ಪಿಂಕ್‌ ಮತಗಟ್ಟೆ


Team Udayavani, May 11, 2018, 12:51 PM IST

11-May-12.jpg

ಮಹಿಳೆಯರನ್ನು ಸಬಲೀಕರಣಗೊಳಿಸಿ ಮತದಾನ ಪ್ರಕ್ರಿಯೆಯಲ್ಲಿ ಅವರ ಭಾಗವಹಿಸುವಿಕೆ ಹೆಚ್ಚಿಸುವ ಉದ್ದೇಶದಿಂದ ರಾಜ್ಯ ಚುನಾವಣ ಆಯೋಗ ಈ ಬಾರಿ ಪಿಂಕ್‌ ಮತಗಟ್ಟೆಗಳನ್ನು ಅನುಷ್ಠಾನಿಸುತ್ತಿದೆ. ಗುಲಾಬಿ ಬಣ್ಣದ ಮತಗಟ್ಟೆಗಳಿಗೂ ಗುಲಾಬಿ ಬಣ್ಣ ಬಳಿಯಲಾಗುತ್ತದೆ. ಮತಗಟ್ಟೆ ಅಧಿಕಾರಿ, ಚುನಾವಣ ಸಿಬಂದಿ, ಭದ್ರತಾ ಸಿಬಂದಿ ಕೂಡ ಗುಲಾಬಿ ಬಣ್ಣದ ವಸ್ತ್ರಗಳನ್ನು ಧರಿಸುವುದು ಇದರ ವಿಶೇಷ.

.ಮೂಡಬಿದಿರೆಯ ಪೆರೋಕಿಯಾಲ್‌ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಬಜಪೆ (ಪಶ್ಚಿಮ)
.ಪುತ್ತೂರಿನ ಕೋಡಿಂಬಾಡಿ ಜಿ.ಪ್ರಾ. ಶಾಲೆಯ (ಪೂರ್ವ ಭಾಗ)
.ಬೆಳ್ತಂಗಡಿಯ ಚರ್ಚ್‌ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿ (ಪೂರ್ವ)
.ಬಂಟ್ವಾಳ ಕ್ಷೇತ್ರದ ದ.ಕ. ಜಿ.ಪಂ.ಹಿ.ಪ್ರಾ.ಶಾಲೆ ಕೆರೆಬೈಲ್‌ ಸಂಗಬೆಟ್ಟು (ದಕ್ಷಿಣ)
.ಪುತ್ತೂರು ದ.ಕ. ಜಿ.ಪಂ.ಹಿ.ಪ್ರಾ. ಶಾಲೆ ಕೋಡಿಂಬಾಡಿ (ಪೂರ್ವ)
.ಸುಳ್ಯ ಕ್ಷೇತ್ರದ ದ.ಕ. ಜಿ.ಪಂ. ಮಾದರಿ ಹಿ.ಪ್ರಾ. ಶಾಲೆ ಗುತ್ತಿಗಾರು (ಪೂರ್ವ)

ಮಂಗಳೂರಿನಲ್ಲಿ ಗರಿಷ್ಠ ಪಿಂಕ್‌ ಮತಗಟ್ಟೆ
ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಬೂತ್‌ ಸಂಖ್ಯೆ 23ರಲ್ಲಿರುವ ದ.ಕ.ಜಿ.ಪಂ.ಹಿ.ಪ್ರಾ. ಶಾಲೆ ಕಾಟಿಪಳ್ಳ 2ನೇ ಬ್ಲಾಕ್‌, ಬೂತ್‌ ಸಂಖ್ಯೆ 27ರಲ್ಲಿರುವ ಶ್ರಿ ನಾರಾಯಣಗುರು ಆಂಗ್ಲ ಮಾಧ್ಯಮ ಶಾಲೆ 3ನೇ ಬ್ಲಾಕ್‌ ಕಾಟಿಪಳ್ಳ, ಬೂತ್‌ ಸಂಖ್ಯೆ 89ರಲ್ಲಿರುವ ದ.ಕ.ಜಿ.ಪಂ.ಹಿ.ಪ್ರಾ.ಶಾಲೆ ಮರಕಡ, ಬೂತ್‌ ಸಂಖ್ಯೆ168ರಲ್ಲಿರುವ ದ.ಕ.ಜಿ.ಪಂ.ಮಾದರಿ ಹಿ.ಪ್ರಾ.ಶಾಲೆ ಎಡಪದವು(ದಕ್ಷಿಣ), ಬೂತ್‌ ಸಂಖ್ಯೆ 226ರಲ್ಲಿರುವ ದ.ಕ.ಜಿ.ಪಂ.ಹಿ.ಪ್ರಾ.ಶಾಲೆ ವಳಚ್ಚಿಲ್‌(ಪಶ್ಚಿಮ) ಹಾಗೂ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಬೂತ್‌ ಸಂಖ್ಯೆ 12ರಲ್ಲಿರುವ ಸ್ರೆಂಟ್‌ ವಿಕ್ಟೋರಿಯಾ ಹೆಣ್ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ಲೇಡಿಹಿಲ್‌(ಉತ್ತರ), ಬೂತ್‌ ಸಂಖ್ಯೆ 16ರಲ್ಲಿರುವ ದ.ಕ.ಜಿ.ಪಂ.ಹಿ.ಪ್ರಾ.ಶಾಲೆ ಬಿಜೈ ಕಾಪಿಕಾಡ್‌(ದಕ್ಷಿಣ), ಬೂತ್‌ ಸಂಖ್ಯೆ 74ರಲ್ಲಿರುವ ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆ ಗಾಂಧಿನಗರ (ದಕ್ಷಿಣ), ಬೂತ್‌ ಸಂಖ್ಯೆ 78ರಲ್ಲಿರುವ ಸ್ಯೆಂಟ್‌ ಅಲೋಶಿಯಸ್‌ ಹಿರಿಯ ಪ್ರಾಥಮಿಕ ಶಾಲೆ ಉರ್ವ(ಪಶ್ಚಿಮ), ಬೂತ್‌ ಸಂಖ್ಯೆ 117ರಲ್ಲಿರುವ ಹೆಣ್ಮಕ್ಕಳ ಸರಕಾರಿ ಕಾಲೇಜು ಬಲ್ಮಠ(ಪಶ್ಚಿಮ), ಮಂಗಳೂರು ವಿಧಾನ ಸಭಾ ಕ್ಷೇತ್ರದ ಬೂತ್‌ ಸಂಖ್ಯೆ 4ರಲ್ಲಿರುವ ಅನುದಾನಿತ ಬೆಸೆಲ್‌ ಮಿಶನ್‌ ಹಿರಿಯ ಪ್ರಾಥಮಿಕ ಶಾಲೆ ಉಳ್ಳಾಲ, ಬೂತ್‌ ಸಂಖ್ಯೆ 16ರಲ್ಲಿರುವ ಮೊಗವೀರ ಅನುದಾನಿತ ಹಿ.ಪ್ರಾ.ಶಾಲೆ ಉಳ್ಳಾಲ, ಬೂತ್‌ ಸಂಖ್ಯೆ 23ರಲ್ಲಿರುವ ಭಾರತ್‌ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಉಳ್ಳಾಲ, ಬೂತ್‌ ಸಂಖ್ಯೆ 34ರಲ್ಲಿರುವ ಸ್ಯೆಂಟ್‌ ಸೆಬಾಸ್ಟಿಯನ್‌ ಆಂಗ್ಲ ಮಾಧ್ಯಮ ಶಾಲೆ ತೊಕ್ಕೊಟ್ಟು, ಬೂತ್‌ ಸಂಖ್ಯೆ 200ರಲ್ಲಿರುವ ದ.ಕ.ಜಿ.ಪಂ.ಹಿ.ಪ್ರಾ.ಶಾಲೆ ಹೂಹಾಕುವ ಕಲ್ಲು ಬಾಳೆಪುಣಿ(ದಕ್ಷಿಣ) ಸಹಿತ ಒಟ್ಟು 17 ಕಡೆ ಪಿಂಕ್‌ ಮತಗಟ್ಟೆಗಳಿವೆ. ಸುಳ್ಯದಲ್ಲಿ ಸ.ಹಿ.ಪ್ರಾ.ಶಾಲೆ ಗುತ್ತಿಗಾರು (ಪೂ.ಭಾ) ಪಿಂಕ್‌ ಮತಗಟ್ಟೆಯಾಗಿದೆ.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.