ಪಯಸ್ವಿನಿ ನದಿ ಹರಿವು ವೃದ್ಧಿ


Team Udayavani, Jun 17, 2019, 5:13 AM IST

payasvini

ಸುಳ್ಯ : ಬಿಸಿಲ ಬೇಗೆಗೆ ಬತ್ತಿದ್ದ ಪಯಸ್ವಿನಿ ನದಿಗೆ ಜೀವಕಳೆ ಬಂದಿದೆ. ಪಯಸ್ವಿನಿ ಒಡಲಲ್ಲಿ ನೀರಿನ ಮಟ್ಟ ಹೆಚ್ಚಿದೆ. ಹರಿವಿನ ಪ್ರಮಾಣ ವೃದ್ಧಿಸಿದೆ. ಕೆಂಬಣ್ಣದ ನೀರು ಹರಿಯುತ್ತಿದೆ.

ಪಯಸ್ವಿನಿ ಉಗಮ ಸ್ಥಳದಲ್ಲಿ ಅಧಿಕ ಮಳೆ ಸುರಿಯುತ್ತಿರುವುದು ಪಯಸ್ವಿನಿ ಹರಿವು ಹೆಚ್ಚಳಕ್ಕೆ ಕಾರಣವಾಗಿತ್ತು.

ಮರಳು ಕಟ್ಟದಿಂದ ಉಕ್ಕಿದ ನೀರು

ನಗರದ ಕುಡಿಯುವ ನೀರಿಗಾಗಿ ನಾಗಪಟ್ಟಣದ ಬಳಿ ಪಯಸ್ವಿನಿ ನದಿಗೆ ಅಡ್ಡಲಾಗಿ ತಾತ್ಕಾಲಿಕ ನೆಲೆಯಲ್ಲಿ ನಿರ್ಮಿಸಿದ ಮರಳು ಕಟ್ಟದಿಂದ ಹೆಚ್ಚುವರಿ ನೀರು ಕೆಳಭಾಗಕ್ಕೆ ಹರಿದಿದೆ. ಮೇ ತಿಂಗಳಲ್ಲಿ ನಗರಕ್ಕೆ ನೀರಿನ ಅಭಾವ ಕಾಡಿತ್ತು. 2 ದಿನ ಗಳಿಗೊಮ್ಮೆ ನೀರು ಪೂರೈಸಲು ನಗರಾಡಳಿತ ಆದೇಶ ಹೊರಡಿಸಿತ್ತು. ಅಷ್ಟರಲ್ಲೇ ಮಳೆ ಸುರಿದು ಆತಂಕ ದೂರ ಮಾಡಿದೆ.

ಕೆಂಬಣ್ಣದ ನೀರು ಪೂರೈಕೆ!

ಪಯಸ್ವಿನಿಯಲ್ಲಿ ನೀರು ಹರಿದರೂ ನಗರದ ಜನರಿಗೆ ಇನ್ನೊಂದು ಸಮಸ್ಯೆ ಎದುರಾಗಿದೆ. ನದಿಯಿಂದ ನೀರೆತ್ತಿ ಶುದ್ಧೀಕರಣಗೊಂಡು ಪೂರೈಕೆ ಆಗಬೇಕು. ಆದರೆ, ಕಲ್ಲುಮುಟ್ಲು ಶುದ್ಧೀಕರಣ ಘಟಕ ಸಮರ್ಪಕ ಸಾಮರ್ಥ್ಯ ಹೊಂದಿಲ್ಲದ ಕಾರಣ ಕೆಂಬಣ್ಣದ ನೀರು ಮನೆ-ಮನೆಗೆ ಹರಿಯುತ್ತಿದೆ. ಹೀಗಾಗಿ ಜನರಿಗೆ ಅನಾರೋಗ್ಯದ ಭೀತಿ ಎದುರಾಗಿದೆ.

ಶುದ್ಧೀಕರಣ ಘಟಕ ನವೀಕರಣಕ್ಕೆ ಪ್ರಸ್ತಾವನೆ

ನ.ಪಂ.ನ ಕುಡಿಯುವ ನೀರು ಸರಬರಾಜು ಮಾಡುವ ಶುದ್ಧೀಕರಣ ಘಟಕ ನವೀಕರಣಕ್ಕೆ 1.25 ಕೋಟಿ ರೂ. ಯೋಜನೆ ಹಾಕಿಕೊಳ್ಳಲಾಗಿದೆ. ಇದಕ್ಕೆ ಪ್ರಸ್ತಾವನೆ ತಯಾರಿಸಿ ಸರಕಾರಕ್ಕೆ ಸಲ್ಲಿಸುವ ಉದ್ದೇಶ ನ.ಪಂ. ಮುಂದಿದೆ. ಹಳೆಯ ಜಾಕ್‌ವೆಲ್ ಮತ್ತು ಪೈಪ್‌ಲೈನ್‌ ಬದಲಾವಣೆಗೆ 1.75 ಕೋಟಿ ರೂ. ಯೋಜನೆ ರೂಪಿಸಲಾಗಿದೆ. ನಗರೋತ್ಥಾನ ಯೋಜನೆಯಲ್ಲಿ ಅನುದಾನವನ್ನು ಬಳಸುವ ಉದ್ದೇಶ ಹೊಂದಲಾಗಿದೆ. ಉದ್ದೇಶಿತ ಎಲ್ಲ ಯೋಜನೆಗಳು ಪ್ರಸ್ತಾವನೆ ಹಂತದಲ್ಲಿದ್ದು, ಈ ಮಳೆಗಾಲದಲ್ಲಿ ಈ ಕಾಮಗಾರಿ ಅನುಷ್ಠಾನಗೊಳ್ಳುವುದು ಅನುಮಾನವೆನಿಸಿದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.