿಪಿಎಂ ಆಯೋಜಿಸಿದ್ದ ಕರಾವಳಿ ಸೌಹಾರ್ದ ಸಮಾವೇಶದಲ್ಲಿ ಭಾಷಣ ಮಾಡಿ ಆರ್ಎಸ್ಎಸ್ ಮತ್ತು ಹಿಂದೂ ಸಂಘಟನೆಗಳ ವಿರುದ್ಧ ಕಟು ಟೀಕಾ ಪ್ರಹಾರ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಪೆಟ್ರೋಲ್ ಬದಲು ಡೀಸೆಲ್ ತುಂಬಿಸಿದ ಆರೋಪ: ಕೋರ್ಟ್ಗೆ ಮೊರೆ
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ